Breaking News

Daily Archives: ಮಾರ್ಚ್ 23, 2020

ಕೊರೋನಾ ಭೀತಿ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ, ಮಾರ್ಚ್​ 31ರವರೆಗೆ ಜಿಲ್ಲೆ ಲಾಕ್​ಡೌನ್​

ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್​ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.     ಮೈಸೂರು(ಮಾ.23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪಾಸಿಟಿವ್​ ಪ್ರಕರಣ ಪತ್ತೆಯಾದ ಹಿನ್ನೆಲೆ, ಇಂದಿನಿಂದ ಜಿಲ್ಲೆ ಲಾಕ್​ಡೌನ್​ ಆಗಲಿದೆ.  ಇಂದಿನಿಂದ ಮಾರ್ಚ್‌ 31ರವೆಗೆ ಜಿಲ್ಲೆಯಲ್ಲಿ …

Read More »

ಇನ್ನೂ 10 ದಿನ ಸಿಲಿಕಾನ್ ಸಿಟಿ ಸ್ತಬ್ಧ?; ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ

ಕೊರೋನಾ ವೈರಸ್​ ಮೂರನೇ ಹಂತ ತಲುಪಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗುವುದು ಖಚಿತ. ಹೀಗಾಗಿ, ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ ಮಾಡಲಾಗುವುದು.   ಬೆಂಗಳೂರು (ಮಾ. 22): ರಾಜ್ಯದಲ್ಲಿ ಈಗಾಗಲೇ 20 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ದುಬೈನಿಂದ ಇಂದು ಬೆಳಗ್ಗೆ ಆಗಮಿಸಿರುವ ಕನ್ನಡಿಗರ ಪೈಕಿ 6 ಜನರಿಗೆ ಸೋಂಕು ಪತ್ತೆಯಾಗಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಮುಂದಾಗಿದೆ. ಇಂದು …

Read More »

ಲಾಕ್ ಡೌನ್​ನಿಂದ ಕೊರೋನಾ ನಿಗ್ರಹ ಅಸಾಧ್ಯ: ಡಬ್ಲ್ಯೂಎಚ್ಒ ತಜ್ಞ ಮೈಕ್ ರಯಾನ್

ಆರಂಭದಲ್ಲಿ ನಿಧಾನವಾಗಿ ಹರಡುವ ಈ ವೈರಸ್ ಮೂರನೇ ಹಂತಕ್ಕೆ ಕಾಲಿಟ್ಟೊಡನೆ ಹರಡುವ ವೇಗ ಹೆಚ್ಚಿಸಿಕೊಳ್ಳುತ್ತದೆ. ಒಂದೇ ದಿನದಲ್ಲಿ ನೂರಾರು ಜನರು ಸಾವನ್ನಪ್ಪುವ ಸ್ಥಿತಿ ನಿರ್ಮಾಣವಾಗುತ್ತದೆ. ಲಂಡನ್(ಮಾ. 22): ಕೊರೋನಾ ವೈರಸ್ ನಿಗ್ರಹಕ್ಕೆ ದೇಶಾದ್ಯಂತ ತೀವ್ರ ಹೋರಾಟ ನಡೆದಿದೆ. ಇವತ್ತು ಸಾಂಕೇತಿಕ ಪ್ರತಿಭಟನೆಯಾಗಿ ಜನತಾ ಕರ್ಫ್ಯೂ ಆಚರಿಸಲಾಯಿತು. ಮುಂದಿನ ಹಲವು ದಿನಗಳ ಕಾಲ ದೇಶದ ವಿವಿಧೆಡೆ ಜಿಲ್ಲೆಗಳನ್ನು ಲಾಕ್ ಡೌನ್ ಅಥವಾ ಬಂದ್ ಮಾಡಲಾಗುತ್ತಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆಯ ತುರ್ತು …

Read More »