ಮಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಪ್ರಕರಣದಂತೆ ಮಂಗಳೂರಿನ ಒಂದು ಪ್ರಕರಣ ಇದೀಗ ಕರ್ನಾಟಕಕ್ಕೆ ಕಗ್ಗಂಟಾಗಿದೆ. ಸಂಘಟನೆಯೊಂದಕ್ಕೆ ಸೇರಿರುವ ದಕ್ಷಿಣ ಕನ್ನಡ ಜಿಲ್ಲೆಯ (ರೋಗಿ ನಂ.144)ಈ ಸೋಂಕಿತ ವ್ಯಕ್ತಿ, ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ತಂಗಿದ್ದರು. ಈ ವೇಳೆ ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್ಭಾಗ್ನಲ್ಲಿ ನಡೆದ ಪ್ರತಿಭಟನೆಯಲ್ಲೂ ಭಾಗಿಯಾಗುವುದರ ಜೊತೆಗೆ ಹಲವರನ್ನು ಭೇಟಿಯಾಗಿರೋದು ತಲೆ ನೋವಾಗಿ ಪರಿಣಮಿಸಿದೆ. ಈ 52 ವರ್ಷದ ವ್ಯಕ್ತಿ ಹಲವರ ಸಂಪರ್ಕದಲ್ಲಿದ್ದು, ಅವರಿಗೂ ಸೋಂಕು ತಗಲಿರೋ …
Read More »Daily Archives: ಏಪ್ರಿಲ್ 7, 2020
ಮೈಸೂರಿನಲ್ಲಿ 35 ಪ್ರಕರಣ ಪತ್ತೆಯಾದರೂ ಡೋಂಟ್ ಕೇರ್,ತಂಡೋಪತಂಡವಾಗಿ ಮಾರುಕಟ್ಟೆಗೆ
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35ಕ್ಕೆ ತಲುಪಿದರೂ ಜನ ಬುದ್ಧಿ ಕಲಿಯುತ್ತಿಲ್ಲ. ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ತಂಡೋಪತಂಡವಾಗಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಜನರ ನಿಯಂತ್ರಣ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ ಸದ್ಯ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 35ಕ್ಕೆ ಏರಿಯಾಗಿದೆ. ಈ ಸಂಖ್ಯೆ ಇನ್ನೂ ದುಪ್ಪಟ್ಟಾಗುವ ಆತಂಕವಿದೆ. ಹೀಗಾಗಿ, ಜನರು ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳಲು ಮೈಸೂರು ಜಿಲ್ಲಾಡಳಿತ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇದರ ಭಾಗವಾಗಿ ಅವಶ್ಯಕ ಸಾಮಾಗ್ರಿಗಳನ್ನು ಅವರ ಮನೆ ಬಾಗಿಲಿಗೆ …
Read More »ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ …
Read More »
Laxmi News 24×7