ಬೆಂಗಳೂರು, ಮಾ.14- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಕನಿಷ್ಠ 15 ರೂ.ಗಳನ್ನಾದರು ಕಡಿಮೆ ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಒತ್ತಾಯಿಸಿದೆಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ವಿದ್ಯಮಾನಗಳಿಂದ ಕಚ್ಚಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಈ ಹಂತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲಾಗಿ ಆಮದು ಶುಲ್ಕವನ್ನು ಹೆಚ್ಚಿಸಿ ಪ್ರತಿ ಲೀಟರ್ಗೆ …
Read More »Monthly Archives: ಮಾರ್ಚ್ 2020
ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.
ಬೆಳಗಾವಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು. ಇಲ್ಲಿನ ಶಾಸಕರ ಕಚೇರಿಗೆ ಕಾರ್ಯಕರ್ತರೊಂದಿಗೆ ಶನಿವಾರ ಆಗಮಿಸಿ ಶುಭ ಕೋರಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಸದಾ ನಿಮ್ಮೊಂದಿಗೆ ಇರಲಿದ್ದೆವೆ. ನಿಮ್ಮ ಸಲಹೆಯಲ್ಲಿ ಮುನ್ನಡೆಯುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಕಾಂಗ್ರೆಸ್ ಮುಖಂಡರು ಇದ್ದರು
Read More »ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ :ರಮೇಶ ಜಾರಕಿಹೊಳಿ ..
ಕೊಪ್ಪಳ: ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಒಲಿದು ಬಂದ ಹಿನ್ನೆಲೆ ಮಾಧ್ಯದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ಬಿಜೆಪಿ ಪಕ್ಷ. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಹೀಗಾಗಿ ಸಹೋದರರ ಕುರಿತು ನಾನು ಯಾವುದೇ ಹೇಳಿಕೆ ನೀಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಮ್ಮ ಸಹೋದದರರ ಬಗ್ಗೆ ಯಾಕೆ ಗೊಂದಲ ಸೃಷ್ಠಿ …
Read More »“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ
“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …
Read More »ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ
ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …
Read More »ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.
ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..! ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ. 1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ …
Read More »ಒಂದು ವಾರ ಕರ್ನಾಟಕ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್
ಒಂದು ವಾರ ಕರ್ನಾಟಕ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್ : CM statement at a weekly action / news conference to prevent Karnataka bund / coronavirus infection ಬೆಂಗಳೂರು : ಕೊರೊನಾ ವೈರಸ್ ಸೊಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಒಂದು ವಾರದ ವರೆಗೆ ಮಾಲ್ ಮತ್ತು ಥಿಯೆಟರ್ ಸೇರಿದಂತೆ ಕ್ಲಬ್,ಪಬ್ ಗಳು ಬಂದ್ …
Read More »ಕೊರೊನಾ ಆತಂಕದಿಂದ ಶೇಕ್ ಹ್ಯಾಂಡ್ ಬದಲು ‘ನಮಸ್ತೆ’ಗೆ ಹೊರೆಹೋದ ಟ್ರಂಪ್
ವಾಷಿಂಗ್ಟನ್, ಮಾ.13- ವಿಶ್ವವನ್ನು ಕಂಗೆಡಿಸಿರುವ ಮಾರಕ ಕೊರೊನಾ ಆತಂಕದಿಂದ ಜಗತ್ತಿನ ದೊಡ್ಡಣ್ಣ ಅಮೆರಿಕ ಕೂಡ ಹೆದರಿ ಕಂಗಾಲಾಗಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹೊರತಾಗಿಲ್ಲ. ತಮ್ಮನ್ನು ಭೇಟಿ ಮಾಡುವ ವಿವಿಧ ದೇಶಗಳ ಅಧಿಪತಿಗಳು ಮತ್ತು ಗಣ್ಯಾತಿಗಣ್ಯರನ್ನು ಟ್ರಂಪ್ ಹಸ್ತಲಾಂಘವ ಮಾಡಿ ಆಲಂಗಿಸಿಕೊಳ್ಳುವ ಪರಿಪಾಠವಿತ್ತು. ಆದರೆ, ಕೊರೊನಾ ವೈರಾಣು ಆತಂಕದಿಂದಾಗಿ ಟ್ರಂಪ್ ಮಹಾಶಯರು ಈಗ ಶೇಕ್ಹ್ಯಾಂಡ್ ಮಾಡುವ ಬದಲು ಭಾರತೀಯ ಶೈಲಿಯ ನಮಸ್ತೆ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ನಿನ್ನೆ ತಮ್ಮನ್ನು ಭೇಟಿ …
Read More »ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ಗೆ 10 ವರ್ಷ ಜೈಲು..
ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನಗರ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …
Read More »ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!
ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …
Read More »
Laxmi News 24×7