ಕೋಲಾರ: ಜಿಲ್ಲೆಯ ಮಾಲೂರಲ್ಲಿ 55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಅಲ್ಲದೆ ರೈತರ ತೋಟಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ, ಧೈರ್ಯ ತುಂಬಿದರು. ಸಂಕಷ್ಟದಲ್ಲಿರುವ ರೈತರ ತೋಟಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಕೇಳುವುದರ ಜೊತೆಗೆ ಅವರು ಬೆಳೆದಿರುವ ತರಕಾರಿ ಖರೀದಿ ಮಾಡಿ ಜನರಿಗೆ ಹಂಚಲು ಕಾಂಗ್ರೆಸ್ ಮುಂದಾಗಿದೆ. ಎಲೆಕೋಸು, ಕ್ಯಾರೆಟ್, ಟೊಮ್ಯಾಟೋ, ಕ್ಯಾಪ್ಸಿಕಂ ತೋಟಗಳಿಗೆ ಡಿಕೆಶಿ ಭೇಟಿ ನೀಡಿದರು. ಅಲ್ಲದೆ …
Read More »Daily Archives: ಏಪ್ರಿಲ್ 17, 2020
ಕೊರೊನಾ ಪೋಸ್ಟ್ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್
ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್ಗಳು ಫೇಸ್ಬುಕ್, ವ್ಯಾಟ್ಸಪ್ ಇನ್ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …
Read More »ಅದ್ಧೂರಿ ಮದುವೆಗೂ ಲಾಕ್ಡೌನ್ ಎಫೆಕ್ಟ್ ತಟ್ಟಿದೆ,ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ
ರಾಮನಗರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಗೂ ಲಾಕ್ಡೌನ್ ಎಫೆಕ್ಟ್ ತಟ್ಟಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್ಡಿಕೆ ಫಾರ್ಮ್ಹೌಸ್ನಲ್ಲಿ ವಿವಾಹ ನಡೆಯುತ್ತಿದ್ದು, ಪೂರ್ವ ನಿಗದಿಯಾಗಿದ್ದ ದಿನಾಂಕದಂದೇ ಮದುವೆ ನಡೆಯುತ್ತಿದೆ. ಎರಡು ಕುಟುಂಬದವರು ಹಾಗೂ ಕೆಲವು ಆಪ್ತರ ಸಮ್ಮುಖದಲ್ಲಿ ವಿವಾಹ ನಡೆಯಲಿದ್ದು, ನಿಖಿಲ್ ಮತ್ತು ರೇವತಿ ವಿವಾಹ ಬೆಳಗ್ಗೆ 9.30ರಿಂದ …
Read More »ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು …
Read More »ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …
Read More »ತುಮಕೂರು:ಅಗತ್ಯ ವಿಲ್ಲದೆ ಆಚೆ ಬಂದರೆ ಲಾಠಿ ಚಾರ್ಜ್…..
ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …
Read More »
Laxmi News 24×7