Breaking News

Monthly Archives: ಏಪ್ರಿಲ್ 2020

ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ಪೆಗ್ ಹಾಕಿ, ನಿದ್ರೆಗೆ ಜಾರುವ  ಮೂಲಕ ಪೊಲೀಸರ ಅತಿಥಿ

ಬೆಂಗಳೂರು: ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ರೌಡಿ ಶೀಟರ್ ನೊಬ್ಬ ಮನಸ್ಸು ತಡೆಯಲಾರದೆ ಪೆಗ್ ಮೇಲೆ ಪೆಗ್ ಹಾಕಿ, ನಿದ್ರೆಗೆ ಜಾರುವ  ಮೂಲಕ ಪೊಲೀಸರ ಅತಿಥಿಯಾಗಿದ್ದಾನೆ. ಹಾಸನದ  ಸಂತೆಪೇಟೆಯಲ್ಲಿರುವ ಪ್ರಿಯದರ್ಶಿನಿ ಬಾರ್ ಗೆ ಕನ್ನ ಹಾಕಲು ಬಂದ ಇಲ್ಲಿನ ವಲ್ಲಭಾಯಿ ರಸ್ತೆಯ ರೌಡಿ ಶೀಟರ್ ರೋಹಿತ್ ಅಲಿಯಾಸ್ ಕೋಕಿ ಎರಡು ಬಾಕ್ಸ್ ಎಣ್ಣೆ ಪ್ಯಾಕ್ ಮಾಡಿದ್ದಾನೆ. ಬಳಿಕ ಮನಸ್ಸು ತಡೆಯಲಾರದೆ ಬಾರ್ ನಲ್ಲಿಯೇ ಕುಳಿತು ಕುಡಿಯಲು ಆರಂಭಿಸಿದ್ದಾನೆ. ಪೆಗ್ …

Read More »

ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ

  ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ ಕೊರೋನಾ ಎಂಬ ಮಹಾಮಾರಿ ರೋಗ ಹೆಚ್ಚಾಗಿ ಹರಡುತ್ತಿರುವುದು ಕಡುಬಡವರಿಗೆ ಜನರಲ್ಲಿ ಆತಂಕ ಉಂಟುಮಾಡಿದೆ ತಿನ್ನಲು ಅನ್ನ ಇಲ್ಲದ ದುಡಿಯಲು ಕೆಲಸವಿಲ್ಲದ ಆದ ಕಾರಣ ಜನರಲ್ಲಿ ಭಯದ ವಾತಾವರಣ ಮೂಡಿರುತ್ತದೆ ಪೊಲೀಸ್ ಸಿಬ್ಬಂದಿ ವರ್ಗದವರಿಗೂ ಆಶಾ ಕಾರ್ಯಕರ್ತರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಮಾಧ್ಯಮ ವರ್ಗದವರಿಗೂ ವಲಸೆ ಬಂದ ಜನಾಂಗದವರಿಗೆ ಶಂಕಧಯ ಜನಾಂಗದವರಿಗೆ ಪೌರಕಾರ್ಮಿಕರಿಗೆ ವಲಸೆ …

Read More »

ಇಂದಿನಿಂದ ೧೦ದಿನಗಳವರೆಗೆ ನೀರು ಬಿಡುಗಡೆ, ಕುಡಿಯುವುದಕ್ಕಾಗಿ ಮಾತ್ರ ಬಳಕೆ ಮಾಡಿ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏ. ೧೬ …

Read More »

ಕೊರೊನಾ ಎಫೆಕ್ಟ್ – ಮರದ ಮೇಲೆ ಮನೆ ಮಾಡಿದ ಕರಾವಳಿಯ ಉಪನ್ಯಾಸಕ

ಮಂಗಳೂರು: ಕೊರೊನಾ ಭೀತಿಯಿಂದ ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬರು ಸಾಮಾಜಿಕ ಅಂತರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮರದ ಮೇಲೆಯೇ ಟ್ರೀಹೌಸ್ ನಿರ್ಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ವಿವೇಕ್ ಆಲ್ವ ಮರದ ಮೇಲೆ ಮನೆ ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಇವರು, ಕೃಷಿ ಸಂಶೋಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ತನ್ನ ಮನೆಯ ಸಮೀಪವಿರುವ …

Read More »

ಕೊರೊನಾ ಸೋಂಕಿತ ವ್ಯಕ್ತಿ ಬಡವರಿಗೆ ಆಹಾರ ಧಾನ್ಯ ವಿತರಿಸಿದ್ದು ಈ ವಿಚಾರ ಇದೀಗ ಆಘಾತವನ್ನುಂಟು ಮಾಡಿದೆ.

ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಬಡವರಿಗೆ ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿದ್ದು, ಈ ವಿಚಾರ ಇದೀಗ ಆಘಾತವನ್ನುಂಟು ಮಾಡಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ರೋಗಿ ನಂ.236 ತನ್ನ ಗೆಳೆಯರು, ಬಂಧುಗಳ ಜೊತೆಗೂಡಿ ಮಾ.27ರಂದು ಮುಲ್ಲಾ ಓಣಿಯ ಜನತೆಗೆ ಆಹಾರ ಧಾನ್ಯ ವಿತರಿಸಿದ್ದು, ಜನ ಆತಂಕಗೊಂಡಿದ್ದಾರೆ. ಡಾಕಪ್ಪಾ ಸರ್ಕಲ್ ನಿಂದ ಕಾಳಮ್ಮನ ಅಗಸಿಯವರೆಗೆ ವಾಸಿಸುತ್ತಿರುವ ಸಾರ್ವಜನಿಕರಿಗೆ 5 ಕೆ.ಜಿ ಅಕ್ಕಿ, 2 ಕೆ.ಜಿ ತೊಗರಿಬೇಳೆ, 1 ಕೆ.ಜಿ ಸಕ್ಕರೆ, …

Read More »

ಮಾತ್ರೆಗಳೂ ಸಿಗದೇ ಕಷ್ಟ; ಬೆಂಗಳೂರಿಗೆ ಭಾರತಿ ವಿಷ್ಣುವರ್ಧನ್ ಕರೆತರಲು​​ ಸಚಿವರ ಸಹಾಯ.!

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಔಷಧಿ ಸಿಗದೇ ತೊಂದರೆ‌ಗೆ ಒಳಗಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌, ಸಚಿವ ಎಸ್​.ಟಿ ಸೋಮಶೇಖರ್​​ ಸಹಾಯದಿಂದ ಮೈಸೂರಿಂದ ಬೆಂಗಳೂರಿಗೆ ಬಂದಿದ್ದಾರೆ. ಔಷಧಿ ಸಿಗದೇ ತೊಂದರೆಗೆ ಒಳಗಾಗಿದ್ದ ಭಾರತಿ ಭಾರತಿ ವಿಷ್ಣುವರ್ಧನ್‌ ಕಳೆದ ಹಲವು ದಿನಗಳಿಂದ ಮೈಸೂರಿನಲ್ಲೇ ಇದ್ದರು. ಅಷ್ಟರಲ್ಲೇ ಕೊರೊನಾ ಲಾಕ್‌ಡೌನ್ ಘೋಷಣೆಯಾಗಿದ್ದರಿಂದ ಭಾರತಿ ವಿಷ್ಣುವರ್ಧನ್, ಮೈಸೂರಿನಲ್ಲೇ ಉಳಿಯುವಂತಾಗಿತ್ತು. 21 ದಿನ ಲಾಕ್‌ಡೌನ್‌ನ ಹೇಗೋ ಕಳೆದ ಅವ್ರು, ಮತ್ತೆ ವಿಸ್ತರಣೆ ಆಗಿದ್ದರಿಂದ ಅವರಿಗೆ ತೊಂದರೆಯಾಗಿದೆ. ಅಲ್ಲದೇ …

Read More »

ಸಾಗರ To ತಮಿಳುನಾಡು – 600 ಕಿ.ಮೀ ನಡೆದೇ ಹೊರಟ ಕಾರ್ಮಿಕರು

ಚಿಕ್ಕಮಗಳೂರು: ಕಳೆದ ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆಂದು ತಮಿಳುನಾಡಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಬಂದಿದ್ದ 5 ಕಾರ್ಮಿಕರು ನಡೆದುಕೊಂಡೇ ತಮಿಳುನಾಡಿನತ್ತ ಹೆಜ್ಜೆ ಹಾಕಿದ್ದಾರೆ. ಏಪ್ರಿಲ್ 14ರ ಬಳಿಕವೂ ಕೊರೊನಾ ಲಾಕ್‍ಡೌನ್ ಮುಂದುವರೆದ ಹಿನ್ನೆಲೆ ವಾಹನಗಳು ಸಿಗದ ಕಾರಣ ಐವರು ಕಾರ್ಮಿಕರು ತಮಿಳುನಾಡಿನತ್ತ ನಡೆದುಕೊಂಡೇ ಸಾಗುತ್ತಿದ್ದಾರೆ. ಸಾಗರದಿಂದ ತಮಿಳುನಾಡಿಗೆ ಸರಿಸುಮಾರು 600 ಕಿ.ಮೀ ಅಂತರವಿದೆ. ಇಲ್ಲಿ ಕೆಲಸವಿಲ್ಲ ಎಂದು ಊರು ನೆನಪಾಗಿ ನಡೆದೇ ಊರು ಸೇರಲು ಕಾರ್ಮಿಕರು ಹೊರಟಿದ್ದಾರೆ. …

Read More »

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಮತ್ತು ಕಸ ಎಸೆದರೆ 1,000 ರೂಪಾಯಿ ದಂಡ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಮತ್ತು ಕಸ ಎಸೆದರೆ 1,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಹಾಗೂ ಕಸ ಎಸದರೆ ಅವರಿಗೆ ದಂಡ ಹಾಕುತ್ತೇವೆ ಎಂದು ಬಿಬಿಎಂಪಿ ತಿಳಿಸಿದೆ. ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ಅಥವಾ ಕಸ ಹಾಕಿದರೆ 1,000 ರೂಪಾಯಿ ದಂಡ ಹಾಕಲಾಗುತ್ತದೆ. ಆದರೆ …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ ಮಾಡುವುದು ಬೆಳಕಿಗೆ ಬಂದಿದೆ. ಕಳೆದ 25ದಿನಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧಕಡೆ ದಾಳಿ ನಡೆಸಿ 40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಮದ್ಯ ಮಾರಾಟಗಾರರು ತಮ್ಮ ಅಂಗಡಿ ಕಳ್ಳತನವಾಗಿದೆ ಎಂದು ಪ್ರತಿ ಬಿಂಬಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು, ನಿಮ್ಮ ಬಳಿ ಇರುವ ಮದ್ಯ ಮತ್ತು ಬೀಯರ್ …

Read More »

ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ನಿರ್ಮಾಣ

ಚಿಕ್ಕಮಗಳೂರು: ಕೊರೊನಾ ಎಫೆಕ್ಟ್‍ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ …

Read More »