ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …
Read More »Daily Archives: ಏಪ್ರಿಲ್ 11, 2020
ಲಾಕ್ಡೌನ್ ಉಲ್ಲಂಘಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ
ತುಮಕೂರು: ಲಾಕ್ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ …
Read More »
Laxmi News 24×7