ಅಥಣಿ: ಎಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ರೂ ಗ್ರಾಮಗಳಿಗೆ ಭೇಟಿ ನೀಡದೆ ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಅತಿಥಿ ಗೃಹದಲ್ಲಿ ಇಂದು ಈ ವಿಚಾರವಾಗಿ ಮಾತನಾಡಿದ ಅವರು, ಕೊರೊನಾ ಜಾಗೃತಿಗಾಗಿ ಗ್ರಾಮಗಳಿಗೆ ಭೇಟಿ ನೀಡಿದರೆ ನನ್ನ ಜತೆ ಹಲವಾರು ಜನರು ಸೇರುವುದರಿಂದ ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಜನರಿಗೆ ಉಪಯೋಗ ಆಗಬೇಕು ಹೋರತು ನಮ್ಮಿಂದ ತೊಂದರೆ ಆಗಬಾರದು …
Read More »Monthly Archives: ಏಪ್ರಿಲ್ 2020
ಸಿನಿಮಾ ಬಿಟ್ಟರೂ ಲಿಪ್ಲಾಕ್, ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದ ರೌಡಿ ಬೇಬಿ
ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ವಿಭಿನ್ನ ನಟನೆ ಮೂಲಕ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವೇ ಸಿನಿಮಾಗಳಲ್ಲಿ ನಟಿಸಿದರೂ ತಮ್ಮದೇಯಾದ ಫ್ಯಾನ್ ಫಾಲೋವರ್ಸ್ ಹೊಂದುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ನಟನೆಗೆ ಹೊರತಾಗಿಯೂ ಅವರ ವೈಯಕ್ತಿಕ ಜೀವನದಲ್ಲಿ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಬೋಲ್ಡ್ ಸ್ಟೇಟ್ಮೆಂಟ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಸಾಯಿ ಪಲ್ಲವಿ ಎಂದರೆ ಅದೊಂದು ಚಾರ್ಮ್ ಎಂಬುದು ತಿಳಿದಿರುವ ವಿಚಾರ. ಅವರ ಅಭಿಮಾನಿಗಳೂ ಸಹ ಅವರನ್ನು …
Read More »ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ
ಚಿಕ್ಕಮಗಳೂರು: ಲಾಕ್ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …
Read More »ಕೊರೊನಾದಿಂದ ಮೃತ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನಿಗೆ ಕ್ವಾರಂಟೈನ್
ಚಿಕ್ಕಬಳ್ಳಾಪುರ: ನಗರದಲ್ಲಿ ಕೊರೊನಾಗೆ ಬಲಿಯಾದ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನನ್ನೂ ಇದೀಗ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇದರ ಜೊತೆಗೆ ಈ ಕ್ಷೌರಿಕನ ಬಳಿ ಕ್ಷೌರ ಮಾಡಿಸಿಕೊಂಡವರಿಗೆ ಈಗ ಕೊರೊನಾ ಆತಂಕ ಶುರುವಾಗಿದೆ. ಕಳೆದ 4 ದಿನಗಳ ಹಿಂದೆ ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಈಗಾಗಲೇ ವೃದ್ಧನ ಮಗ ಹಾಗೂ ಮನೆಯ ಎದುರಗಡೆಯ ಇಬ್ಬರು ಯುವಕರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಹೀಗಾಗಿ ಇವರ ಬಳಿ ಕ್ಷೌರ ಮಾಡಿಸಿಕೊಂಡವರಿಗೂ ಕೊರೊನಾ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ …
Read More »ಶೋಭಾ ಕರಂದ್ಲಾಜೆ ವಿರುದ್ಧ ಎಚ್ಎಂ ರೇವಣ್ಣ ವಾಗ್ದಾಳಿ
ಚಿಕ್ಕಬಳ್ಳಾಪುರ: ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕೋವಿಡ್-19 ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ಎಂ ರೇವಣ್ಣ, ರಾಜ್ಯ ಸರ್ಕಾರದ ಕೆಲ ಸಚಿವರು ಸುಖಾಸುಮ್ಮನೆ ಬಾಯಿ ಹರಿದುಕೊಳ್ಳುತ್ತಿದ್ದಾರೆ, ಅದರಲ್ಲೂ ಶೋಭಾ ಕರಂದ್ಲಾಜೆ ಕೆಲವರನ್ನು ನೇಣು ಹಾಕಿ ಅಂತಿದ್ದಾರೆ. ಒಬ್ಬ ಜನಪ್ರತಿನಿಧಿಯಾದವರು ಈ ರೀತಿ ಮಾತನಾಡುವುದು ಸರಿಯಾ ಎಂದು ಪ್ರಶ್ನೆ ಮಾಡಿದರು. ಇದೇ …
Read More »ಓಟಿ ಕ್ವಾಟರ್ ಗೆ 800 ರೂ, ಬಿಯರ್ 1 ಸಾವಿರ ರೂ. ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ
ಕೋಲಾರ: ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಾಮಾನ್ಯ ದರಕ್ಕಿಂತ ಹತ್ತು ಪಟ್ಟು ಹೆಚ್ಚಳ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಹೊರವಲಯದ ಟಮಕದ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಬಾರ್ಗಳಲ್ಲಿ ಮದ್ಯ ಖಾಲಿಯಾಗಿದ್ದು, ಕೆಲವೇ ಬಾರ್ಗಳಲ್ಲಿ ಸ್ಟಾಕ್ ಇದೆ. ಬಾಗಿಲು ಕ್ಲೋಸ್ ಮಾಡಿ ಹಿಂದೆ ಬಾಗಿಲು ತೆರೆದು ಬಾರ್ ಮಾಲೀಕರು ಮಾರಾಟ ಮಾಡಲಾಗುತ್ತಿದೆ. ಹತ್ತು ಪಟ್ಟು ಹೆಚ್ಚಿನ …
Read More »ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ
ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ …
Read More »ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು……
ಹುಬ್ಬಳ್ಳಿ: ಲಾಕ್ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ. ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಮೂರು ದಿನಗಳ ಹಿಂದೆ ಬಸವರಾಜ್ ಅಸ್ವಸ್ಥಗೊಂಡಿದ್ದನು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಸವರಾಜ್ನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಕಿಮ್ಸ್ ನಲ್ಲಿ …
Read More »ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಬಂಡಿಗಣಿ ಮಠ ದಾಸೋಹ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಅವರಿಂದ ಅನ್ನದಾಸೋಹ ಮಾಡಲಾಯಿತು
ಗೋಕಾಕ:ದಾಸೋಹ ರತ್ನ ಚಕ್ರವರ್ತಿ ಶ್ರೀ ದಾನೇಶ್ವರ ಅವರಿಂದ ಅನ್ನದಾಸೋಹ. ದಾನ ಧ್ಯಾನ ಗುಪ್ತವಿರಬೇಕು. ದೇವರು ಆಸ್ತಿ ಅಂತಸ್ತು ಅಧಿಕಾರ ಸಂಬಂಧಿಕರಿಗೆ ಒಲಿಯದೇ ನೀತಿ ಧರ್ಮ ಇದ್ದವರಿಗೆ ಒಲಿಯುವನು ಮನೆಯಲ್ಲಿಯೇ ಇರಿ ಹೊರಗೆ ಬರಬೇಡಿ ದೇಶದಲ್ಲಿ ದಿನದಿಂದ ದಿನಕ್ಕೆ ಅಟ್ಟಹಾಸ ಮೇರೆಯುವ ಕಿಲ್ಲರ್ ಮಹಾಮಾರಿ ಭಯಾನಕ ಕೋರೊನಾ ವೈರಸ್ ಹರಡುವಿಕೆ ದೇಶವ್ಯಾಪ್ತಿ ಮೇ 3ರ ವರೆಗೆ ಲಾಕ್ ಡೌನ್ ಮುಂದುವರಿಸಿದ್ದಾರೆ ಯಾವ ಊರಿನಲ್ಲಿ ಬಡವರು ಮತ್ತು ಅಲೆಮಾರಿ ಜನರು ಯಲ್ಲಿರುವರೋ ಅಲ್ಲಿಗೇ …
Read More »
Laxmi News 24×7