ಬೆಂಗಳೂರು, ಏ.1-ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ …
Read More »Monthly Archives: ಏಪ್ರಿಲ್ 2020
ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ
ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ ಅಗತ್ಯ ವಸ್ತುಗಳನ್ನು ತರಲು ಹೋದವರ ಮೇಲೆ ಲಾಠಿ ಚಾರ್ಜ್ ಮಾಡಬೇಡಿ/ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಮಹಾಮಾರಿ ಕೊರೊನಾ ವೈರಸ್ ರೋಗವನ್ನು ನಿಯಂತ್ರಿಸಲು ಸಾಧ್ಯ/ಪೋಲಿಸರಿಗೆ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿದ ಸಂತೋಷ ಜಾರಕಿಹೊಳಿ ಸರ್ಕಾರ ದಿಢೀರನೆ ಲಾಕ್ ಡೌನ್ ನಿರ್ಧಾರ ಘೋಷಣೆ ಮಾಡಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಮೊದಲ ಬಾರಿ ಇಂಥದೊಂದು ಬಿಕ್ಕಟ್ಟು ಎದುರಿಸುವ ಸಂಧರ್ಭ …
Read More »
Laxmi News 24×7