ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ. ಮೈಸೂರು(ಮಾ.23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆ, ಇಂದಿನಿಂದ ಜಿಲ್ಲೆ ಲಾಕ್ಡೌನ್ ಆಗಲಿದೆ. ಇಂದಿನಿಂದ ಮಾರ್ಚ್ 31ರವೆಗೆ ಜಿಲ್ಲೆಯಲ್ಲಿ …
Read More »Daily Archives: ಮಾರ್ಚ್ 23, 2020
ಇನ್ನೂ 10 ದಿನ ಸಿಲಿಕಾನ್ ಸಿಟಿ ಸ್ತಬ್ಧ?; ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ
ಕೊರೋನಾ ವೈರಸ್ ಮೂರನೇ ಹಂತ ತಲುಪಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗುವುದು ಖಚಿತ. ಹೀಗಾಗಿ, ನಾಳೆಯಿಂದ ಬೆಂಗಳೂರಿನಾದ್ಯಂತ ರಾಸಾಯನಿಕ ಸಿಂಪಡಣೆ ಮಾಡಲಾಗುವುದು. ಬೆಂಗಳೂರು (ಮಾ. 22): ರಾಜ್ಯದಲ್ಲಿ ಈಗಾಗಲೇ 20 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ದುಬೈನಿಂದ ಇಂದು ಬೆಳಗ್ಗೆ ಆಗಮಿಸಿರುವ ಕನ್ನಡಿಗರ ಪೈಕಿ 6 ಜನರಿಗೆ ಸೋಂಕು ಪತ್ತೆಯಾಗಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಮುಂದಾಗಿದೆ. ಇಂದು …
Read More »ಲಾಕ್ ಡೌನ್ನಿಂದ ಕೊರೋನಾ ನಿಗ್ರಹ ಅಸಾಧ್ಯ: ಡಬ್ಲ್ಯೂಎಚ್ಒ ತಜ್ಞ ಮೈಕ್ ರಯಾನ್
ಆರಂಭದಲ್ಲಿ ನಿಧಾನವಾಗಿ ಹರಡುವ ಈ ವೈರಸ್ ಮೂರನೇ ಹಂತಕ್ಕೆ ಕಾಲಿಟ್ಟೊಡನೆ ಹರಡುವ ವೇಗ ಹೆಚ್ಚಿಸಿಕೊಳ್ಳುತ್ತದೆ. ಒಂದೇ ದಿನದಲ್ಲಿ ನೂರಾರು ಜನರು ಸಾವನ್ನಪ್ಪುವ ಸ್ಥಿತಿ ನಿರ್ಮಾಣವಾಗುತ್ತದೆ. ಲಂಡನ್(ಮಾ. 22): ಕೊರೋನಾ ವೈರಸ್ ನಿಗ್ರಹಕ್ಕೆ ದೇಶಾದ್ಯಂತ ತೀವ್ರ ಹೋರಾಟ ನಡೆದಿದೆ. ಇವತ್ತು ಸಾಂಕೇತಿಕ ಪ್ರತಿಭಟನೆಯಾಗಿ ಜನತಾ ಕರ್ಫ್ಯೂ ಆಚರಿಸಲಾಯಿತು. ಮುಂದಿನ ಹಲವು ದಿನಗಳ ಕಾಲ ದೇಶದ ವಿವಿಧೆಡೆ ಜಿಲ್ಲೆಗಳನ್ನು ಲಾಕ್ ಡೌನ್ ಅಥವಾ ಬಂದ್ ಮಾಡಲಾಗುತ್ತಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆಯ ತುರ್ತು …
Read More »
Laxmi News 24×7