ಪದ್ಮಭೂಷಣ ಡಾ|| ರಾಜ್ಕುಮಾರ್ ಅವರು ನಡೆದು ಬಂದ ಹಾದಿಯಲ್ಲಿ ಸಣ್ಣ ಸಣ್ಣ ವಿಚಾರಗಳು ನಮ್ಮ ಬದುಕಿಗೆ ಸ್ಪೂರ್ತಿದಾಯಕ ಎನ್ನಿಸುತ್ತೆ., ಬಹುಶಃ ನಿಮಗೆ ಗೊತ್ತಿರಲಿಕ್ಕಿಲ್ಲಾ, ತಮಿಳು ನಾಡಿನ ಜನ ಎಂ.ಜಿ. ಆರ್. ಅವರಿಗೆ ‘ನಾಡೋಡಿ ಮನ್ನನ್’ ಎಂಬ ಬಹುದೊಡ್ಡ ಪ್ರಶಸ್ತಿ ನೀಡಿದರು. ಆದರೆ ಅದನ್ನು ಕೊಡುವವರು ಯಾರು? ಎಂಬ ಪ್ರಶ್ನೆ ಎದುರಾಯಿತು. ಅದಕ್ಕೆ ಎಂ.ಜಿ. ಆರ್. ಅವರು ‘ಜಗತ್ತಿನ ಸರ್ವ ಶ್ರೇಷ್ಠ’ ಕಲಾವಿದರೊಬ್ಬರು ನೀಡುತ್ತಾರೆ ಎಂದರಂತೆ. ಕಾರ್ಯಕ್ರಮದ ಆಯೋಜಕರಿಗೆ ಆಶ್ಚರ್ಯ, ಮದರಾಸಿನಲ್ಲಿ …
Read More »Monthly Archives: ಏಪ್ರಿಲ್ 2020
ಐಪಿಎಲ್ಗಾಗಿ ಏಷ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ: ಪಿಸಿಬಿ
ಇಸ್ಲಾಮಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಏಪ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಪಿಸಿಬಿ ಈ ತಿಂಗಳಲ್ಲಿ ಎರಡನೇ ಬಾರಿಗೆ ಏಷ್ಯಾ ಕಪ್ ಮತ್ತು ಐಪಿಎಲ್ ಬಗ್ಗೆ ಹೇಳಿಕೆ ನೀಡಿದೆ. ಏಷ್ಯಾಕಪ್ನಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪಿಸಿಬಿ ಸಿಇಒ ವಾಸಿಮ್ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊರೊನೊ ವೈರಸ್ ಬಿಕ್ಕಟ್ಟು ಕಡಿಮೆಯಾದರೆ ಯುಎಇಯಲ್ಲಿ ಏಪ್ಯಾಕಪ್ ಟೂರ್ನಿಯು ಸೆಪ್ಟೆಂಬರ್ನಲ್ಲಿ ನಡೆಯಲಿದೆ. ಆದರೆ ಟೂರ್ನಿಯನ್ನು ಐಪಿಎಲ್ಗಾಗಿಯೇ ಮುಂದೂಡಲು …
Read More »ಕೊರೊನಾ ಮಹಾಮಾರಿ ಕೇವಲ ಜೀವಗಳನ್ನು ಅಷ್ಟೇ ಹಿಂಡುತ್ತಿಲ್ಲ, ಜೊತೆಗೆ ಸಂಬಂಧಿಗಳನ್ನು ದೂರ ಮಾಡಿದೆ.
ಮಡಿಕೇರಿ: ಕೊರೊನಾ ಮಹಾಮಾರಿ ಕೇವಲ ಜೀವಗಳನ್ನು ಅಷ್ಟೇ ಹಿಂಡುತ್ತಿಲ್ಲ, ಜೊತೆಗೆ ಸಂಬಂಧಿಗಳನ್ನು ದೂರ ಮಾಡಿದೆ. ಹೌದು ದೇಶದ ಕೂಲಿ ಕಾರ್ಮಿಕರು, ಬಡವರು ಕೂಲಿ ಹರಸಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯ, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗಿದ್ದರು. ಆದ್ರೆ ಕೊರೊನಾ ತಡೆಗಟ್ಟೆಲು ದೇಶವೇ ಲಾಕ್ಡೌನ್ ಆದ ಬಳಿಕ ತಮ್ಮ ಕರುಳ ಬಳ್ಳಿ ಸಂಬಂಧಿಗಳನ್ನೆಲ್ಲಾ ಬಿಟ್ಟು ದೂರದ ಊರುಗಳಿಗೆ ಹೋಗಿದ್ದ ಕೂಲಿ ಕಾರ್ಮಿಕರು ಅಲ್ಲಲ್ಲೇ ಬಂಧಿಗಳಾಗಿದ್ದಾರೆ. ಹೀಗೆ ರಾಜ್ಯದ ಗದಗ, ಹಾವೇರಿ, …
Read More »ಮೂಡಲಗಿ ಕೆಇಬಿ ಸಿಬ್ಬಂದಿಗೆ ಹಣ್ಣು, ಮಾಸ್ಕ್ ಕಳುಹಿಸಿಕೊಟ್ಟ ಶಾಸಕ ಸತೀಶ ಜಾರಕಿಹೊಳಿ
ಮೂಡಲಗಿ: ಕೊರೊನಾ ಸೋಂಕು ವಿರುದ್ದ ಹೋರಾಡುತ್ತಿರುವ ಪವರ್ ಮ್ಯಾನ್ ಸಿಬ್ಬಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಬೆಂಬಲಿಗರು ಹಣ್ಣು, ಹಾಗೂ ಮಾಸ್ಕ್ ಗಳನ್ನು ವಿತರಿಸಿದರು. ಇಲ್ಲಿನ ಕೆಇಬಿ ಕಚೇರಿಯಲ್ಲಿ ಕೆಲಸ ನಿರ್ವಹಿಸಿತ್ತಿರುವ ಸಿಬ್ಬಂದಿಗಳಿಗಾಗಿ ಶಾಸಕ ಸತೀಶ ಜಾರಕಿಹೊಳಿ ಅಗತ್ಯವಸ್ತುಗಳನ್ನು ಕಳುಹಿಸಿಕೊಟ್ಟಿದ್ದು, ಅವರ ಬೆಂಬಲಿಗರು ಬಂದು ವಿತರಿಸಿದರು. ಇದೇ ವೇಳೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿದ್ರು. ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಮುರಳಿ ಬಡಿಗೇರ, ಶಾಖಾಧಿಕಾರಿಗಳಾದ ಸಿ.ಬಿ.ವಂಟಗುಡಿ,ಆರ್.ಡಿ.ಪಿಡಾಯಿ. ಆರ್.ಬಿ.ಬಾಗೇವಾಡಿ. …
Read More »ದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಂಕೇಶ್ವರ ಪೊಲೀಸರು ಯಶಸ್ವಿ
ಸಂಕೇಶ್ವರ : ಕಳೆದ ಹಲವು ದಿನಗಳಿಂದ ಅಕ್ರಮವಾಗಿ ದೇಶಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಸಂಕೇಶ್ವರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತ ವ್ಯಕ್ತಿಯಿಂದ ೧೪ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಠಾಣೆ ವ್ಯಾಪ್ತಿಯ ಕರಜಗಾ ಗ್ರಾಮದಲ್ಲಿ ಲಾಕಡೌನ್ ಆರಂಭದಿಂದಲೂ ದೇಶಿ ಮದ್ಯ ಪೂರೈಸುತ್ತಿದ್ದ ಕರಜಗಾ ಗ್ರಾಮದ ಫಕ್ರುದ್ದೀನ ಸಯ್ಯದ ಸೊಲ್ಲಾಪೂರೆ ಬಂಧಿತ ಆರೋಪಿ. ಡಿವೈಎಸ್ಪಿ ಡಿ.ಟಿ. ಪ್ರಭು, ಸಿಪಿಐ ಗಣಪತಿ ಕಲ್ಯಾಣಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳ್ಳಿ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಪಿಎಸ್ಐ …
Read More »ಬಿಹಾರಿ ಕಾರ್ಮಿಕನ ಡೇಂಜರ್ ಟ್ರಾವೆಲ್ ಹಿಸ್ಟರಿ-ಅರ್ಧ ಬೆಂಗಳೂರು ಸುತ್ತಾಟ
ಬೆಂಗಳೂರು: ನಂಜನಗೂಡು ನೌಕರನ ಮಾದರಿ ಬೆಂಗಳೂರಿಗೂ ಹೊಂಗಸಂದ್ರದ ಸೋಂಕಿತ ಕೂಲಿ ಕಾರ್ಮಿಕನಿಂದ ಕಂಟಕ ಎದುರಾಗಿದೆ. ಕೂಲಿ ಕಾರ್ಮಿಕನಿಂದ ಇಂದೂ ಐವರಿಗೆ ಸೋಂಕು ಹರಡಿರುವುದು ಧೃಡಪಟ್ಟಿದ್ದು, ಈವರೆಗೂ ಈತನೊಬ್ಬನಿಂದಲೇ ಬೆಂಗಳೂರಿನ 14 ಮಂದಿಗೆ ಕೊರೊನಾ ತಗುಲಿದೆ. ಬಿಹಾರ ಮೂಲದ ಕೂಲಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಬಯಲಾಗುತ್ತಿದ್ದಂತೆ ಅರ್ಧ ಬೆಂಗಳೂರಿಗೆ ಈತ ಸೋಂಕು ಹಂಚಿರುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಯಾವೆಲ್ಲಾ ಜಾಗಗಳಿಗೆ ಸೋಂಕಿತ ಹೋಗಿದ್ದ, ಯಾರೊಂದಿಗೆಲ್ಲಾ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅರ್ಧ …
Read More »ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು
Read More »ಪ್ರಚಾರಕ್ಕಾಗಿ ಅಲ್ಲ,ಮಾನವೀಯ ಸೇವೆಗೆ ಮುಂದಾದ ಮೇದಾರ ಸಮಾಜದ ಹಿತೈಸಿ ಪಕ್ಕಿರಪ್ಪ ಮುರಗೋಡ..!
ಬೆಳಗಾವಿ : ಪ್ರಚಾರಕ್ಕಾಗಿ ಆಸೆಪಡದೆ ಮೇದಾರ ಸಮಾಜದ ಶ್ರೇಯೊಭಿವೃದ್ದಿಗಾಗಿ ಸದಾಕಾಲ ತಮ್ಮ ಕೈಯಿಂದ ಸಾಧ್ಯವಾದಷ್ಟು ನೆರವು ನೀಡುತ್ತಾ ಮೇದಾರ ಸಮಾಜದ ಏಳಿಗೆಗೆ ಸದಾಕಾಲ ಶ್ರಮಿಸುತ್ತಿರುವ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಮಾಜದ ಹಿತೈಸಿಗಳಾದ ಪಕ್ಕಿರಪ್ಪ ಮುರಗೋಡ ಅವರು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ವಾಸಿಸುವ ಸುಮಾರು100 ಕ್ಕೂ ಹೆಚ್ಚು ಮೇದಾರ ಸಮಾಜದ ಕುಲಬಾಂಧವರ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಕುಲ ಕಸುಬು ಹಾಗೂ …
Read More »ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಬಡ ಕುಟುಂಬದವರಿಗೆ ದಿನ ಬಳಕೆಗೆ ಬೇಕಾದ ದಿನಸಿ ಸಾಮಗ್ರಿಗಳ ವಿತರಣೆ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕುಟುರನಟ್ಟಿ ಗ್ರಾಮದಲ್ಲಿ 300 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಬೇಕಾದ ಆಹಾರ ಕಿಟ್ ಗಳನ್ನು ಅಖಿಲ ಕರ್ನಾಟಕ ವಿಶ್ವ ಕರ್ಮ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ ರವರು ವಿತರಿದರು. ಮಾತನಾಡಿ ನಮ್ಮ ಸಮಿತಿಯಿಂದ ಪ್ರತಿ ಹಳ್ಳಿ ಹಳ್ಳಿಗೂ ವಿಷಯ ತಿಳಿದು ಕೊಂಡು ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳು ಪೂರೈಸಲು ಮುಂದಾಗಿದ್ದು. ಕುಟುರನಟ್ಟಿ ಗ್ರಾಮಸ್ಥರಿಗೆ ಸರ್ಕಾರದಿಂದ ಸರಿಯಾಗಿ ಸೌಲಭ್ಯಗಳು ದೊರೆತಾಯಿಲ್ಲ.ಆದುದರಿಂದ ದಯಮಾಡಿ ಈ …
Read More »KSRTC ವಾಣಿಜ್ಯ ಮಳಿಗೆಗಳಿಗೆ ಬಾಡಿಗೆ ವಿನಾಯಿತಿ
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಜನರ ಬಳಿ ಹಣ ಇಲ್ಲದಂತಾಗಿದ್ದು, ಜೀವನ ಸಾಗಿಸುವುದೇ ದುಸ್ತರವಾಗಿದೆ. ಹೀಗಾಗಿ ಕೆಎಸ್ಆರ್ ಟಿಸಿ ತನ್ನ ಬಾಡಿಗೆದಾರರು ಹಾಗೂ ಜಾಹೀರಾತುದಾರರಿಗೆ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ. ಲಾಕ್ಡೌನ್ ಆದಾಗಿನಿಂದ ಎಲ್ಲ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರವಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ಕೆಎಸ್ಆರ್ ಟಿಸಿಯಿಂದ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು ಹಾಗೂ ಜಾಹಿರಾತುದಾರರಿಗೆ ವಿನಾಯಿತಿ ನೀಡಲಾಗಿದೆ. ಲಾಕ್ಡೌನ್ ಆರಂಭವಾದ ದಿನದಿಂದ ಮುಗಿಯುವವರೆಗೂ ಬಾಡಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ …
Read More »
Laxmi News 24×7