ವಾಷ್ಟಿಂಗ್ಟನ್/ರೋಮ್/ಮ್ಯಾಡ್ರಿಡ್, ಏ.21- ವಿನಾಶಕಾರಿ ಕೊರೊನಾ ಇಡೀ ಲೋಕಕ್ಕೆ ಕಂಟಕವಾಗಿಯೇ ಮುಂದುವರಿದಿದ್ದು, ಈ ದುಷ್ಟಶಕ್ತಿಯ ಅಟ್ಟಹಾಸಕ್ಕೆ ಯಾವ ದೇಶವು ಲೆಕ್ಕಕ್ಕಿಲ್ಲದಂತಾಗಿದೆ. ಈ ಹೆಮ್ಮಾರಿಯ ದಾಳಿಗೆ 220ಕ್ಕೂ ಹೆಚ್ಚು ದೇಶಗಳು ಕಂಗೆಟ್ಟಿವೆ. ಜಗತ್ತಿನಾದ್ಯಂತ ವ್ಯಾಪಕ ಸಾವು ಮತ್ತು ಸೋಂಕು ಪ್ರಕರಣಗಳು ದಿನನಿತ್ಯದ ಸುದ್ದಿಯಾಗುತ್ತಿದೆ. ಈವರೆಗೆ ಸುಮಾರು 1,70 ಲಕ್ಷ ಜನರನ್ನು ವೈರಸ್ ನುಂಗಿದೆ. ಅಲ್ಲದೆ, ಸೋಂಕಿರ ಸಂಖ್ಯೆ 25 ಲಕ್ಷ ದಾಟುತ್ತಿದೆ. ಅಮೆರಿಕದಲ್ಲಿ ಈಗಾಗಲೇ ಸುಮಾರು 43,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ …
Read More »Monthly Archives: ಏಪ್ರಿಲ್ 2020
ಮೈಸೂರಲ್ಲಿ ಕೊರೊನಾ ಸರ್ವೇಗೆ ಬಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
ಮೈಸೂರು, ಏ.21- ಕೊರೊನಾ ಸರ್ವೇ ಮಾಡಲು ಬಂದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ಅಲೀಂ ನಗರದಲ್ಲಿ ನಡೆದಿದೆ.ಸುಮಯಾ ಫಿರ್ದೋಷಿ ಎಂಬ ಆಶಾ ಕಾರ್ಯಕರ್ತೆ ನಿನ್ನೆ ಸಂಜೆ ಅಲೀಂ ನಗರಕ್ಕೆ ಸರ್ವೆ ಮಾಡಲು ಬಂದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರು ಹಿರಿಯ ಅಧಿಕಾರಿಗಳಿಗೆ …
Read More »BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?
ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ ಕಿರಣ ಮೂಡಿಸಿದೆ. ದೆಹಲಿಯಲ್ಲಿ ನಿನ್ನೆ 45 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾದ ಬಳಿಕ ಈ ವಿಧಾನವನ್ನು ಭಾರತದಲ್ಲಿ ಅತ್ಯಂತ ಜಾಗ್ರತೆಯಿಂದ ಬಳಸುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಡ್ರಗ್ ಕಂಟ್ರೋಲರ್ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ …
Read More »3 ದಿನ ನಡೆದು ಇನ್ನೇನೋ ಮನೆ ಸೇರೋ 1 ಗಂಟೆ ಮುಂಚೆ ಬಾಲಕಿ ಸಾವು
ರಾಯ್ಪುರ: ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗುತ್ತಿದೆ. ಹೀಗಾಗಿ ಅನೇಕ ಕಾರ್ಮಿಕರು ನಡೆದುಕೊಂಡು ತಮ್ಮ ತಮ್ಮ ಸ್ವ-ಗ್ರಾಮಕ್ಕೆ ಹೋಗಿದ್ದಾರೆ. ಈ ನಡುವೆ ತೆಲಂಗಾಣದಿಂದ ತಮ್ಮ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಜಾಮ್ಲೋ ಮಕ್ಡಾಮ್ (12) ಮೃತ ಬಾಲಕಿ. ತೆಲಂಗಾಣದಿಂದ ಚತ್ತೀಸ್ಗಢದ ಬಿಜಾಪುರ ಜಿಲ್ಲೆಗೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ತೆಲಂಗಾಣದ ಗ್ರಾಮವೊಂದರಲ್ಲಿ ತನ್ನ ಕುಟುಂಬಕ್ಕಾಗಿ ಮೆಣಸಿನಕಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಲಾಕ್ಡೌನ್ ಆದ …
Read More »ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿ……..
ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ . ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ …
Read More »ಧಾರವಾಡ:ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ.
ಧಾರವಾಡ: ಲಾಕ್ಡೌನ್ನಿಂದ ಈಗಾಗಲೇ ಅನೇಕ ಮದುವೆ ಸಮಾರಂಭಗಳು ಕ್ಯಾನ್ಸಲ್ ಆಗಿವೆ. ಕೆಲವರು ಸರಳವಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸದೆ ಮದುವೆಯಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ. ಜಿಲ್ಲೆಯ ಆದರ್ಶ ನಗರದ ವರ ಇಮ್ರಾನ್ ಜೊತೆ ಕೊಪ್ಪಳ ಜಿಲ್ಲೆಯ ವಧು ತಾಜಮಾ ಬೇಗಂ ಮದುವೆ ಆನ್ಲೈನ್ನಲ್ಲಿ ವಿಡಿಯೋ ಕಾಲ್ನಲ್ಲಿ ನಡೆದಿದೆ. ಇವರಿಬ್ಬರ ಮದುವೆಯನ್ನು ಏಪ್ರಿಲ್ನಲ್ಲಿ ಮಾಡಬೇಕೆಂದು ನಿಶ್ಚಯ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ …
Read More »ಬೆಂಗಳೂರು:ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್ಡೌನ್ ಜಾರಿಯಲ್ಲಿದೆಯೋ ಅಥವಾ ಇಲ್ಲವೋ, ಇಷ್ಟು ಬೇಗ ಲಾಕ್ಡೌನ್ ಹಿಂಪಡೆದುಬಿಟ್ಟರಾ, ಪ್ರಧಾನಿ ಮೋದಿ ಲಾಕ್ಡೌನ್ ಆದೇಶ ಹಿಂಪಡೆದರಾ ಎಂಬ ಅನುಮಾನ ಮೂಡುವಷ್ಟರಮಟ್ಟಿಗೆ ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ ಈ ದೃಶ್ಯ ಕಂಡುಬಂದಿದ್ದು, ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ. …
Read More »ಹುಬ್ಬಳ್ಳಿ:ಕೊರೊನಾ ಭೀತಿ-ಪೊಲೀಸ್ ಠಾಣೆಯೇ ಶಿಫ್ಟ್
ಹುಬ್ಬಳ್ಳಿ: ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗಿದೆ. ನಗರದ ಮುಲ್ಲಾ ಮತ್ತು ಕರಾಡಿ ಓಣಿಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಮುಂಜಾಗ್ರತ ಕ್ರಮವಾಗಿ ಈ ಭಾಗದ ಕಮರಿಪೇಟೆಯ ಪೊಲೀಸ್ ಠಾಣೆಯನ್ನು ಚರ್ಚ್ ವೊಂದರ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯು ಕಂಟೈನ್ಮೆಂಟ್ ಪ್ರದೇಶವಾಗಿದ್ದು, ಸಿಬ್ಬಂದಿ ಹಾಗೂ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಠಾಣೆಯನ್ನ ಶಿಫ್ಟ್ ಮಾಡಲಾಗಿದೆ. ಮುಲ್ಲಾ …
Read More »ಚಿಕ್ಕೋಡಿ:ಕೊರೊನಾ ಭೀತಿ- ರಸ್ತೆಯಲ್ಲಿ 100ರೂ. ನೋಟು ಬಿದ್ದರೂ ಎತ್ತಿಕೊಳ್ಳುತ್ತಿಲ್ಲ
ಚಿಕ್ಕೋಡಿ: ರಸ್ತೆಯಲ್ಲಿ ಒಂದು ರೂಪಾಯಿ ಬಿದ್ದಿದ್ದರೂ ಎತ್ಕೊಂಡು ಜೇಬಿಗೆ ಹಾಕ್ತಿದ್ರು. ಆದರೆ ಕೊರೊನಾ ಹುಟ್ಟಿಸಿರುವ ಭೀತಿಗೆ ರಸ್ತೆಯಲ್ಲಿ ನೂರು ರೂಪಾಯಿ ಬಿದ್ದಿದ್ದರೂ ಎತ್ತಿಕೊಳ್ಳದೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಕರೆ ಮಾಡಿ ಮಾಡಿ ಕರೆಸಿ ನೂರು ರೂಪಾಯಿಯನ್ನು ಅವರ ವಶಕ್ಕೆ ನೀಡಿದ್ದಾರೆ. ಕೊರೊನಾ ಭೀತಿ ಹುಟ್ಟಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಯಾರೋ ಅಪರಿಚಿತರು ಸಾರ್ವಜನಿಕರಲ್ಲಿ ಭೀತಿ ಮೂಡಿಸಲು 100 ರೂ. ನೋಟನ್ನು ರಸ್ತೆಯಲ್ಲಿ ಎಸೆದಿದ್ದರು. ಇದನ್ನು ಕಂಡ ಸಂಕೇಶ್ವರ …
Read More »
Laxmi News 24×7