Breaking News

Daily Archives: ಮಾರ್ಚ್ 20, 2020

ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ

ಬೆಂಗಳೂರು,ಮಾ.20- ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಿರ್ಭಯ ಅತ್ಯಾಚಾರಿಗಳಾದ ಮುಕೇಶ್‍ಸಿಂಗ್, ಪವನ್ ಗುಪ್ತಾ, ವಿನಯ್‍ಕುಮಾರ್ ಶರ್ಮಾ, ಅಕ್ಷಯ್ ಕುಮಾರ್‍ನನ್ನು ಗಲ್ಲಿಗೇರಿಸಿದ ಹ್ಯಾಂಗ್‍ಮನ್‍ಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ದೇಣಿಗೆ ನೀಡಿರುವ ಬಗ್ಗೆ ಟ್ವಿಟರ್‍ನಲ್ಲಿ ಜಗ್ಗೇಶ್ ಪ್ರಕಟಿಸಿದ್ದಾರೆ. ನಿರ್ಭಯಾ ಹಂತಕರ ಹ್ಯಾಂಗ್‍ಮನ್‍ಗೆ ನನ್ನ ದೇಣಿಗೆ ದೇವನೊಬ್ಬನಿರುವ, ಅವ ಎಲ್ಲ ನೋಡುತ್ತಿರುವ ಸತ್ಯದ …

Read More »

ನಿರ್ಭಯಾ ಅಪರಾಧಿಗಳು ಏನಾಗಿದ್ದರು? ಇಲ್ಲಿದೆ ಪೂರ್ಣ ವಿವರ!

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಗಲ್ಲಿಗೇರಿಸಲಾಗಿದ್ದು, ಭಾರತದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ಅತ್ಯುನ್ನತ ಶಿಕ್ಷೆ ಪೂರ್ಣಗೊಂಡಿದೆ ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ‘ನಿರ್ಭಯಾ’ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ವಯಸ್ಸು ಹಾಗೂ ಅವರು ಮಾಡುತ್ತಿದ್ದ ವೃತ್ತಿ ಸೇರಿದಂತೆ ವೈಯಕ್ತಿಕ ವಿವರಗಳು ಇಲ್ಲಿವೆ. ಮುಖೇಶ್ ಸಿಂಗ್‌: ವಯಸ್ಸು: 30 …

Read More »

ದೇಶದಲ್ಲಿ 5ನೇ ಕೊರೊನಾ ಸಾವು- 2 ದಿನದಲ್ಲಿ 2 ಬಲಿ

ಜೈಪುರ: ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ. ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ …

Read More »