Breaking News

Monthly Archives: ಮಾರ್ಚ್ 2020

ಶಾಕಿಂಗ್ ನ್ಯೂಸ್: ಬರಿಗೈನಲ್ಲೇ ಕರೋನಾ ಪೀಡಿತರ ಶುಶ್ರೂಷೆ ಮಾಡಿ ಮೃತಪಟ್ಟ ವೈದ್ಯ

ಕರೋನಾ ವೈರಸ್‌ನ ಕರಾಳರೂಪವನ್ನು ನೋಡುತ್ತಿರುವ ಇಟಲಿಯಲ್ಲಿ ಸಾವಿರಾರು ಮಂದಿಗೆ ಈ ವೈರಾಣುಗಳು ಅಂಟಿದ್ದು, ವೈದ್ಯರ ಗಂಭೀರ ಕೊರತೆ ಎದ್ದು ಕಾಣುತ್ತಿದೆ. ಇದರೊಂದಿಗೆ ವೈದ್ಯಕೀಯ ಗ್ಲೌಸ್‌ಗಳು, ಮಾಸ್ಕ್‌ಗಳ ಪೂರೈಕೆಗೂ ತತ್ವಾರವೆದ್ದಿದ್ದು, ಕರೋನಾ ಪೀಡಿತ ರೋಗಿಗಳ ಶುಶ್ರೂಷೆ ಮಾಡುತ್ತಾ ತಮ್ಮ ಹಗಲು/ರಾತ್ರಿಗಳನ್ನು ಕಳೆಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ದೊಡ್ಡ ತಲೆನೋವಾಗಿದೆ. ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸುತ್ತಿರುವ ಮಿಲನ್‌ನ ಉಪನಗರ ಕೊಡೋಗ್ನೋದಲ್ಲಿ ಕೆಲಸ ಮಾಡುತ್ತಿರುವ ಮಾರ್ಸೆಲ್ಲೋ ನಟಾಲಿ ಎಂಬ ವೈದ್ಯರೊಬ್ಬರಿಗೆ ಇದರ ಬಿಸಿ ತಟ್ಟಿದೆ. …

Read More »

ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿ, ಇದ್ದಾರಾ?…

ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿದ್ದರು ಬೆಳಗಾವಿಯ ಛತ್ರಪತಿ ಶಿವಾಜಿ ಗಾರ್ಡನ್ ನಲ್ಲಿ ಅಭಯ ಪಾಟೀಲ ಭಾನುವಾರ ಬೆಳಗ್ಗೆ ತಮ್ಮ ಸಹವರ್ತಿಗಳೊಂದಿಗೆ ಡೆಟಾಲ್ ಸಿಂಪರಣೆಯಲ್ಲಿ ತೊಡಗಿದ್ದರು. ಕೊರೋನಾ ವೈರಸ್ ಹರಡದಂತೆ ಗಾರ್ಡನ್ ನಲ್ಲಿರುವ ಮಕ್ಕಳ ಆಟಿಕೆಗಳು, ಕುಳಿತುಕೊಳ್ಳುವ ಆಸನಗಳು ಸೇರಿದಂತೆ ಎಲ್ಲೆಡೆ ಡೆಟಾಲ್ ಸಿಂಪಡಿಸಿ ಸ್ವಚ್ಛಗೊಳಿಸಿದರು. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಮನವಿಯನ್ನು ಈ …

Read More »

ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ

✍✍ ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ , ಕಾಣದ ಕಣ್ಣಿಗೆ ಇಗಾ ….. ಹುಟ್ಟಿಸಿದೆ ಭಯ *ಕರೋನಾ* , ನಮ್ಮವರು ಗೋತ್ತು ಗೊತ್ತಿಲ್ಲದೆ ಹಾಗೆ ವರ್ತಿಸುವುದು ಬಂತು , ತಿನ್ನಕ್ಕು ತುತ್ತು ಇದ್ದರು ಏನು …… ನೆಮ್ಮದಿಯ ಜೀವನ ಇಲ್ಲದಿರುವುದು ಜೀವಕ್ಕೆ ತಮ್ಮ ಲೆಕ್ಕಿಸದೆ *ವೈದ್ಯರ* ಸೇವೆ ಮರೆಯುವುದು ಹೇಗೂ , ಒಂದು ಹೊತ್ತಿಗೆ ತಿನ್ನಕ್ಕು ಇಲ್ಲದ ಆ ಬಡ ಜನರ ಬದುಕು ಹೇಗೂ …..? *ಬಡವರ* …

Read More »

ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.

… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..

Read More »

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …

Read More »

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …

Read More »

ಕೊರೊನಾ ವಿರುದ್ಧ ಭಾರತದ ಯುದ್ಧ- ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

ದೇಶದಲ್ಲಿ ಕೊರೊನಾ ಸೋಂಕು 300ರ ಗಡಿದಾಟಿದೆ. ಸೋಂಕು ತಡೆಗಟ್ಟಲು ನಮಗೆ ನಾವೇ ಮುಂಜಾಗ್ರತೆ ವಹಿಸಿ ಮಹಾಮಾರಿ ಹಬ್ಬುವುದನ್ನ ನಿಯಂತ್ರಿಸಬೇಕಿದೆ. ಪ್ರಧಾನಿ ಮೋದಿ ದೇಶದ ಜನತೆಗೆ ಸ್ವಯಂ ಗೃಹಬಂಧನ ವಿಧಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಮೇಲೆ ಪರಕೀಯರು ದಾಳಿ ಮಾಡಿದ್ರೆ ಭಾರತೀಯರೆಲ್ಲರೂ ಹೇಗೆ ಎದೆಕೊಟ್ಟು ಹೋರಾಟ ಮಾಡಲು ಸಿದ್ಧವಾಗುವಿರೋ ಹಾಗೇ ಇಂದು ಕಾಣದ ಶತ್ರುವಿನ ವಿರುದ್ಧ ಜನತಾ ಕಫ್ರ್ಯೂ ವಿಧಿಸಿಕೊಂಡು ಹೋರಾಡಬೇಕಿರೋದು ದೇಶದ ಪ್ರಜೆಯಾಗಿ …

Read More »

ಮಹಾಮಾರಿ ಕರೋನಾ ವಿರುದ್ಧ ದೇಶಾದ್ಯಂತ ಜನತಾ ಕಫ್ರ್ಯೂ ಜಾರಿ, ಮನೆಸೇರಿದ ಜನ

ಬೆಂಗಳೂರು,ಮಾ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೋನ ಸೋಂಕು ಹಬ್ಬದಂತೆ ನಾಳೆ ಜನತಾ ಕಫ್ರ್ಯೂ(ಸ್ವಯಂ ನಿರ್ಬಂಧ) ಹಾಕಿಕೊಳ್ಳಲು ಪ್ರಧಾನಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಈಡಿ ಭಾರತವೇ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತಾಕಫ್ರ್ಯೂ ಘೋಷಿಸಿ ರಾಷ್ಟ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮನವಿಗೆ …

Read More »

ಇಂದು ವಿಶ್ವಜಲ ದಿನ: ನೀರು ಜೀವ ಸಂಕುಲಕ್ಕೆ ಸಂಜೀವಿನಿ, ಜೀವಜಲ ರಕ್ಷಿಸಿ-ಮನುಕುಲ ಉಳಿಸಿ

ಸೃಷ್ಟಿಯ ಮೂಲವೇ ಪಂಚಭೂತಗಳು. ಪಂಚಭೂತಗಳಿಲ್ಲದೆ ಯಾವುದೇ ಜೀವಿಯೂ ಜೀವಿಸಲು ಸಾಧ್ಯವಿಲ್ಲ. ಆಕಾಶ, ಜಲ, ಭೂಮಿ, ಅಗ್ನಿ ಮತ್ತು ವಾಯು ಈ ಪಂಚಭೂತಗಳಿಂದಲೇ ಪ್ರಕೃತಿಯ ಸೃಷ್ಟಿಯಾಗಿದೆ. ನೀರು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಪ್ರತಿ ಜೀವ ಸಂಕುಲಕ್ಕೂ ಸಂಜೀವಿನಿ. ಕ್ರಿಮಿಕೀಟಾದಿ, ಗಿಡ-ಮರಗಳಿಗೂ ನೀರು ಅತ್ಯಗತ್ಯ. ಇತಿಹಾಸ ಕೆದಕಿದಾಗ ಈಜಿಫ್ಟ್ ಸಿಂಧೂ, ಹರಪ್ಪ, ಮಹೆಂಜೊದಾರೊನಂತಹ ನಾಗರೀಕತೆಗಳು ಹುಟ್ಟಿದ್ದು ನದಿಯ ಪಾತ್ರಗಳಲ್ಲೇ. ನೀರಿನ ಮೂಲಗಳಿಲ್ಲದಿದ್ದರೆ ನಾಗರಿಕತೆಗಳೇ ಇಲ್ಲ. ಭೂಮಿಯ ಮುಕ್ಕಾಲು ಭಾಗ ನೀರಿನಿಂದ ಅವರಿಸಿದ್ದರೂ ಇಡೀ …

Read More »

ನನ್ನ ಮಾಧ್ಯಮ ಗೆಳೆಯ #ಗೋವಿಂದ್ ಇಂದು ನನಗೆ ಹೇಳಿದ ವಿಷಯ ಇಲ್ಲಿ ಹಂಚಿಕೊಳ್ಳುವುದಕ್ಕೆ ಅತ್ಯಂತ ಯೋಗ್ಯವೆನಿಸಿದೆ.

ನನ್ನ ಮಾಧ್ಯಮ ಗೆಳೆಯ #ಗೋವಿಂದ್ ಇಂದು ನನಗೆ ಹೇಳಿದ ವಿಷಯ ಇಲ್ಲಿ ಹಂಚಿಕೊಳ್ಳುವುದಕ್ಕೆ ಅತ್ಯಂತ ಯೋಗ್ಯವೆನಿಸಿದೆ. ಗೋವಿಂದ್ #ಪ್ರಜಾಟಿವಿಚಾನೆಲ್ ನ ಅನುಭವೀ ವರದಿಗಾರ. ಕಳೆದ ಶುಕ್ರವಾರ 13,3,2020 ದಂದು ಬೆಂಗಳೂರಿನ ಬಾಣಸವಾಡಿಯಲ್ಲಿರುವ ತನ್ನ ಮನೆಯನ್ನು ಬೆಳಿಗ್ಗೆ 5.30 ಗೆ ಬಿಟ್ಟ ಗೋವಿಂದ್ ಕೇವಲ ಎರಡೂವರೆ ದಿನಗಳಲ್ಲಿ ಮೈಸೂರಿಗೆ ನಡೆದು 15.3.2020, ಭಾನುವಾರದಂದು ಸಂಜೆ 5.30 ಗಂಟೆಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ತನ್ನ ಮನದಾಳದ ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ. ಮೊದಲ …

Read More »