Breaking News

Monthly Archives: ಮಾರ್ಚ್ 2020

144 ಉಲ್ಲಂಘಿಸಿದರೆ ಕ್ರಿಮಿನಲ್  ಕೇಸ್!!

ಬೆಳಗಾವಿ: ಬೈಲಹೊಂಗಲದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರುವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ  ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಆ ಭಾಗದ ವರದಿ ನೆಗೆಟಿವ್ ಬಂದಿರುವುದರಿಂದ ಜನರು ಆತಂಕಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಉಲ್ಲಂಘಿಸಿದರೆ ಕ್ರಿಮಿನಲ್  ಕೇಸ್!! ಈಗಾಗಲೇ 144  ಕಲಂ ಮೇರೆಗೆ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಅಥವಾ ಒಟ್ಟಾಗಿ ಸಂಚರಿಸುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಒಂದು …

Read More »

ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು.

ಶಹಾಪುರ: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು. ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವಿಕೆ ನಿರಂತರ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತ ಕ್ರಮವಾಗಿ ಮಾಸ್ಕ್ , ಕೈಗಳಿಗೆ ಗ್ಲೌಸ್ ಧರಿಸಬೇಕು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧ್ಯಕ್ಷ ಗುರು ಕಾಮಾ ಹೇಳಿದರು. ಶಹಾಪುರ ನಾಗರಿಕರ ವೇದಿಕೆ ಕಾರ್ಯಕರ್ತರು ಇದ್ದರು.

Read More »

ಕೊರೊನಾ ಪೀಡಿತರಲ್ಲಿ ಶೇ.80 ಮಂದಿಗೆ ಅಲ್ಪಜ್ವರ, ನೆಗಡಿ :ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ

ನವದೆಹಲಿ, ಮಾ.23-ದೇಶದಲ್ಲಿ ಕೊರೊನಾ ಪೀಡಿತರದಲ್ಲಿ ಶೇಕಡ 80ರಷ್ಟು ಜನರಿಗೆಅಲ್ಪಜ್ವತ ಮತ್ತು ನೆಗಡಿ (ಶೀತ) ಮಾತ್ರ ಕಂಡು ಬಂದಿದೆ. ಹೀಗಾಗಿ ಜನರು ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್‍ಕೌನ್ಸಿಲ್‍ಆಫ್ ಮೆಡಿಕಲ್ ರಿಸರ್ಚ್-ಐಸಿಎಂಆರ್) ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲುಅಗತ್ಯವಾದಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.ನಾವು ಈಗಾಗಲೇ …

Read More »

ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ

ಈ ಸುದ್ದಿಯನ್ನು ಶೇರ್ ಮಾಡಿ ಬೆಂಗಳೂರು,ಮಾ.23- ಚಾಮರಾಜನಗರಕ್ಕೆ ಭೇಟಿ ನೀಡಲು ತಮಗೆ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ನೀವು ನಮ್ಮ ಜಿಲ್ಲೆಗೆ ಬರುತ್ತಿರೋ ಇಲ್ಲವೋ ಆಗ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ. ಎಲ್ಲ ಕಡೆಗೂ ಬರುತ್ತೇನೆ ಎಂದು ಹೇಳಿದರು. ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ಚತುಷ್ಪದ ರಸ್ತೆಯನ್ನಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಕಳೆದ 2019ರ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು. …

Read More »

144ಕಾಯ್ದೆ ಜಾರಿಗೆ 31 ಮಾರ್ಚ್ ವರಗೆ ಬಂದ್

ಘಟಪ್ರಭಾ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ನಿನ್ನೆ ಪೂರ್ವ ಬೆಂಬಲ ವ್ಯಕ್ತವಾಗಿದೆ ಬೆಳಗಾವಿ ಜಿಲ್ಲೆಯ ಗೋಕಾಕ ಸೇರಿದಂತೆ ಘಟಪ್ರಭಾ,ಕೊಣ್ಣೂರ ಪಟ್ಟಣ ಸಂಪೂರ್ಣ ಬಂದ ಮಾಡಿ ಬೆಂಬಲ ವ್ಯಕ್ತ ಪಡಿಸಿದರು ತಮ್ಮಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಯಿಂದ ಹೊರಗಡೆ ಬರದೆ ಕರ್ಪ್ಯೂಗೆ ಬೆಂಬಲ ಸೂಚಿಸಿ ಗೋಕಾಕ ತಾಲೂಕಿನ‌ ಜನತೆ ಪ್ರದಾನ ಮಂತ್ರಿ ತೆಗೆದುಕೊಂಡ ನಿರ್ಣಯವನ್ನು ಮನಪೂರ್ವಕವಾಗಿ ಸ್ವಾಗತಿಸಿದ್ದಾರೆ.   ಘಟಪ್ರಭಾ, …

Read More »

SHOCKING : ಬೆಂಗಳೂರಿನಲ್ಲಿ ಹೋಂ ಕ್ವಾರಂಟೆನ್‍ನಲ್ಲಿದ್ದಾರೆ 22 ಸಾವಿರ ಮಂದಿ..!

ಬೆಂಗಳೂರು,ಮಾ.23- ನಗರದಲ್ಲಿ 22 ಸಾವಿರ ಹೋಂ ಕ್ವಾರಂಟೆನ್‍ಗಳಿದ್ದು, ಇವರಲ್ಲಿ 16 ಮಂದಿ ನಗರದ ವಿವಿಧ ಆಸ್ಪತ್ರೆಗಳ ಐಸೋಲೇಷನ್‍ಗಳಲ್ಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ತಿಳಿಸಿದರು. ಕೊರೊನಾ ಹಾವಳಿ ತಡೆಗಟ್ಟುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಥಾಪಿಸಿರುವ ವಾರ್‍ರೂಮ್ ಉದ್ಘಾಟಿಸಿ ಅವರು ಮಾತನಾಡಿದರು. ಹೋಂ ಕ್ವಾರಂಟೆನ್‍ಗಳಲ್ಲಿ ಇರಬೇಕಾದವರು ಮನೆಬಿಟ್ಟು ಹೊರಬರುತ್ತಿದ್ದಾರೆ ಇಂಥವರ ಮೇಲೆ ಪಾಲಿಕೆ ಹದ್ದಿನ ಕಣ್ಣಿಟ್ಟಿದೆ. ಹೋಂ ಕ್ವಾರಂಟೆನ್‍ಗಳು ರಸ್ತೆಗಿಳಿದರೆ ಅವರನ್ನು ಹಿಡಿದು ಮಾಸ್ಕ್ ಕ್ವಾರಂಟೆನ್ ಸೆಂಟರ್‍ಗಳಿಗೆ ರವಾನಿಸಲಾಗುವುದು ಎಂದು …

Read More »

ಬೆಂಗಳೂರು: ಸಾವಿರದಿಂದ ಸಾವಿರದ ಐದುನೂರು ಬೆಡ್ ಉಳ್ಳ ಆಸ್ಪತ್ರೆಯನ್ನು ಕೇವಲ ಕೋವಿಡ್ -19 ಗೆ ಮೀಸಲಿಡುತ್ತೇವೆ: ಸಚಿವ ಡಾ.ಸುಧಾಕರ್

ಬೆಂಗಳೂರು: ಸಾವಿರದಿಂದ ಸಾವಿರದ ಐದುನೂರು ಬೆಡ್ ಉಳ್ಳ ಆಸ್ಪತ್ರೆಯನ್ನು ಕೇವಲ ಕೋವಿಡ್ -19 ಗೆ ಮೀಸಲಿಡುತ್ತೇವೆ ಎಂದು ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿದ ಅವರು, ವಿಕ್ಟೋರಿಯದಲ್ಲಿ 2100 ಬೆಡ್ ಇದ್ದರೂ ಎಲ್ಲವನ್ನೂ ಬಳಕೆ ಮಾಡಲು ಆಗಲ್ಲ .ಬೇರೆ ಬೇರೆ ರೋಗಿಗಳು ಇದ್ದಾರೆ. ವಿಕ್ಟೋರಿಯ ಆಸ್ಪತ್ರೆಯಲ್ಲಿದ್ದ ಉಳಿದ ರೋಗಿಗಳನ್ನು ಹೇಗೆ ಬೇರೆ ಕಡೆ ಶಿಫ್ಟ್ ಮಾಡಬೇಕು ಎನ್ನುವ ಬಗ್ಗೆಯೂ ತೀರ್ಮಾನ ಮಾಡ್ತೇವೆ ಎಂದು ಸುಧಾಕರ್ ತಿಳಿಸಿದರು. ಸದ್ಯ …

Read More »

ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …

Read More »

ನವದೆಹಲಿ:ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್‌ …

Read More »

ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ.

. ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ… ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಬಳಿ ಸರದಿ ಸಾಲಿನಲ್ಲಿ ನಿಂತು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡುವವರ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳುತ್ತಿರೋ ಜನ.. . ಸ್ವಯಂ ಪ್ರೇರಿತರಾಗಿ ಬಂದು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡಿಸಿಕೊಂಡವರ ಹೆಸರನ್ನು ನಮೋದಿಸಿಕೊಂಡು ತಪಾಸಣೆ ಮಾಡುತ್ತಿರೋ ಅರೋಗ್ಯ ಇಲಾಖೆ… ತಪಾಸಣೆ ಮಾಡುವ ವೇಳೆ ಕೋರೋನಾ ಶಂಕಿತ ಲಕ್ಷಣಗಳು ಕಂಡು ಬಂದರೆ ಅವರ ಕುಟುಂಬದ ಮೇಲೆ ನಿಗಾ …

Read More »