ನವದೆಹಲಿ: ಲಾಕ್ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಎಚ್ಚರಿಸುತ್ತಿದ್ದು, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ. ಈ ಕುರಿತು ಅವರದ್ದೇ ಉದಾಹರಣೆಯನ್ನು ನೀಡುತ್ತಿದ್ದು, ತಂದೆಯನ್ನು ನೋಡಲಿಕ್ಕಾಗದೆ ಪರಿತಪಿಸುತ್ತಿರುವ ಪರಿಯನ್ನು ಸಹ ವಿವರಿಸಿದ್ದಾರೆ. ಕೊರೊನಾ ವಾರಿಯರ್ಸ್ ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಗೌರವ ಕೊಡೋಣ, ಹಿಂದೂಸ್ಥಾನವನ್ನು ಕೊರೊನಾದಿಂದ ರಕ್ಷಿಸೋಣ ಎಂದು ಮನವಿ ಮಾಡಿದ್ದಾರೆ. ಹೌದು ಲಾಕ್ಡೌನ್ ಸಂದರ್ಭದಲ್ಲಿಯೂ ಹಗಲು ರಾತ್ರಿ ಎನ್ನದೆ ನಮಗಾಗಿ ದುಡಿಯುತ್ತಿರುವ …
Read More »Monthly Archives: ಏಪ್ರಿಲ್ 2020
ಕೊರೊನಾ ವೈರಸ್ ನ ನಿಗೂಢ ರಹಸ್ಯವನ್ನು ಭೇದಿಸಲು ಮುಂದಾದ ಅಮೆರಿಕ
ವಾಷಿಂಗ್ಟನ್: ಕೊರೊನಾ ವೈರಸ್ ಚೀನಾದ ವುಹಾನ್ ನಗರದಲ್ಲಿ ಮೊದಲು ಕಾಣಿಸಿಕೊಂಡಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ವುಹಾನ್ ನಲ್ಲಿ ಎಲ್ಲಿ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಿಗೂಢ ರಹಸ್ಯವನ್ನು ಭೇದಿಸಲು ಅಮೆರಿಕ ಈಗ ಮುಂದಾಗಿದೆ. ಅಮೆರಿಕ ಸರ್ಕಾರ ಈ ವೈರಸ್ ಮೊದಲು ವುಹಾನ್ ನಲ್ಲಿರುವ ವೆಟ್ ಮಾರುಕಟ್ಟೆಯಿಂದ ಮನುಷ್ಯರಿಗೆ ಬಂದಿದೆಯೋ ಅಥವಾ ವುಹಾನ್ ವೈರಾಲಜಿ ಲ್ಯಾಬ್ ನಿಂದ ಸೋರಿಕೆ ಆಗಿದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. ಈ …
Read More »ಹಾಸನ: ನಾನು ಮಾಸ್ಕ್ ಹಾಕದೆ ಹೊರಗೆ ಹೋಗುತ್ತೇನೆ: ರೇವಣ್ಣ
ಹಾಸನ: ನಾನು ಮಾಸ್ಕ್ ಹಾಕದೆ ಹೊರಗೆ ಹೋಗುತ್ತೇನೆ. ಬೇಕಾದರೆ ನನ್ನನ್ನು ಬಂಧಿಸಲಿ. ಜೈಲಿನಲ್ಲಿ ಊಟನಾದರೂ ಸಿಗುತ್ತೆ ಎಂದು ಪ್ರಸ್ತುತ ಸ್ಥಿತಿಯ ಬಗ್ಗೆ ಮಾಜಿ ಸಚಿವ ರೇವಣ್ಣ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ರೇವಣ್ಣ ಆಕ್ರೋಶ ಹೊರಹಾಕಿದ್ರು. ದೇಶದ ಪ್ರಧಾನಿ ಮತ್ತು ಸಿಎಂ ಹೇಳಿದ ಹಾಗೆ ಜನರು ಪಾಲಿಸಿದ್ದಾರೆ. ಅವರು ರಾಷ್ಟ್ರದ ದೊರೆ. ರಾಷ್ಟ್ರದ ದೊರೆ ಹೇಳಿದ ಹಾಗೆ ಕೇಳಿದ್ದೇವೆ. ದೀಪ …
Read More »ನೀರಿನ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ.:ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು. ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ …
Read More »ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು.
ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು. ಗಬ್ಬು ನಾತಕ್ಕೆ ಗ್ರಾ.ಪಂ.ನಾಕರ ರೊಚ್ಚಿಗೆದ್ದ ಗ್ರಾಮಸ್ಥರು. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮದಲ್ಲಿ ಹೋಳೆ ಹರಿದ ಚರಂಡಿ ನೀರು. ಸೊಳ್ಳೆ, ನೊಣ,ತಿಗಣಿ ಕಾಟಕ್ಕೆ ಗ್ರಾಮಸ್ಥರಿಗಿಲ್ಲ ನಿದ್ದೆ. ಯಾದಗೀರಿ ಜಿಲ್ಲೆಯ ಎಮ್ ಹೊಸಳ್ಳಿ ಗ್ರಾಮದಲ್ಲಿ ದುರ್ನಾತ. ಭಯಾನಕ ಕರೋನ ರೋಗಕ್ಕೆ ಭಯಪಟ್ಟ ಗ್ರಾಮಸ್ಥರು. ಮನೆಗೆ ನುಗ್ಗಿದ ಚರಂಡಿ ನೀರು …
Read More »ಮಕ್ಕಳ ಕಲಿಕೆಗಾಗಿ ಶಿಕ್ಷಣ ಇಲಾಖೆ ಹೊರ ತಂದಿರುವ ನೂತನ ಯೂಟ್ಯೂಬ್ ಚಾನಲ್ ಮಕ್ಕಳ ವಾಣಿ
ಬೆಂಗಳೂರು, ಏ.16- ದೀರ್ಘಾವಧಿಗೆ ರಜೆ ಇರುವ ಸಂದರ್ಭದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಯೂಟ್ಯೂಬ್ ಚಾನೆಲ್ ಪ್ರಾರಂಭಿರುವುದು ಅತ್ಯಂತ ಸಕಾಲಿಕ ಹಾಗೂ ಸಮಂಜಸವಾಗಿದೆ ಎಂದು ಮುಖ್ಯಂಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಕಲಿಕೆಗಾಗಿ ಶಿಕ್ಷಣ ಇಲಾಖೆ ಹೊರ ತಂದಿರುವ ನೂತನ ಯೂಟ್ಯೂಬ್ ಚಾನಲ್ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಅನ್ನು ಉದ್ಘಾಟನೆ ಮಾಡಿ ಮಾತನಾಡಿದ ಮುಖ್ಯಂಮಂತ್ರಿ, ತಂತ್ರಜ್ಞಾನದ ಸದ್ಬಳಕಗೆ ಇದು ಅತ್ಯುತ್ತಮ ಉದಾಹರಣೆಯಾಗಿದೆ ಎಂದರು. ಚಾನಲ್ ಆರಂಭಿಸಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ …
Read More »ರಾಮನಗರದ ತೋಟದ ಮನೆಯಲ್ಲಿ ನಿಖಿಲ್-ರೇವತಿ ಸಿಂಪಲ್ ಮದುವೆ ……
ಬೆಂಗಳೂರು,ಏ.16-ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವದ ಅಂಗವಾಗಿ ಇಂದು ಅರಿಶಿಣ ಶಾಸ್ತ್ರ ಅವರವರ ನಿವಾಸದಲ್ಲಿ ನಡೆಯಲಿದೆ. ಮೊದಲು ರಾಮನಗರ ಚನ್ನಪಟ್ಟಣ ಮಧ್ಯೆ ಬೃಹತ್ ವೇದಿಕೆಯಲ್ಲಿ ವಿವಾಹ ನಡೆಸಲು ನಿರ್ಧಾರವಾಗಿತ್ತು. ತದನಂತರ ಕೊರೋನಾ ಹಾವಳಿಯಿಂದ ಸಮಸ್ಯೆ ಎದುರಾಗುತ್ತದೆ ಎಂದು ಅರಮನೆ ಮೈದಾನದ ಒಳಗೆ ನಿಗದಿ ಮಾಡಲಾಯಿತು. ಆದರೂ ಅದೂ ಬೇಡವೆಂದು ವಧುವಿನ ಸ್ವಗೃಹದಲ್ಲಿ ವಿವಾಹ ಎಂದು ನಿಶ್ಚಯವಾಗಿತ್ತು. ಇವೆಲ್ಲವೂ ಒಂದು ಕಡೆಯಾದರೆ ಕೊನೆಗೂ …
Read More »ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢ
ಬೆಳಗಾವಿ – ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 8, ರಾಯಬಾಗದ 7 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ. ಹಿರೇಬಾಗೇವಾಡಿಯಲ್ಲಿ 6 ಮಹಿಳೆಯರಿಗೆ ಸೋಂಕು ತಗುಲಿದೆ. ಚಿಕ್ಕೋಡಿಯ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಒಂದೇ ದಿನ …
Read More »ಪಿಜ್ಜಾ ಡೆಲಿವರಿ ಮಾಡುವ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ದೃಢ……
ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಹೆಸರಾಂತ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಯುವಕನ ಸಂಪರ್ಕದಲ್ಲಿದ್ದ ಸಹೋದ್ಯೊಗಿಗಳು ಹಾಗೂ ಪಿಜ್ಜಾ ಡೆಲಿವರಿ ಪಡೆದಿದ್ದ 72 ಕುಟುಂಬಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಬುಧವಾರ ದಕ್ಷಿಣ ದೆಹಲಿಯ ಡಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಲ್ವಿಯಾ ನಗರದಲ್ಲಿ ಇರುವ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಡೆಲಿವರಿ ಬಾಯ್ ಕರ್ತವ್ಯ ನಿರ್ವಹಿಸುತ್ತಿದ್ದನು. ಈತನಿಗೆ ಕೊರೊನಾ ಸೋಂಕು ತಗುಲಿರುವುದು …
Read More »ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ……….
ಕರ್ನಾಟಕದಲ್ಲಿ ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ – ಬೆಳಗಾವಿಯಲ್ಲಿ ಒಟ್ಟು 36, ಮೈಸೂರಿನಲ್ಲಿ 61ಕ್ಕೆ ಏರಿಕೆ ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು 34 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 12, ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು 3, ಕಲಬುರಗಿ, ಗದಗ್ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ …
Read More »
Laxmi News 24×7