ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ಬಡವರಿಗೆ ಹೊರೆ ಆಗದೇ ಇರಲು ರಾಜ್ಯ ಸರ್ಕಾರ ಹಲವು ಘೋಷಣೆಗಳನ್ನು ಪ್ರಕಟಿಸಿದೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೋವಿಡ್ 19 ಮಹಾಮಾರಿ ಕಾಣಿಸಿಕೊಂಡಿದೆ. ಹೀಗಾಗಿ 2 ತಿಂಗಳ ಪಡಿತರ ಮುಂಚಿತವಾಗಿ ಕೊಡುತ್ತಿದ್ದೇವೆ. 13.20 ಕೋಟಿ ರೂ ಬಡವರ ಬಂಧು ಸಾಲ ಮನ್ನಾ ಮಾಡಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡವಾಗಿ ಕೊಡುತ್ತೇವೆ. ನರೇಗಾ ಕೂಲಿಕಾರರಿಗೆ ಎರಡು ತಿಂಗಳ ಮುಂಗಡ ಹಣ ನೀಡಲಾಗುವುದು ಎಂದು ಭರವಸೆ …
Read More »Monthly Archives: ಮಾರ್ಚ್ 2020
ಇಂದು ರಾತ್ರಿ 8 ಗಂಟೆಗೆ ಮತ್ತೆ ದೇಶದ ಜನತೆಯನ್ನು ಉದ್ದೇಶಿಸಿ ಮೋದಿ ಭಾಷಣ..!
ಬೆಂಗಳೂರು,ಮಾ.24-ದೇಶದ ಜನತೆಯನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಇದಕ್ಕೆ ಸಹಕರಿಸುವಂತೆ ಪ್ರಧಾನಿಯವರು ಈಗಾಗಲೇ ಮನವಿ ಮಾಡಿದ್ದಾರೆ. ಕೊರೊನಾ ತೀವ್ರತೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಇನ್ನಷ್ಟು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಇಂದು ರಾತ್ರಿ ಎರಡನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕ್ರಿಯೆಗಿಂತ ನಿಷ್ಕ್ರಿಯೆಯೇ ಹೆಚ್ಚು ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ …
Read More »ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ………:
ಬೆಳಗಾವಿ- ರಾಜ್ಯ ಸರಕಾರದ ಆದೇಶದಂತೆ ಬೆಳಗಾವಿ ನಗರದಲ್ಲಿ ಕರ್ಫ್ಯೂ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಬೆಳಗಾವಿ ಪೊಲೀಸರು ನಗರಾದ್ಯಂತ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದ್ದು, ಬೆಳಗಾವಿಯಲ್ಲೂ ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಪೊಲೀಸರು ವಾಹನಗಳಿಗೆ ಮೈಕ್ ಕಟ್ಟಿಕೊಂಡು ಜನರು ಮನೆಯಿಂದ ಹೊರಗೆ ಬಾರದಂತೆ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇಂದು ಇಡೀ ನಗರ ಜನದಟ್ಟಣೆಯಿಂದ ಮುಕ್ತವಾಗಿದೆ. ಎಲ್ಲೆಡೆ ಪೊಲೀಸರು …
Read More »ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದಿನಾದಿಮ್ದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಬೆಳಿಗ್ಗೆ ರಾಜ್ಯದಲ್ಲಿ ಕೊರೊನಾ ವೈರಸ್ ನ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಅವರಲ್ಲಿ ಇಬರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಈ ಮೂಲಕ ಉತ್ತಾರ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. …
Read More »ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ.
ನವದೆಹಲಿ, ಮಾ.24- ಈಗಾಗಲೇ 16,500ಕ್ಕೂ ಹೆಚ್ಚು ಮಂದಿ ಬಲಿಯಾಗಿ 3.78 ಲಕ್ಷ ಜನರು ಬಾಧಿತವಾಗಿರುವ ಮಾರಕ ಕೊರೊನಾ ವೈರಸ್ ದಾಳಿಗೆ ವಿಶ್ವವೇ ಕಂಗೆಟ್ಟು ಆತಂಕ ಮತ್ತು ಭಯ-ಭೀತಿ ವಾತಾವರಣ ನೆಲೆಸಿರುವಾಗಲೇ ತುಸು ಸಮಾಧಾನಕರ ಸುದ್ದಿಯೊಂದು ಆಶಾಭಾವನೆ ಮೂಡಿಸಿದೆ. ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಅನೇಕರು ಸಂಪೂರ್ಣ ಗುಣಮುಖರಾಗಿದ್ದಾರೆ. ಕೊರೊನಾ ವೈರಸ್ನ ಕೇಂದ್ರ ಬಿಂದುವಾದ ಚೀನಾದಲ್ಲಿ ಸುಮಾರು 60.000 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ, ವಿಶ್ವದ …
Read More »ಮನೆಯಲ್ಲೇ ಇದ್ದು ಹಬ್ಬ ಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ: ಶ್ರೀರಾಮುಲು ಮನವಿ
ಬೆಂಗಳೂರು, ಮಾ.24- ಮನೆಯಲ್ಲೇ ಇದ್ದು ಹಬ್ಬ ಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಂಬರದ ಆಚರಣೆಗಾಗಿ ಕಾನೂನು ಉಲ್ಲಂಘನೆ ಮಾಡಬೇಡಿ. ಇದರಿಂದ ಕೊರೊನಾ ಹರಡುವ ಸಂಭವ ಹೆಚ್ಚಾಗಿದೆ ಎಂದು ಹೇಳಿದರು. ರಾಜ್ಯಸರ್ಕಾರ, ಆರೋಗ್ಯ ಇಲಾಖೆ, ಪೊಲೀಸರು ಹಗಲು-ರಾತ್ರಿ ಸೋಂಕಿನ ವಿರುದ್ಧ ಹೋರಾಡುತ್ತಿದ್ದಾರೆ. ಒಟ್ಟು ಸೋಂಕಿನ ಪ್ರಮಾಣ ರಾಜ್ಯದಲ್ಲಿ 37 ಆಗಿದೆ …
Read More »ಕೊರೋನಾ ಹೆಮ್ಮಾರಿಗೆ ವಿಶ್ವದಾದ್ಯಂತ 16,200 ಜನ ಬಲಿ, 3.67 ಲಕ್ಷ ಸೋಂಕಿತರು..! March 24, 2020 558 death, 739 Cases and 16, Co
ವಾಷಿಂಗ್ಟನ್/ಇಂಗ್ಲೆಂಡ್/ಮಿಲಾನ್, ಮಾ.24- ಜಗತ್ತಿನಾದ್ಯಂತ ಕೊರೊನಾ (ಕೋವಿಡ್-19) ವೈರಾಣುವಿನ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದ್ದು, ವಿಶ್ವದಲ್ಲಿ ಈವರೆಗೆ ಸುಮಾರು 16,200 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕು ಪೀಡಿತರ ಸಂಖ್ಯೆ 3.18 ಲಕ್ಷಕ್ಕೇರಿದೆ. ಕೊರೊನಾ ಬಾಧೆಯಿಂದ ತತ್ತರಿಸಿರುವ ಇಟಲಿಯಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮತ್ತೆ ಸಾವಿನ ಪ್ರಕರಣಗಳು ವರದಿಯಾಗಿವೆ. ಇಟಲಿಯಲ್ಲಿ ಈಗಾಗಲೇ ಸತ್ತವರ ಸಂಖ್ಯೆ 6,000 ಸಮೀಪಿಸುತ್ತಿದೆ. . ಅಲ್ಲದೇ ಸುಮಾರು 41,000 ಮಂದಿಗೆ ಸೋಂಕು ತಗುಲಿದ್ದು, ಕಳವಳಕಾರಿಯಾಗಿದೆ. ಸೋಂಕಿತರಲ್ಲಿ ಕೆಲವರ ಸ್ಥಿತಿ …
Read More »ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ
ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್ಐ ಹನಮಂತ ನರಳೆ ಹೇಳಿದರು. ಕರೋನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಕುಲಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಟಗೇರಿ …
Read More »ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ..!
ಬೆಂಗಳೂರು: ಮಾರ್ಚ್31ರವರೆಗೆ ಕರ್ನಾಟಕ ಲಾಕ್ ಡೌನ್ ಆಗಲಿರುವ ಹಿನ್ನೆಲೆ, ನಾಳೆಯಿಂದ ಪೆಟ್ರೋಲ್/ ಡಿಸೇಲ್ ಸೇವೆಯಲ್ಲಿ ವ್ಯತ್ಯಯ ಕಂಡು ಬರಲಿದೆ. ಬೆಳಿಗ್ಗೆ 7ರಿಂದ ಸಂಜೆ 7ಗಂಟೆಯವರೆಗೆ ಮಾತ್ರ ಪೆಟ್ರೋಲ್ ಬಂಕ್ ಓಪನ್ ಇರಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಆರೋಗ್ಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ನಿಯಮ ಅನ್ವಯವಾಗಲಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಪೆಟ್ರೋಲ್ ಡೀಸಲ್ ಸೇವೆ ಲಭ್ಯವಿದ್ದು, ಕೇವಲ ಆ್ಯಂಬ್ಯುಲೆನ್ಸ್ ಹಾಗೂ …
Read More »ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ
ಗೋಕಾಕ:ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ ಕೊರೋನಾ ವೈರಸ್ ತಡೆಗಟ್ಟುಲು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ)ಔಷಧಿಯನ್ನು ಸೋಮವಾರದಂದು ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಕಾಶ ಹೊಳೆಪ್ಪಗೋಳ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ, ಜನತೆ ಒಂದೆಡೆ ಸೇರದೇ ಮನೆಯಲ್ಲಿ ಇರಬೇಕು. ಅವಶ್ಯಕತೆ ಇದ್ದರೆ ಮಾತ್ರ ಹೊರಬರಬೇಕು. ಹೊರದೇಶಗಳಿಂದ ಬಂದಂತಹ ಜನರನ್ನು ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು ಅವರಲ್ಲಿ ಅಂತಹ ಯಾವ ಲಕ್ಷಣಗಳು …
Read More »
Laxmi News 24×7