Breaking News

Monthly Archives: ಮಾರ್ಚ್ 2020

ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮೂವರು …

Read More »

ಹೊಸಪೇಟೆಯ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊರೊನಾ ಗುಣಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮೂವರನ್ನು ಬಳ್ಳಾರಿಯ ವಿಮ್ಸ್ ಗೆ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಇಂದು ಮೂವರ ವರದಿ ಬಂದಿದ್ದು, ಮೂವರಲ್ಲೂ ಸೋಂಕು ಇರುವುದು ದೃಢವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ. ಸೋಂಕಿತರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದು, ಈ ಮೂವರು ಇತ್ತೀಚೆಗೆ ಬೆಂಗಳೂರಿನಿಂದ ವಾಪಸ್ಸಾಗಿದ್ದರು. …

Read More »

ಡೇಂಜರ್ ಝೋನ್ ಆಗ್ತಿದೆಯಾ ರಾಷ್ಟ್ರ ರಾಜಧಾನಿ?

ನವದೆಹಲಿ: ಒಂದೇ ದಿನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಚಿತ್ರಣ ಬದಲಾಗುವ ಸಾಧ್ಯತೆ ಕಂಡು ಬಂದಿದೆ. ಒಂದೇ ದಿನದಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟಾಗುವ ಸಾಧ್ಯತೆ ಇದೆ. ದೆಹಲಿಯ ನಿಜ್ಜಾಮುದ್ದಿನ್ ಮರ್ಕಸ್ ನಲ್ಲಿದ್ದ 163 ಮಂದಿಯನ್ನ ಲೋಕ ನಾಯಕ ಆಸ್ಪತ್ರೆಗೆ ರವಾನಿಸಿದ್ದು, ಐಸೋಲೇಷನ್ ನಲ್ಲಿ ಇಡಲಾಗಿದೆ. ಇವರ ಎಲ್ಲರ ಸ್ಯಾಂಪಲ್ ಗಳನ್ನು ಪಡೆದು ಲ್ಯಾಬ್‍ಗಳಿಗೆ ಕಳುಹಿಸಲಾಗಿದ್ದು ಇಂದು ಸಂಜೆ ವೇಳೆಗೆ ವರದಿ ಬರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಈ …

Read More »

ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ

ಹಾವೇರಿ: ಕೊರೊನ್ ಸಂಬಂಧ ಕಫ್ರ್ಯೂ ಹೆರಿದ್ದರು, ಕೆಲವು ಪುಂಡರು,ಪೊಕರಿಗಳು ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ ಎಂದು ಶಾಸಕ ನೆಹರು ಓಲೇಕಾರ ಸೂಚನೆ ನೀಡಿದರು. ಸೋಮವಾರ ನಗರಸಭೆ ಕಚೇರಿಯಲ್ಲಿ ನಡೆದ ಕೊರೊನ್ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸರು ನಗರದಲ್ಲಿ ಸಂಚರಿಸುವ ಜನರ ಮೇಲೆ ಅನಗತ್ಯವಾಗಿ ಲಾಠಿ ಪ್ರಯೋಗಿಸಬೇಡಿ. ಜನರು ಸುಮ್ಮನೇ ಮನೆಯಿಂದ ಆಚೆ …

Read More »

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ನಾವು ಯಾರು ರಾಜಕೀಯ ಮಾಡುವುದು ಬೇಡ. ಸಮಾಜ ರಕ್ಷಿಸುವ ಸಮಯವಾಗಿದೆ. ಆದ ಕಾರಣ ಮನೆಯಿಂದ ಯಾರು ಹೊರ ಬರದಿರಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ಹರಡಿದ್ದು,ಎಲ್ಲರನ್ನು ತಲ್ಲಣಗೊಳಿಸಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏಪ್ರೀಲ್ 14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದ ಕಾರಣ ಜನರು ಮನೆಯಿಂದ ಹೊರಗೆ …

Read More »

ಮನೆ ಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಿ – ಸರ್ಕಾರದಿಂದ ಸೂಚನೆ

ಬೆಂಗಳೂರು: ಹಣ್ಣು, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ರೈತರಿಂದ ನೇರವಾಗಿ ರೈತರ ಉತ್ಪನ್ನಗಳನ್ನು ಆಯ್ದ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹಯೋಗದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮೊಬೈಲ್ ವ್ಯಾನ್‍ಗಳ ಮೂಲಕ ಮನೆಮನೆಗೆ ಹಣ್ಣು, ತರಕಾರಿ ಮಾರಾಟ …

Read More »

ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!

ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ …

Read More »

ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ವೆಂಟಿಲೇಟರ್‌ಗಳ ಸಮಸ್ಯೆ..!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಚಿಕಿತ್ಸೆ ನೀಡಬೇಕಾದರೆ, ವೆಂಟಿಲೇಟರ್‌ಗಳ ಅಗತ್ಯವಿದೆ. ಆದರೆ, ಸದ್ಯ ವೆಂಟಿಲೇಟರ್‌ಗಳ ಸಂಖ್ಯೆ ಕಡಿಮೆ ಇರುವುದು ಇರುವುದು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ದೇಶದಲ್ಲಿರುವ ಎಲ್ಲಾ ಆಟೋ ಮೇಕರ್ಸ್​ ಕಂಪನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ವೆಂಟಿಲೇಟರ್​ಗಳ ತಯಾರಿಕೆಗೆ ಮುಂದಾಗುವಂತೆ ಕೇಳಿಕೊಂಡಿದೆ. ಈಗಾಗಲೇ ಆನಂದ್ ಮಹಿಂದ್ರಾ ಮಾಲೀಕತ್ವದ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಬೆಂಗಳೂರು ಮೂಲದ ವೆಂಟಿಲೇಟರ್ ರಫ್ತು ಮಾಡುವ …

Read More »

ಕೊರೊನಾ ಎಫೆಕ್ಟ್: ತಂದೆಯ ಅಂತ್ಯಕ್ರಿಯೆಗೆ ಬಾರದ ಮಗ, ಮಗಳಿಂದ ಚಿತೆಗೆ ಬೆಂಕಿ

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದು, ತಂದೆಯ ಅಂತಿಮ ಸಂಸ್ಕಾರಕ್ಕೆ ಮಗನೇ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಮೃತ ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದಿರುವ ಹಿನ್ನೆಲೆಯಲ್ಲಿ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ್ದಾರೆ. ತಂದೆಯ ಅಂತಿಮ ಸಂಸ್ಕಾರಕ್ಕೆ ಆಗಮಿಸಬೇಕಿದ್ದ ಮಗ ಲಾಕ್‍ಡೌನ್‍ನಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸಿಲುಕಿದ್ದಾರೆ. ಹೀಗಾಗಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಂದೆ ಎನ್.ಎ. ಚವ್ಹಾನ್ ಅವರ ಅಂತಿಮ ಸಂಸ್ಕಾರವನ್ನು ಮಗನ ಅನುಪಸ್ಥಿತಿಯಲ್ಲಿ ಅವರ …

Read More »

ಕೊರೊನಾಗೆ ಹೆದರಿದ ಕೈದಿಗಳು – ತಪಾಸಣೆ ಮಾಡುವಂತೆ ಆಗ್ರಹಿಸಿ ಉಪವಾಸ

ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೇ ಭಯಪಡಿಸಿದೆ. ಇದೀಗ ಜೈಲಿನಲ್ಲಿರುವ ಕೈದಿಗಳು ಕೂಡ ತಮಗೆಲ್ಲಿ ಕೊರೊನಾ ಬರುತ್ತೋ ಅಂತ ಹೆದರಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಪ್ರತಿದಿನ ಬರುವ ವಿಚಾರಾಣಾಧೀನ ಕೈದಿಗಳನ್ನು ತಪಾಸಣೆ ಮಾಡಿ ನಂತರ ಕಾರಾಗೃಹಕ್ಕೆ ಎಂಟ್ರಿ ನೀಡಬೇಕು. ಅಲ್ಲದೇ ಬ್ಯಾರಕ್‍ಗಳಲ್ಲಿ ಮಿತಿಗಿಂತ ಹೆಚ್ಚಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ …

Read More »