ಚಿಕ್ಕೋಡಿ:೧೫ ಲಕ್ಷ ರೂ ಹಾನಿ. ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ನೀರು ತರಿಸಿದ ಡೊಣ್ಣ ಮೆಣಸಿನಕಾಯಿ ತರಕಾರಿ ಬೆಳೆ ಒಂದು ಕಡೆ ಕೊರೊನಾ ಭೀತಿ ಮತ್ತೊಂದು ಕಡೆ ನೆತ್ತಿ ಸುಡುವ ಬೀರು ಬಿಸಲಿನ ಬೇಗೆ ಇಂತಹ ಸಂದೀಗ್ಧ ಪರಿಸ್ಥಿತಿಯಲ್ಲಿ ಜಮೀನಿನಲ್ಲಿ ಹುಲಸಾಗಿ ಬೆಳೆದ ಡೊಣ್ಣೆ ಮೆಣಸಿನಕಾಯಿ ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ಕಣ್ಣಿರು ತರಿಸುತ್ತಿದೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ವ್ಯಾಪ್ತಿಯ ಡೋಣವಾಡ ಗ್ರಾಮದ ಸಿದ್ದಗೌಡ ಪಾಟೀಲ ಎಂಬ ರೈತ ತನ್ನ …
Read More »Monthly Archives: ಏಪ್ರಿಲ್ 2020
ಖ್ಯಾತ ನಟ ಇರ್ಫಾನ್ ಖಾನ್ ನಿಧನ
ಖ್ಯಾತ ನಟ ಇರ್ಫಾನ್ ಖಾನ್ ನಿಧನ. ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ. ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್? ಅವರ ಆತ್ಮಕ್ಕೆ ಸದ್ಗತಿ ದೊರಕಲಿ.
Read More »ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು 9 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ 8 ಜನರು ಕಲಬುರ್ಗಿಯವರು. ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬಾಲಕನಿಗೆ ರೋಗಿ ನಂಬರ್ 293 ರಿಂದ ಸೋಂಕು ತಗುಲಿದೆ. ಕಲಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಲಬುರ್ಗಿಯಲ್ಲಿ 4, 12 ಹಾಗೂ 17 ವರ್ಷದ ಬಾಲಕಿಯರಿಗೆ ಸೋಂಕು ದೃಢಪಟ್ಟಿದೆ. ಹುಕ್ಕೇರಿ ತಾಲೂಕು ಎಂದರೆ ಈಗಾಗಲೆ ಪತ್ತೆಯಾಗಿರುವ ಸಂಕೇಶ್ವರ ಪಟ್ಟಣದ ಬಾಲಕನಿರಬಹುದು ಎಂದು …
Read More »ಬೆಳಗಾವಿಯ ಸುಮಾರು 4500 ಬಡಕುಟುಂಬಗಳಿಗೆ ರೆಷನ್ ಕಿಟ್ ವಿತರಿಸಿದ ಗರೀಬ ನವಾಜ್ ಫೌಂಡೇಷನ್
ಬೆಳಗಾವಿ: ಇಲ್ಲಿನ ನ್ಯೂ ಗಾಂಧಿ ನಗರದ ಖ್ವಾಜಾ ಗರೀಬ ನವಾಜ್ ಪೌಂಡೇಶನ್ ವತಿಯಿಂದ ಸುಮಾರು 26 ಲಕ್ಷ ರೂ. ವೆಚ್ಚದ ರೇಷನ್ ಕಿಟ್ ಗಳನ್ನು ಬಡಕುಟುಂಬಗಳಿಗೆ ವಿತರಣಾ ಕಾರ್ಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸುಮಾರು 3 ಸಾವಿರ ಬಡಕುಟುಂಬಗಳಿಗೆ ಈ ರೇಷನ್ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಫೌಂಡೇಶನ್ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶಾಸಕರೂ ಆದ ಸತೀಶ ಜಾರಕಿಹೊಳಿ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮನೆ ಮಗಳಾಗಿ ಕ್ಷೇತ್ರದ ಜನರ ಅನ್ನದ ಹಸಿವು ಇಂಗಿಸುವ ಕೆಲಸದಲ್ಲಿ ನಿರತ
ಬೆಳಗಾವಿ – ಆ ವೃದ್ದೆಯರ ಕೈ ನಡುಗುತ್ತಿತ್ತು. ಆದರೂ ಮನೆ ಮಗಳ ತಲೆಯ ಮೇಲೆ ಕೈಯಿಟ್ಟು ಹರಸುತ್ತಿದ್ದರು. ತಾಯಂದಿರ ಕಣ್ಣಂಚಿನಲ್ಲಿ ನೀರು ಜಿನುಗುತ್ತಿತ್ತು, ಮನೆಮಗಳನ್ನು ಬಿಗಿದಪ್ಪಿ ಕೃತಜ್ಞತೆ ಸಲ್ಲಿಸುತ್ತಿದ್ದರು. ಹಿರಿಯರು, ಯುವಕರ ಮುಖದಲ್ಲಿ ತಾವು ನೀಡಿದ ಒಂದೊಂದು ಓಟು ನಿಜವಾಗಿಯೂ ಸಾರ್ಥಕವಾದ ಧನ್ಯತಾಭಾವ ಕಾಣುತ್ತಿತ್ತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಿಜಾರ್ಥದಲ್ಲಿ ಶಿವ-ಬಸವ ಜಯಂತಿ ಆಚರಿಸಲ್ಪಟ್ಟಿತು. ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಮ್ಮೆ ಮನೆ ಮಗಳಾಗಿ ಕ್ಷೇತ್ರದ ಜನರ …
Read More »ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ. ಮಂಗಳೂರಿನ ಟೌನ್ ಹಾಲ್ ಬಳಿಯಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ 37 ಬಸ್ಗಳಲ್ಲಿ 1,100 ಜನ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಸಿಕೊಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಕಾರ್ಮಿಕರು ಏಕಾಏಕಿ ಮಂಗಳೂರಿಗೆ ಆಗಮಿಸಿದ್ದರು. ಟೌನ್ ಹಾಲ್ನಲ್ಲಿ ಜಮಾಯಿಸಿದ್ದ ಅವರನ್ನು ಅವರ …
Read More »ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜು. 31ರ ವರೆಗೆ ವಿಸ್ತರಣೆ
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ …
Read More »ತೂಕದಲ್ಲಿ ಮೋಸ ಮಾಡಿದ 146 ಪಡಿತರ ಅಂಗಡಿ ಲೈಸೆನ್ಸ್ ಅಮಾನತು : ಸಚಿವ ಗೋಪಾಲಯ್ಯ
ದಾವಣಗೆರೆ : ಚಿತ್ರದುರ್ಗದ ಬಳಿಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ದಾವಣಗೆರೆ ಬೇಟಿ ನೀಡದರು. ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಇಲಾಖೆಗೆ ಸಂಭಂದಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ದೇಶದಾದ್ಯಂತ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡ್ತಿದೆ. ಹಾಗಾಗಿ …
Read More »ಗ್ರೀನ್ ಮತ್ತು ಆರೆಂಜ್ ಜೋನ್ಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಸಲು ಅನುಮತಿ : ಡಿಸಿಎಂ ಕಾರಜೋಳ
ಬೆಂಗಳೂರು, ಏ.29-ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ …
Read More »ಬಾಲಿವುಡ್ ನಟ ಇರ್ಫಾನ್ ಖಾನ್ಗೆ ಕೊರೊನಾವೈರಸ್ ಪತ್ತೆ…….
ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ಗೆ ಕೊರೊನಾವೈರಸ್ ಪತ್ತೆಯಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್ಡೌನ್ ಹಿನ್ನೆಲೆ ರರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು. ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವೈದ್ಯಾಧಿಕಾರಿಗಳು ದೃಢಪಡಿಸಿದ್ದು, ಕೊರೊನಾವೈರಸ್ ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್ನಲ್ಲಿಡಲಾಗಿದೆ ಎಂದು …
Read More »
Laxmi News 24×7