ಬೆಳಗಾವಿ -: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಗೊಂಡ ಫಲಾನುಭವಿಗಳ ಕುಟುಂಬದ ಸದಸ್ಯರುಗಳಿಗೆ ಅಪಘಾತ ಮರಣದ ಧನ ಸಹಾಯದ ಚೆಕ್ ತಲಾ ೫ ಲಕ್ಷ ಮತ್ತು ಅಂತ್ಯಕ್ರಿಯೆ & ಅನುಗ್ರಹರಾಶಿ ರೂ.೫೪,೦೦೦ ಗಳ ಚೆಕ್ಗಳನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರಗೌಡ ಪಾಟೀಲ್ ಅವರು ಫಲಾನುಭವಿಗಳಿಗೆ ವಿತರಿಸಿದರು. ಉಪ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ (ಏ.೧೭) ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಕಟ್ಟಡ ಮತ್ತು …
Read More »
Laxmi News 24×7