ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಹುತೇಕರು ಸಹಾಯ ಹಸ್ತ ಚಾಚುತ್ತಿದ್ದು, ಬಡವರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅದೇ ರೀತಿ ಇದೀಗ ಮಕ್ಕಳು ಸಹ ಸಹಾಯ ಮಾಡುತ್ತಿದ್ದು, ಆಂಧ್ರ ಪ್ರದೇಶದ 4 ವರ್ಷದ ಬಾಲಕ ತಾನು ಕೂಡಿಟ್ಟ ಹಣವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ. ಆಂಧ್ರ ಪ್ರದೇಶದ ವಿಜಯವಾಡದ ನಾಲ್ಕು ವರ್ಷದ ಬಾಲಕ ಸೈಕಲ್ ಖರೀದಿಸಲು ತಾನು ಕೂಡಿಟ್ಟಿದ್ದ 971 ರೂ.ಗಳನ್ನು ದಾನ ಮಾಡುವ ಮೂಲಕ …
Read More »Daily Archives: ಏಪ್ರಿಲ್ 20, 2020
ಹುಬ್ಬಳ್ಳಿಯ ಮುಲ್ಲಾ ಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ……..
ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದು ಯೋಗ ಮಾಡುತ್ತಿರುವ ಬಾಲೆಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಆರು ವರ್ಷದ ಇಫ್ರಾ ಮುಲ್ಲಾ ತನ್ನ ಮನೆಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಳು. ಟಿವಿ ನೋಡುತ್ತಾ ಯೋಗ ಕಲಿಯುತ್ತಿದ್ದಳು. ಇದನ್ನು ಇಫ್ರಾ ತಾಯಿ ವಿಡಿಯೋ ಚಿತ್ರೀಕರಿಸಿದ್ದರು. ನಂತರ ಇಫ್ರಾ ತಂದೆ ಇಮ್ತಿಯಾಜ್ ಅಹ್ಮದ್ ಮುಲ್ಲಾಗೆ ಈ ವಿಡಿಯೋ ಕಳಿಸಿದ್ದರು. ರೈಲ್ವೇ ಉದ್ಯೋಗಿಯಾಗಿರುವ ಇಮ್ತಿಯಾಜ್ಅಹ್ಮದ್ ಮುಲ್ಲಾ ಮಗಳ ಯೋಗಾಭ್ಯಾಸದ ವಿಡಿಯೋ …
Read More »ಕೊರೋನಾ ಲಾಕ್ಡೌನ್: ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ, ಮಹತ್ವದ ಚರ್ಚೆ
ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ಕಡಿಮೆಯಾಗದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ ಮತ್ತು ಮುಂದೆ ಕೈಗೊಳ್ಳಬೇಕಾದ ಮಹತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ಧಾರೆ. ಬೆಂಗಳೂರು(ಏ.20): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್ 23ರಿಂದ ಏಪ್ರಿಲ್ 14ರತನಕ 21 …
Read More »
Laxmi News 24×7