Breaking News

Daily Archives: ಮಾರ್ಚ್ 11, 2020

ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆಯ ದರ್ಪ

ಮೈಸೂರು: ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆ ದರ್ಪ ತೋರಿಸಿದ ಘಟನೆ ನಡೆದಿದ್ದು, ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತು ಪೊಲೀಸರ ಎದುರೇ ಸೀಟ್ ಪಿಕಪ್ ಮಾಡೋ ಖಾಸಗಿ ಬಸ್ ಗಳಿಗೆ ತಡೆ ಹಾಕದೆ ಸಂಚಾರಿ ಪೊಲೀಸ್, ಪ್ರಶ್ನಿಸಿದ ಸ್ಥಳೀಯರ ಮೇಲೆಯೇ ಆವಾಜ್ ಹಾಕಿದ್ದಾರೆ. ಖಾಸಗಿ ಬಸ್ ಗಳಿಂದ ಹಣ ಪಡೆದು ನೋ ಪಾರ್ಕಿಂಗ್ ನಲ್ಲಿ ಸೀಟ್ ಪಿಕಪ್ …

Read More »

ಮಹಾತ್ಮಾ ಗಾಂಧಿ ಅಧಿವೇಶನ ನಡೆಸಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಮಹೂರ್ತ ಫಿಕ್ಸ…..!!!

ಬೆಳಗಾವಿ – ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷ ನಿಷ್ಠೆ,ಕಾಳಜಿ,ಇಚ್ಛಾಶಕ್ತಿಯ ಕಾರಣದಿಂದಾಗಿ ಬೆಳಗಾವಿಯಲ್ಲಿ ಹಲವಾರು ದಶಕಗಳ ನಂತರ ಕಾಂಗ್ರೆಸ್ ಕಚೇರಿ ಕೊನೆಗೂ ನಿರ್ಮಾಣವಾಗಿದೆ. ಮಾರ್ಚ್ ಹದಿನಾಲ್ಕರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿಗೆ ಬರುತ್ತಿದ್ದು ಬೆಳಿಗ್ಗೆ 11-00 ಘಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಂಬಲರ್ಹ ಮೂಲಗಳು ತಿಳಿಸಿವೆ . ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ …

Read More »

ಕೊರೊನಾ​: ಸದ್ಯಕ್ಕೆ ಈ 3 ದೇಶಗಳ ಪ್ರಜೆಗಳಿಗೆ ಭಾರತದ ಬಾಗಿಲು ಕ್ಲೋಸ್​​..!

ನವದೆಹಲಿ: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ವೈರಸ್​ ಹರಡುವ ಆತಂಕ ಹೆಚ್ಚಾಗ್ತಿದೆ. ಈ ಹಿನ್ನೆಲೆ ಭಾರತ, ಕೆಲವು ವಿದೇಶಿ ಪ್ರಜೆಗಳಿಗೆ ತಾತ್ಕಾಲಿಕವಾಗಿ ದೇಶದೊಳಗೆ ಎಂಟ್ರಿ ನಿಷೇಧಿಸಿದೆ. ಫ್ರಾನ್ಸ್,​ ಜರ್ಮನಿ ಹಾಗೂ ಸ್ಪೇನ್​​​​​ ಪ್ರವಾಸಿಗರಿಗೆ ಈವರೆಗೆ ನೀಡಲಾಗಿರುವ ಸಾಮಾನ್ಯ ವೀಸಾ ಹಾಗೂ ಇ-ವೀಸಾವನ್ನ ತಡೆಹಿಡಿಯಲಾಗಿದೆ.ಈವರೆಗೂ ಭಾರತವನ್ನ ಪ್ರವೇಶಿಸದ ಈ ಮೂರು ದೇಶಗಳ ಪ್ರಜೆಗಳಿಗೆ ವೀಸಾವನ್ನ ಕೂಡಲೇ ಸಸ್ಪೆಂಡ್​ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ …

Read More »