Breaking News

Daily Archives: ಏಪ್ರಿಲ್ 12, 2020

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »

ರಾಜ್ಯದಲ್ಲಿ 8 ಹೊಸ ಕೊರೋನಾ ಕೇಸ್, ಸೋಂಕಿತರ ಸಂಖ್ಯೆ 215ಕ್ಕೇರಿಕೆ..!

ಬೆಂಗಳೂರು : ರಾಜ್ಯದಲ್ಲಿ ಕರೋನಾ ಸಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆಯವರೆಗೆ 8 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.ಇದರೊಂದಿಗೆ ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆ 215ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೋರ್ವ ಬಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತ ಸಂಖ್ಯೆ 92ರ ವ್ಯಕ್ತಿಯ ಸಂಪರ್ಕಕ್ಕೆ ಬಂದ 10 ವರ್ಷದ ಮಗನಿಗೆ ಸೋಂಕು ತಾಗಿದೆ ಆರೋಗ್ಯ ಸಚಿವ ಬಿ.ಶ್ರೀ ರಾಮುಲು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ …

Read More »

ನಾಳೆಯಿಂದ ಮನೆ-ಮನೆ ಕೊರೋನಾ ವೈರಸ್ ಸಮೀಕ್ಷೆ

ಬೆಂಗಳೂರು , ಏ 12 : ನಾಳೆಯಿಂದ ಪ್ರಾರಂಭವಾಗಿ ಏಪ್ರಿಲ್-30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ …

Read More »