ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೂವರು ಗ್ರಾಮ ಲೆಕ್ಕಿಗರನ್ನು ಅಮಾನತುಗೊಳಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮ ಲೆಕ್ಕಿಗ ಪಿ.ಎಂ ಹಾಲವಡೆರ್, ದಿಗ್ಗೆವಾಡಿಯ ಎಸ್.ಎ. ಬಸ್ತವಾಡೆ, ಭಿರಡಿಯ ಬಿ.ಪಿ ಹಳ್ಳಿ ಅಮಾನತುಗೊಂಡ ಗ್ರಾಮ ಲೆಕ್ಕಿಗರು. ಬೆಳೆ ಪರಿಹಾರ ವಿತರಸುವಲ್ಲಿ ಅಕ್ರಮ ಎಸಗಿದ ಗ್ರಾಮ ಲೆಕ್ಕಿಗರ ವಿರುದ್ದ ಕ್ರಮ ಜರುಗಿಸಲು ಚಿಕ್ಕೋಡಿ ಎಸಿ, ರಾಯಬಾಗ ತಹಸೀಲ್ದಾರ್ …
Read More »Daily Archives: ಮಾರ್ಚ್ 19, 2020
“ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ ಗ್ರಾಮಸ್ಥರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ”
ಗೋಕಾಕ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಲೋಳಸೂರದಿಂದ ಬಳೋಬಾಳ ವರೆಗಿನ ರಸ್ತೆ ಕಾಮಗಾರಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಗೊಂಡಿದೆ ಎಂದು ನ್ಯಾಯವಾದಿ ಎಮ್ ಕೆ ಕುಳ್ಳೂರ ಹೇಳಿದರು. ಅವರು, ಇಲ್ಲಿಗೆ ಸಮೀಪದ ಲೋಳಸೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ 3.20ಕೋಟಿ ರೂಗಳ ವೆಚ್ಚದ ಲೋಳಸೂರ-ಬಳೋಬಾಳ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿಗೆ ಅನುದಾನ ತಂದಿರುವ ಶಾಸಕ ಬಾಲಚಂದ್ರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ
ಗೋಕಾಕ: ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಇಲ್ಲಿನ ಶಾಸಕರ ಕಚೇರಿಯಲ್ಲಿ ನಗರಸಭೆ ಮತ್ತು ಎಪಿಎಂಸಿ ಸದಸ್ಯರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಕಾರ್ಯಾಧ್ಯಕ್ಷರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಗವಂತ ಹುಳ್ಳಿ, ಕುತುಬುದ್ದೀನ್ ಗೋಕಾಕ, ಬಸವರಾಜ ದೇಶನೂರ, ವಿವೇಕ ಜತ್ತಿ, ಬಸವರಾಜ ದೇಶನೂರ, ಅನಿಲ ಮುರಾರಿ, ಸಂತೋಷ ಮಂತ್ರಣ್ಣವರ ಸೇರಿ ಹಲವು ನಗರ …
Read More »ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು50rsಗೆ ಹೆಚ್ಚಿಸಿದೆ
ಬೆಳಗಾವಿ- ಕೊರೋನಾ ಸೊಂಕು ಹರಡದಂತೆ ರೈಲ್ವೆ ಇಲಾಖೆಯೂ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ,ರೈಲು ನಿಲ್ಧಾಣಗಳಲ್ಲಿ ಜನಜಂಗುಳಿ ಯನ್ನು ನಿಯಂತ್ರಿಸಲು ಬೆಳಗಾವಿ ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಹೆಚ್ಚಿಸಿದೆ ಬೆಳಗಾವಿ,ಹುಬ್ಬಳ್ಳಿ, ಮತ್ತು ಬಳ್ಳಾರಿ ರೈಲು ನಿಲ್ಧಾಣಗಳಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಮಾರ್ಚ 31ರವರೆಗೆ 50 ರೂ ಗೆ ಹೆಚ್ಚಿಸಿ ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರೈಲು ನಿಲ್ಧಾಣಗಳಲ್ಲಿ ಅನವಶ್ಯಕವಾಗಿ ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಅಧಿಕಾರಿಗಳು …
Read More »
Laxmi News 24×7