ಮುಂಬೈ: ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆ ಒಂದು ಸಾವಿರ ಸೋಂಕಿತರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನದಲ್ಲಿ 150 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,018ಕ್ಕೆ ಕಂಡಿದೆ. ದೇಶದಲ್ಲಿ ಈವರೆಗೂ ಯಾವುದೇ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಒಂದು …
Read More »Daily Archives: ಏಪ್ರಿಲ್ 8, 2020
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮೇಲೆ ಕಿಡಿಗೇಡಿಗಳು ಹಲ್ಲೆ ನಡಿಸಿದರು
ರಾಯಬಾಗ ತಾಲೂಕಿನ ಕುಡಚಿಯಲ್ಲಿ ಕೊರೋನಾ ವೈರಸ್ 4 ಪ್ರಕರಣಗಳು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮೊದಲ ಹಂತ ಅಂದರೆ ಪ್ರಾಥಮಿಕವಾಗಿ ಅವರೊಂದಿಗೆ ಸಂಪರ್ಕದಲ್ಲಿದ್ದ 40 ಜನರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಇನ್ನೂ ಎರಡನೇ ಹಂತದಲ್ಲಿ ಇರುವ ಜನರನ್ನು ಪತ್ತೆ ಹಚ್ಚಲು ಹಾಗೂ ಆರೋಗ್ಯ ವಿಚಾರದಲ್ಲಿ ಸಮೀಕ್ಷೆ ಕಾರ್ಯ ನಡೆಸಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮುಂದಾದ ಸಂದರ್ಭದಲ್ಲಿ ಕಿಡಿಗೇಡಿಗಳು ಹಲ್ಲೆ ನಡೆಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನಲೆಯಲ್ಲಿ ಕುಡಚಿ …
Read More »
Laxmi News 24×7