ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …
Read More »Daily Archives: ಮಾರ್ಚ್ 22, 2020
ಮಹಾಮಾರಿ ಕರೋನಾ ವಿರುದ್ಧ ದೇಶಾದ್ಯಂತ ಜನತಾ ಕಫ್ರ್ಯೂ ಜಾರಿ, ಮನೆಸೇರಿದ ಜನ
ಬೆಂಗಳೂರು,ಮಾ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೋನ ಸೋಂಕು ಹಬ್ಬದಂತೆ ನಾಳೆ ಜನತಾ ಕಫ್ರ್ಯೂ(ಸ್ವಯಂ ನಿರ್ಬಂಧ) ಹಾಕಿಕೊಳ್ಳಲು ಪ್ರಧಾನಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಈಡಿ ಭಾರತವೇ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತಾಕಫ್ರ್ಯೂ ಘೋಷಿಸಿ ರಾಷ್ಟ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮನವಿಗೆ …
Read More »ಇಂದು ವಿಶ್ವಜಲ ದಿನ: ನೀರು ಜೀವ ಸಂಕುಲಕ್ಕೆ ಸಂಜೀವಿನಿ, ಜೀವಜಲ ರಕ್ಷಿಸಿ-ಮನುಕುಲ ಉಳಿಸಿ
ಸೃಷ್ಟಿಯ ಮೂಲವೇ ಪಂಚಭೂತಗಳು. ಪಂಚಭೂತಗಳಿಲ್ಲದೆ ಯಾವುದೇ ಜೀವಿಯೂ ಜೀವಿಸಲು ಸಾಧ್ಯವಿಲ್ಲ. ಆಕಾಶ, ಜಲ, ಭೂಮಿ, ಅಗ್ನಿ ಮತ್ತು ವಾಯು ಈ ಪಂಚಭೂತಗಳಿಂದಲೇ ಪ್ರಕೃತಿಯ ಸೃಷ್ಟಿಯಾಗಿದೆ. ನೀರು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಪ್ರತಿ ಜೀವ ಸಂಕುಲಕ್ಕೂ ಸಂಜೀವಿನಿ. ಕ್ರಿಮಿಕೀಟಾದಿ, ಗಿಡ-ಮರಗಳಿಗೂ ನೀರು ಅತ್ಯಗತ್ಯ. ಇತಿಹಾಸ ಕೆದಕಿದಾಗ ಈಜಿಫ್ಟ್ ಸಿಂಧೂ, ಹರಪ್ಪ, ಮಹೆಂಜೊದಾರೊನಂತಹ ನಾಗರೀಕತೆಗಳು ಹುಟ್ಟಿದ್ದು ನದಿಯ ಪಾತ್ರಗಳಲ್ಲೇ. ನೀರಿನ ಮೂಲಗಳಿಲ್ಲದಿದ್ದರೆ ನಾಗರಿಕತೆಗಳೇ ಇಲ್ಲ. ಭೂಮಿಯ ಮುಕ್ಕಾಲು ಭಾಗ ನೀರಿನಿಂದ ಅವರಿಸಿದ್ದರೂ ಇಡೀ …
Read More »ನನ್ನ ಮಾಧ್ಯಮ ಗೆಳೆಯ #ಗೋವಿಂದ್ ಇಂದು ನನಗೆ ಹೇಳಿದ ವಿಷಯ ಇಲ್ಲಿ ಹಂಚಿಕೊಳ್ಳುವುದಕ್ಕೆ ಅತ್ಯಂತ ಯೋಗ್ಯವೆನಿಸಿದೆ.
ನನ್ನ ಮಾಧ್ಯಮ ಗೆಳೆಯ #ಗೋವಿಂದ್ ಇಂದು ನನಗೆ ಹೇಳಿದ ವಿಷಯ ಇಲ್ಲಿ ಹಂಚಿಕೊಳ್ಳುವುದಕ್ಕೆ ಅತ್ಯಂತ ಯೋಗ್ಯವೆನಿಸಿದೆ. ಗೋವಿಂದ್ #ಪ್ರಜಾಟಿವಿಚಾನೆಲ್ ನ ಅನುಭವೀ ವರದಿಗಾರ. ಕಳೆದ ಶುಕ್ರವಾರ 13,3,2020 ದಂದು ಬೆಂಗಳೂರಿನ ಬಾಣಸವಾಡಿಯಲ್ಲಿರುವ ತನ್ನ ಮನೆಯನ್ನು ಬೆಳಿಗ್ಗೆ 5.30 ಗೆ ಬಿಟ್ಟ ಗೋವಿಂದ್ ಕೇವಲ ಎರಡೂವರೆ ದಿನಗಳಲ್ಲಿ ಮೈಸೂರಿಗೆ ನಡೆದು 15.3.2020, ಭಾನುವಾರದಂದು ಸಂಜೆ 5.30 ಗಂಟೆಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ತನ್ನ ಮನದಾಳದ ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ. ಮೊದಲ …
Read More »
Laxmi News 24×7