ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …
Read More »Daily Archives: ಮಾರ್ಚ್ 21, 2020
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು
ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು :ಶೀಘ್ರದಲ್ಲಿಯೇ ಬೆಳಗಾವಿಯಲ್ಲಿ ಕೊರೋನಾ ಪ್ರಯೋಗಾಲಯ/ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮಲು ಹೇಳಿಕೆ/ ಡಿಸಿ ಕಚೇರಿ ಆವರಣದಲ್ಲಿ ಸಚಿವರಿಗೆ ಸ್ಕ್ರೀನಿಂಗ್ ಟೆಸ್ಟ್ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕದ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಸಂಬಂಧಪಟ್ಟ ಪ್ರಯೋಗಾಲಯವನ್ನು ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು,ಆರೋಗ್ಯ ಸಚಿವ ಶ್ರೀರಾಮಲು ಅವರು ಬೆಳಗಾವಿಯಲ್ಲಿಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ …
Read More »ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು
ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದರಂದು ನಗರದ ಸಚಿವರ ಕಾರ್ಯಾಲಯದ ಮುಂದೆ ತಾಲೂಕಾ ಆಡಳಿತ, ಸಾರ್ವಜನಿಕ ಆಸ್ಪತ್ರೆ, ನಗರಸಭೆ, ಪೊಲೀಸ ಇಲಾಖೆ, ರೋಟರಿ ಸಂಸ್ಥೆ , ಇನ್ನರವ್ಹೀಲ ಸಂಸ್ಥೆ ಹಾಗೂ ರೋಟರಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೊರೋನ ಸೋಂಕು ಕುರಿತು ಜಾಗೃತ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು …
Read More »
Laxmi News 24×7