Breaking News

Daily Archives: ಏಪ್ರಿಲ್ 23, 2020

ಮೂವತ್ತನೇ ದಿನದತ್ತ ಲಾಕ್‍ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?

ಬೆಂಗಳೂರು: ಲಾಕ್‍ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಸದ್ಯ ಇಪ್ಪತ್ತು ಸಾವಿರ ಗಡಿ ದಾಟಿರುವ ಮಹಾಮಾರಿ ಲಾಕ್‍ಡೌನ್ ಮಾಡಿದಿದ್ದರೇ ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತಿತ್ತು. ಈ ನಡುವೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಬೆಸ್ಟ್ ಎನಿಸಿಕೊಂಡ್ರೆ ಪ್ರಧಾನಿ ಮೋದಿ ನಂಬರ್ ಸ್ಥಾನದಲ್ಲಿ ಕೂತಿದ್ದಾರೆ. ಲಾಕ್‍ಡೌನ್ ಮೂವತ್ತು ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಮಾರ್ಚ್ 24 ರಾತ್ರಿ …

Read More »

ಉಡುಪಿ:ನರ್ಸ್‍ಗೆ ಜೀವ ಬೆದರಿಕೆ ಹಾಕಿದ ಪುಂಡರು……

ಉಡುಪಿ: ಕೋವಿಡ್-19ಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ನರ್ಸ್‍ಗಳಿಗೆ ವಿದೇಶದಲ್ಲಿ ವಿಭಿನ್ನ ರೀತಿಯ ಧನ್ಯವಾದ, ಶುಭಾಶಯ ಹೇಳಲಾಗುತ್ತದೆ. ಆದರೆ ಭಾರತದಲ್ಲಿ ಕೆಲವು ಕಡೆಗಳಲ್ಲಿ ಆರೋಗ್ಯ ಕಾರ್ಯಕರ್ತರು, ಡಾಕ್ಟರ್‌ಗಳಿಗೆ ಧಮ್ಕಿ ಹಾಕುವ ಪ್ರಕರಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಾಪು ತಾಲೂಕಿನ ಪಡುಬಿದ್ರೆಯ ಆರೋಗ್ಯ ಸಹಾಯಕಿ ಶ್ಯಾಮಲಾ ಅವರಿಗೆ ಧಮ್ಕಿ ಹಾಕಲಾಗಿದೆ. ನಿನ್ನನ್ನು ಫೀಲ್ಡ್ ನಲ್ಲಿ ನೋಡಿಕೊಳ್ಳುತ್ತೇನೆ. ಹೇಗೆ ಕೆಲಸ ಮಾಡುತ್ತೀಯಾ ನೋಡ್ಕೋತೇವೆ ಎಂದು ಮಮ್ತಾಜ್ ಮತ್ತು ಮನ್ಸೂರ್ ಎಂಬ ಕಿಡಿಗೇಡಿಗ ಜೀವ ಬೆದರಿಕೆ …

Read More »

ಗದಗ:ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಸಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೆಸ್ಬುಕ್‍ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, …

Read More »

ಚಿಕ್ಕಮಗಳೂರು:ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು …

Read More »