ಮಂಗಳೂರು: ಕೊರೊನಾದಿಂದ ಗುಣಮುಖರಾದ ಮಂಗಳೂರಿನ ವ್ಯಕ್ತಿಯೊಬ್ಬರು ಕಣ್ಣೀರಿನ ಮೂಲಕ ತಮ್ಮ ಜೀವ ಉಳಿಸಿದ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬಂದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ಚಪ್ಪಾಳೆ ಮೂಲಕ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವ್ಯಕ್ತಿ, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಅತ್ಯಂತ ಚೆನ್ನಾಗಿ ನೋಡಿಕೊಂಡರು. ಕುಡಿಯಲು ತಣ್ಣೀರು ಬೇಕಾ ಅಥವಾ ಬಿಸಿ ನೀರು ಬೇಕಾ ಎಂದು ಕೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಎಷ್ಟು ಕಷ್ಟಪಡುತ್ತಾರೆ ಎಂಬುವುದು …
Read More »Daily Archives: ಏಪ್ರಿಲ್ 21, 2020
ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್ಗೆ ಶಿಫ್ಟ್……..
ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …
Read More »ಜಮೀರ್ ಯಾವ ದೇಶದ ಪರವಾಗಿ ಇದ್ದಾರೆ ಎಂಬುದು ಸ್ಪಷ್ಟಪಡಿಸಬೇಕು ಎಂದು ಕಿಡಿಕಾರಿದ್ದಾರೆ.ಸುರೇಶ ಅಂಗಡಿ
ಬೆಳಗಾವಿ: ಬೆಂಗಳೂರಿನ ಪಾದರಾಯನಪುರದಲ್ಲಿ ಘಟನೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕೆಂಡಾಮಂಡಲರಾಗಿದ್ದಾರೆ. ಪಾದರಾಯನಪುರ ಘಟನೆ ಬಗ್ಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರತಿಕ್ರಿಯಿಸಿ, ಕೊರೊನಾ ವೈರಸ್ ಯಾವುದೇ ಜಾತಿ, ಭಾಷೆಗೆ ಸೀಮಿತವಾಗಿಲ್ಲ. ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ದುಷ್ಕರ್ಮಿಗಳ ಮೇಲೆ ದೇಶ ದ್ರೋಹದ ದೂರು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹಾಗೂ …
Read More »ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿದೆ:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ: ಕೋವಿಡ್-19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿ ಎಂಬ ಸದುದ್ದೇಶದಿಂದ ಏ.14 , 2020 ರಿಂದ ಪಡಿತರವನ್ನು ವಿತರಿಸಲು ಪ್ರಾರಂಭಿಸಿದೆ. ಈ ಯೋಜನೆಯಡಿ ಅರ್ಜಿದಾರರು ಏಪ್ರಿಲ್ 24, 2020 ರ ರಾತ್ರಿ 8-00 ಗಂಟೆಯವರೆಗೆ ತಮ್ಮ ಪಾಲಿನ ಪಡಿತರ ಧಾನ್ಯವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಆನ್ಲೈನ್ದಲ್ಲಿ ಸಲ್ಲಿಸಿದ ಪ್ರತಿ ಬಿ.ಪಿ.ಎಲ್(ಆದ್ಯತಾ) ಪಡಿತರ …
Read More »
Laxmi News 24×7