Breaking News

Daily Archives: ಮಾರ್ಚ್ 16, 2020

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ. ತೀವ್ರ ಆರ್ಥಿಕ …

Read More »

ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್

ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …

Read More »