ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …
Read More »Daily Archives: ಏಪ್ರಿಲ್ 3, 2020
ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ
ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …
Read More »
Laxmi News 24×7