ಯಮಕನಮರಡಿ: ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾ ಮಾರಣಾಂತಿಕ ಸೊಂಕು ಹರಡದಂತೆ ಭಾರೀ ಮುನ್ನೆಚ್ಚರಿಕೆ ಕ್ರಮ ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಶಾಸಕ ಸತೀಶ ಜಾರಕಿಹೊಳಿ ಇಂದೂ ಕೂಡ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಇಲ್ಲಿನ ಪಾಶ್ಚಾಪೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದಾದ್ಯಂತ ಇಂದು ಸಂಚರಿಸಿ ಮಾಸ್ಕ ವಿತರಣೆ ಮಾಡಿ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ ಮಾಡಿದರು. ಜನರಿಗೆ ದಿನನಿತ್ಯದ ಸರಕುಗಳ ವಿತರಣೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸ್ಥಳೀಯ ಅಧಿಕಾರಿಗಳಿಗೆ …
Read More »Daily Archives: ಮಾರ್ಚ್ 30, 2020
21 ರ ಪೈಕಿ 18 ವರದಿಗಳು ನೆಗಟಿವ್: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ : ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು 8 ಮಾದರಿಗಳ ಪೈಕಿ, 5 ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ೨೧ ಮಾದರಿಗಳ ಪೈಕಿ ಇದೀಗ ಒಟ್ಟಾರೆ ೧೮ ನೆಗೆಟಿವ್ …
Read More ». ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಇದೊಂದು ಸುಳ್ಳು ಸುದ್ದಿ:
ಬೆಳಗಾವಿ: ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಎಂಬ ವದಂತಿ ಹರಿದಾಡುತ್ತಿದ್ದು, ಈ ವಿಚಾರವಾಗಿ ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸೇನಾಪಡೆ ಆಗಮಿಸಲಿದೆ ಎಂಬುವುದನ್ನು ಅಲ್ಲಗೆಳೆದ ಅವರು, ಇದೊಂದು ಸುಳ್ಳು ಸುದ್ದಿ, ಬೆಳಗಾವಿ ಪೊಲೀಸರೆ ಇಲ್ಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಸೇನೆ ಬಂದಿಲ್ಲ, ಬರೋದು ಇಲ್ಲ ಎಂದು ಹೇಳಿದ್ರು. ಬೆಳಗಾವಿ ಜನತೆ ವದಂತಿಗಳಿಗೆ ಕಿವಿಗೊಡಬೇಡಿ. ಜಿಲ್ಲೆಗೆ ಸಮಂಧಿಸಿದ ಕೊರೊನಾ ಶಂಕಿತರ ರಿಪೋರ್ಟ್ ಗಳು …
Read More »
Laxmi News 24×7