Breaking News

Monthly Archives: ಏಪ್ರಿಲ್ 2020

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.

ಉಪವಾಸ ವ್ರತವನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸುವ ರಂಜಾನ್ ಹಬ್ಬವನ್ನು ಅವರವರ ಮನೆಯಲ್ಲಿಯೇ ಆಚರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮಂಡ್ಯ ಕೃಷ್ಣರಾಜಪೇಟೆ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಮುಸ್ಲಿಂ ಬಂಧುಗಳು ವಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು, ಆರೋಗ್ಯತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಬೇಕು. ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. …

Read More »

ಲಾಕ್‍ಡೌನ್ ಎಫೆಕ್ಟ್- ನುಗ್ಗೆಕಾಯಿ ಬೆಳೆದ ರೈತರು ಕಂಗಾಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನುಗ್ಗೆಕಾಯಿ ಬೆಳೆದ ರೈತರು ಕೊರೊನಾ ಲಾಕ್‍ಡೌನ್ ಎಫೆಕ್ಟ್ ನಿಂದ ಈ ವರ್ಷ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಅಲ್ಲದೆ ನುಗ್ಗೆಕಾಯಿ ಬೆಲೆ ಕೂಡ ಇಳಿಕೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಒಬ್ಬೊಬ್ಬ ರೈತರು ಎರಡು ಮೂರು ಎಕರೆ ಪ್ರದೇಶದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ನುಗ್ಗೆಕಾಯಿ ಬೆಳೆದಿದ್ದಾರೆ. ಈ ಬಾರಿ ನುಗ್ಗೆಕಾಯಿ ಬೆಳೆಕೂಡ ಉತ್ತಮವಾಗೇ ಬಂದಿದೆ. ಆದರೆ ಕೊಳ್ಳುವವರೇ ಇಲ್ಲವಾಗಿದೆ. ಹೀಗಾಗಿ ರೈತನ …

Read More »

ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ

ಘಟಪ್ರಭಾ:ಸ್ಥಳೀಯ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ. ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ರಿಜಿಸ್ಟರ್ ಕರ್ನಾಟಕ ರಾಜ್ಯ ನಮ್ಮ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಗಾಯತ್ರಿ ಚಂದ್ರಶೇಖರ ವಿಶ್ವ ಕರ್ಮ ಅವರ ಮಾರ್ಗದರ್ಶನದಂತೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಸುರೇಶ …

Read More »

ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್ ನೀಡಿದ್ದು, ಏಪ್ರಿಲ್ 20ರ ನಂತರ ಯಾವುದೇ ಪಾಸ್ ಇಲ್ಲದೆ ಬೈಕ್‍ಗಳು ಓಡಾಡಬಹುದು ಎಂದು ಘೋಷಣೆ ಮಾಡಿದರು .ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏಪ್ರಿಲ್ 20ರ ನಂತರ ದ್ವಿಚಕ್ರ ವಾಹಾನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ, ಅದೇ ಜಿಲ್ಲೆಯ ಒಳಗೆ ಓಡಾಡಬೇಕು. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

; ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಕೊಂಚ ನಿಟ್ಟುಸಿರು ಬಿಡುವ ವಿಚಾರ. ಜಿಲ್ಲೆಯ ಒಂಬತ್ತನೇ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರೋಗಿ ನಂಬರ್ 98 ಕಾರವಾರದ ನೌಕಾ ನೆಲೆಯ ಪತಾಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಭಟ್ಕಳದ 26 ವರ್ಷದ ಯುವಕ ದುಬೈನಿಂದ ಮಾರ್ಚ್ 20 ರಂದು ಭಟ್ಕಳಕ್ಕೆ ಆಗಮಿಸಿದ್ದನು. ದುಬೈನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರವಾರದ …

Read More »

ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ನಂಬಿದ ಭಕ್ತರನ್ನು ಕಾಯುವ ವಿಶ್ವ ಚೇತನ ದಾಸೋಹ ರತ್ನ ಚಕ್ರವರ್ತಿ ಶ್ರೀ ದಾನೇಶ್ವರರಿಂದ ಅನ್ನ ದಾಸೋಹ ಮಾಡಿದರು

ಗೋಕಾಕ್: ದೇಶದಲ್ಲಿ ದಿನದಿನಕ್ಕೆ ಅಟ್ಟಹಾಸ ಮೇರೆಯುವ ಮಹಾಮಾರಿ ಕೋರೊನಾ ವೈರಸ್ ಹರಡುವಿಕೆಯಿಂದ ದೇಶವ್ಯಾಪ್ತಿ ಲಾಕ್ ಡೌನ್ ಆಗಿದ್ದು ಗೋಕಾಕ್ ನಗರ್ ಪ್ರದೇಶ ದಲ್ಲಿ ಸಿಂಧೂಳ್ಳಿ ಮಠ ದವಾಖಾನೆಯ ಹಿಂದುಗಡೆ ಅಲೆಮಾರಿ ಜನಾಂಗದವರು ಕೂಲಿ ಕಾರ್ಮಿಕರು ವ್ಯಾಪಾರವಿಲ್ಲದೆ ಮತ್ತು ಊಟವಿಲ್ಲದೆ ಪರದಾಡುತ್ತಿದ್ದರು. ಅವರಿಗೆ ಶ್ರೀ ಬಸವಗೋಪಾಲ ನೀಲಮಾಣಿಕ ಬಂಡಿಗಣಿ ಮಠದ ದಾಸೋಹ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಅಪ್ಪಾಜಿ ಅವರಿಂದ ಅನ್ನದಾಸೋಹ ಮಾಡಲಾಯಿತು ಬಾಗಲಕೋಟ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬಂಡಿಗಣಿಯ …

Read More »

ಘಟಪ್ರಭಾ:ಪೊಲೀಸ್ ರಿಂದ ಸುರಕ್ಷತೆ ಜಾಥಾ

ಘಟಪ್ರಭಾದಲ್ಲಿ ಪೋಲೀಸರಿಂದ ಫಥ          ಸಂಚಲನ ಮಧ್ಯಾನ್ಹ 12 ಗಂಟಗೆ ನಗರದ ಪೋಲೀಸಠಾಣೆಯಿಂದ ಪ್ರಾರಂಭವಾದ ಸುರಕ್ಷತೆ  ಜಾಥಾ   ಮಲ್ಲಾಪೂರ ಪಿಜಿ ಗ್ರಾಮದ ವರೆಗೆ ಹೋಗಿ ಮರಳಿ ಮೃತ್ಯುಂಜಯ ಸರ್ಕಲ್ ದಲ್ಲಿ ಮುಕ್ತಾಯವಾಯಿತು. ದಾರಿ ಮಧ್ಯದಲ್ಲಿ ಸ್ಥಳೀಯ ಹೊಸಮಠದ ಪೂಜ್ಯ ವಿರುಪಾಕ್ಷದೇವರು ಹಾಗೂ ಶ್ರೀ ಕುಮಾರೇಶ್ವರ ದಿಗ್ಗಜರು ಬಳಗದವರ ಪುಷ್ಪವೃಷ್ಠಿ ಮಾಡಿದರು ಹಾಗೂ ರ್ಯಾಲಿಯಲ್ಲಿ ಭಾಗೀಯಾದ ಪಿ ಎಸ್ ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿಗಳಿಗೆ ತಂಪು …

Read More »

ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ

ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …

Read More »

ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ.

ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಯಾಗುತ್ತೆ ಎಂಬ ನಿರೀಕ್ಷೆಯಲ್ಲಿ ಇದ್ದ ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ. ಇಡೀ ಭಾರತ ಚಿತ್ರರಂಗವೇ ಕೆಜಿಎಫ್-2 ಚಿತ್ರದ ಬಿಡುಗಡೆಯ ಕಡೆ ನೋಡುತ್ತಿದೆ. ಕೆಜಿಎಫ್-1ರ ಭರ್ಜರಿ ಯಶಸ್ಸಿನ ನಂತರ ಯಶ್ ಕೆಜಿಎಫ್-2 ಚಿತ್ರವನ್ನು ಮಾಡುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೂ ಚಿತ್ರ ಕೆಲ ಪೋಸ್ಟರ್ ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಚಿತ್ರದ ಟೀಸರ್ ನೋಡಲು ಯಶ್ …

Read More »

ಕಾರವಾರ: ಲಂಚದ ಆಸೆಗೆ ಬಿದ್ದ ಪೊಲೀಸರು ಇಲಾಖೆ ಜೀಪಿನಲ್ಲಿಯೇ ಕೆಲವರನ್ನು ಗಡಿದಾಟಿಸಲು ಮುಂದಾಗಿ ಟಾಸ್ಕ್ ಪೋರ್ಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ

ಕಾರವಾರ: ಲಂಚದ ಆಸೆಗೆ ಬಿದ್ದ ಪೊಲೀಸರು ಇಲಾಖೆ ಜೀಪಿನಲ್ಲಿಯೇ ಕೆಲವರನ್ನು ಗಡಿದಾಟಿಸಲು ಮುಂದಾಗಿ ಟಾಸ್ಕ್ ಪೋರ್ಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಇಂತಹದೊಂದು ಘಟನೆ ನಡೆದಿರುವುದು ಕುಮಟಾ ತಾಲೂಕಿನ ಗೋಕರ್ಣದಲ್ಲಿ. ಕೆಲ ದಿನಗಳ ಹಿಂದೆ ಗೋಕರ್ಣದಿಂದ ಹುಬ್ಬಳ್ಳಿಗೆ ತೆರಳಿದ ಮೂವರು ಜೆಸಿಬಿ ಡ್ರೈವರ್​ಗಳು ಲಾಕ್ ಡೌನ್​ನಿಂದಾಗಿ ಸಿಲುಕಿಕೊಂಡಿದ್ದರು ಎನ್ನಲಾಗಿದೆ. ಆದರೆ ಮರಳಿ ಬರಲು ಯೋಚಿಸುತ್ತಿರುವಾಗ ಹುಬ್ಬಳ್ಳಿ ಠಾಣೆಯೊಂದರ ಪೊಲೀಸರೊಂದಿಗೆ ವ್ಯವಹಾರ ಕುದುರಿಸಿದ್ದಾರೆ. ಅದರಂತೆ ಒಪ್ಪಿದ ಅಧಿಕಾರಿಗಳು ತಮ್ಮದೇ ಜೀಪಿನಲ್ಲಿ ಮೂವರನ್ನು ಮಹಿಳಾ ಪೇದೆಯೊಂದಿಗೆ …

Read More »