Breaking News

Monthly Archives: ಏಪ್ರಿಲ್ 2020

ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ…….

ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್‍ವುಡ್‍ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್‍ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್‍ಡೌನ್ ಸಮಯದಲ್ಲಿ ಅಪ್ಪು …

Read More »

ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.

ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …

Read More »

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ಕೋವಿಡ್ 19 ಗೆದ್ದ ವ್ಹೀಲ್‌ಚೇರ್‌ನಲ್ಲಿ ಓಡಾಡೋ 92 ವರ್ಷದ ಅಜ್ಜಿ……….

ಪುಣೆ: ಇಲ್ಲಿಯವರೆಗಿನ ಪ್ರಕರಣಗಳಲ್ಲಿ ಕೋವಿಡ್ 19ಗೆ ಹೆಚ್ಚಾಗಿ ವಯಸ್ಸಾದವರೇ ಬಲಿಯಾಗಿದ್ದು, ಇತ್ತ ಪ್ರಧಾನಿ ಮೋದಿ ಕೂಡ 65 ವರ್ಷ ಮೇಲ್ಪಟ್ಟವರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದ್ದರು. ಆದರೆ ಇದೀಗ 92 ವರ್ಷದ ಅಜ್ಜಿಯೊಬ್ಬರು ಸಾವು ಗೆದ್ದು ಬೀಗಿದ್ದಾರೆ. ಹೌದು. ಪುಣೆ ಮೂಲದ ಅಜ್ಜಿ ನಾನ್ಜೆಜೆನೇರಿಯನ್ ಕೊರೊನಾ ವೈರಸ್ ಎಂಬ ಮಾರಕ ರೋಗವನ್ನು ಮೆಟ್ಟಿ ನಿಂತಿದ್ದಾರೆ. ನಾನ್ಜೆಜೆನೇರಿಯನ್ ಅವರು 7 ತಿಂಗಳ ಹಿಂದೆಯಿಂದ ಪಾರ್ಶ್ವವಾಯುಗೆ ತುತ್ತಾಗಿದ್ದರು. ಇದೀಗ ಈಕೆಯ ಜೊತೆ ಕುಟುಂಬದ …

Read More »

ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ – ಇಂದು ಡಿಸ್ಚಾರ್ಜ್

ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ಬಾಧಿತರಾಗಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯ ಪೈಕಿ ಮೂವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಈ ಮೂವರನ್ನು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ …

Read More »

ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ …

Read More »

ಯಾದಗಿರಿ:ವಾರಿಯರ್ಸ್‍ಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ….

ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು. ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು …

Read More »

ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ

ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …

Read More »

ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ

ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ. ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್‍ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ. ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ …

Read More »

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …

Read More »