“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …
Read More »Daily Archives: ಮಾರ್ಚ್ 14, 2020
ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ
ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …
Read More »ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.
ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..! ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ. 1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ …
Read More »
Laxmi News 24×7