ಬೆಂಗಳೂರು: ಕೊರೊನಾ ಕಂಟೈನ್ಮೆಂಟ್ ಜೋನ್ಗಳಲ್ಲಿ ಮಾತ್ರ ಲಾಕ್ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್ಮೆಂಟ್ ಜೋನ್ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …
Read More »Monthly Archives: ಏಪ್ರಿಲ್ 2020
ರಾಮನಗರ ಗ್ರೀನ್ ಜೋನ್ ನಲ್ಲಿದೆ ಜನರನ್ನ ಕರೆತಂದು ರೆಡ್ ಜೋನ್ ಗೆ ತರುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಏ.22-ಕೊರೋನಾದಿಂದಾಗಿ ಲಾಕ್ ಡೌನ್ ಮಾಡಿರುವುದರಿಂದ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿದ್ದರೆ ರೈತರಿಗೆ 5 ಸಾವಿರ ಕೋಟಿ ರೂ ಪ್ಯಾಕೇಜ್ ಕೊಡುತ್ತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ನಾವು ಕೊಟ್ಟ ಸಲಹೆಯನ್ನ ಪರಿಗಣಿಸುತ್ತಿಲ್ಲ. ರೈತರ ವಿಚಾರದಲ್ಲಿ ಯಾರು ಟೀಕೆ ಮಾಡಬೇಡಿ. ನಾನು ರೈತರ ಕಷ್ಟದಲ್ಲಿ ನೆರವಿಗೆ ಬಂದು ಹಲವರಿಗೆ ಸಹಾಯ ಮಾಡಿದ್ದೇನೆ. ಈ ಸಂದರ್ಭದಲ್ಲಿ ಯಾರು ಟೀಕೆ …
Read More »ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಒಡಗೂಡಿ ಭೇಟಿ ನೀಡಿ ಪರಿಶೀಲಿಸಿದರು. ಇದೇ …
Read More »ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್
ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …
Read More »“ಎಸ್ಎಸ್ಎಲ್ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ”
ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಅಲ್ಲದೇ ಈಗಾಗಲೇ …
Read More »ಇಂದು 9 ಮಂದಿಯಲ್ಲಿ ಕೊರೊನಾ ಪತ್ತೆ, ರಾಜ್ಯದಲ್ಲಿ 427ಕ್ಕೆ ಏರಿದ ಸೋಂಕಿತರ ಸಂಖ್ಯೆ..
ಬೆಂಗಳೂರು : ಅತ್ತ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿರುವ ಬೆನ್ನಲ್ಲೇ, ಇತ್ತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ ಅಂದರೆ ಮಂಗಳವಾರ ಸಂಜೆ 5 ರಿಂದ ಬುಧವಾರ ಸಂಜೆ 5 ರ ವರೆಗೆ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಮವಾರ 18 ಮತ್ತು ಮಂಗಳವಾರ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬುಧವಾರ 9 ಜನರಿಗೆ …
Read More »: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು: ಶಾಸಕ ಸತೀಶ್ ಜಾರಕಿಹೊಳಿ
ಮೂಡಲಗಿ: ಕೊರೊನಾ ಸೋಂಕು ಹರಡದಂತೆ ಎಲ್ಲರೂ ಒಟ್ಟಾಗಿ ಹೋರಾಡಬೇಕು. ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದು, ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಬಗ್ಗೆ ಚರ್ಚಿಸಿದ ಬಳಿಕ ಮಾತನಾಡಿದರು. ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಹೆಮ್ಮೆ ವಿಷಯವಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯುವುದು, ಪಡಿತರ ವಿತರಣೆ, …
Read More »ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ.: ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ
ಅಥಣಿ: ಲಾಕ್ ಡೌನ್ ದಿಂದ ಅಥಣಿ ತಾಲ್ಲೂಕಿನ ಬಡಕುಟುಂಬದವರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರ ಸಮಸ್ಯೆ ಕೇಳಬೇಕಾದ ಶಾಸಕ ಮಹೇಶ್ ಕುಮಟಳ್ಳಿ ಎಲ್ಲಿಯೂ ಕಾಣುತ್ತಿಲ್ಲ. ಕಾಣೆಯಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಮುಖಂಡ ಗಜಾಕಾಂಗ್ರೆಸ್ ನನ ಮಂಗಸೂಳಿ ಹೇಳಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ, ಬಡಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ನೀಡುತ್ತಿರುವ ಜನತೆಗೆ, ಶಾಸಕ ಮಹೇಶ್ ಕುಮಟಳ್ಳಿ ಮಾತಿನ ಭರದಲ್ಲಿ ಬಡಕುಟುಂಬಗಳಿಗೆ ನೀಡುತ್ತಿರುವ ಜೀವನಾವಶ್ಯಕ ಸಾಮಗ್ರಿಗಳು ಫೋಟೋ …
Read More »ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.
ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು. ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ …
Read More »ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ50 ಕುಟುಂಬಗಳಿಗೆದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.
ಬೆಳಗಾವಿ: ಕೊರೊನಾದಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡ ಕುಟುಂಬಗಳ ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ ಇಲ್ಲಿನ ಕಣಬರಗಿಯಲ್ಲಿ ವಾಸವಾಗಿರುವ ಪ್ಲಾಸ್ಟಿಕ್, ಬಾಟಲ್ ಆಯ್ದು ಜೀವನ ಸಾಗಿಸುತ್ತಿರುವ ಸುಮಾರು 50 ಕುಟುಂಬಗಳಿಗೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಇತ್ಯಾದಿ ವಸ್ತುಗಳನ್ನು ಒಳಗೊಂಡಿರುವ ಕಿಟ್ ನೀಡಿದರು. ಮಹಿಳಾ ಕಲ್ಯಾಣ …
Read More »
Laxmi News 24×7