ತಿರುವನಂತಪುರಂ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮೇ.3ರವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ ಕೆಲವೊಂದು ಮನಕಲಕುವ ಘಟನೆಗಳು ನಡೆದಿವೆ. ಇದಕ್ಕೆ ಕೇರಳದಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಹೌದು. ಆಸ್ಪತ್ರೆಯಿಂಂದ ಡಿಸ್ಚಾರ್ಜ್ ಆದ ವ್ಯಕ್ತಿ ಮನೆಗೆ ವಾಪಸ್ ಹೋಗುತ್ತಿದ್ದಾಗ ಪೊಲೀಸರು ಆಟೋ ತಡೆದಿದ್ದಾರೆ. ಇದರಿಂದಾಗಿ ತಂದೆಯನ್ನು ಮಗನೇ ಎತ್ತಿಕೊಂಡು ಹೋಗಿ ಮನೆ ತಲುಪಿದ ಘಟನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲಂ ಸಮೀಪದ 65 ವರ್ಷದ ವೃದ್ಧ ಅನಾರೋಗ್ಯದಿಂದಾಗಿ …
Read More »Monthly Archives: ಏಪ್ರಿಲ್ 2020
ಕೊರೊನಾ ಮಧ್ಯೆ ಏಕವಚನದಲ್ಲೇ ಸಚಿವರ ಕಿತ್ತಾಟ………
ಬೆಂಗಳೂರು: ಸಚಿವರ ಸಭೆಯಲ್ಲಿ ಏರು ಧ್ವನಿಯಲ್ಲಿ, ಏಕವಚನದಲ್ಲೇ ಸಚಿವ ಎಸ್.ಟಿ ಸೋಮಶೇಖರ್ ಹಾಗೂ ನಾರಾಯಣಗೌಡ ಕಿತ್ತಾಡಿಕೊಂಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ಇಬ್ಬರು ಸಚಿವರು ಕಿತ್ತಾಡಿಕೊಂಡಿದ್ದಾರೆ. ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮಶೇಖರ್ ಹಾಗೂ ನಾರಾಯಣಗೌಡ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸಿದ್ದಾರೆ. ಲಾಕ್ಡೌನ್ ವಿಚಾರದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಸುಗಮ ಸಾಗಾಟ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಹೋಗೋ, ಬಾರೋ ಎಂದು ಏಕವಚದಲ್ಲಿ ಸಚಿವರು ಜಗಳವಾಡಿದ್ದಾರೆ. ಇತ್ತ …
Read More »ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ
ಬೆಂಗಳೂರು : ದೇಶಾದ್ಯಂತ ಎರಡನೇ ಅವಧಿ ಲಾಕ್ ಡೌನ್ ಜಾರಿಗೆ ಬಂದಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ವರೆಗೆ ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ. ಭಾರತದಲ್ಲಿ ಈವರೆಗೆ 11,933 ಪ್ರಕರಣ ದಾಖಲಾಗಿದೆ. ಈ ಪೈಕಿ 10,197 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 1,343 ಜನರು ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ ಒಟ್ಟು 40 …
Read More »ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು …
Read More »ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ
ರಬಕವಿ -ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಬಾಗಲಕೋಟ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ.ರಬಕವಿ ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆಯಲಾಗಿದೆ. ಹೌದು ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದು ಜನ್ರು ಪಡಿತರ ಧಾನ್ಯ ಸಿಗದೆ ಪರದಾಡುವಂತಾಗಿದೆ .ಆದ್ರೆ.ರಬಕವಿ ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸಿ ರಬಕವಿಯಿಂದ ಮಹಾರಾಷ್ಟ್ರ ಕ್ಕೆ ಸಾಗಾಟ ಮಾಡುವ ವೇಳೆ ದಾಳಿ ಮಾಡಿ ಲಾರಿ …
Read More »ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪೌರಕಾರ್ಮಿಕರು, ಆಶಾಕಾರ್ಯಕರ್ತೆಯರಿಗೆ ದಿನ ಬಳಕೆ ವಸ್ತುಗಳ ವಿತರಣೆ
ಮೂಡಲಗಿ: ವಿಶ್ವವ್ಯಾಪಿ ಜನ ಜೀವನ ಹದಗೆಟ್ಟಿರುವಾಗ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರ ಸೇವಾಕಾರ್ಯ ಮೆಚ್ಚುವಂತಹದು. ಇಂತಹ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆಯು ಶ್ಲಾಘನೀಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರಿಗೆ ದಿನ ಬಳಕೆ ವಸ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೋನಾ ಎಂಬ ಮಹಾಮಾರಿ ವೈರಸ್ ವಿಶ್ವವನ್ನೆ ನಡುಗಿಸಿದೆ. ಸಾಮಾಜಿಕವಾಗಿ ನಗರದಲ್ಲಿ ಯಾವುದೇ ರೋಗಗಳು, …
Read More »ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು ಪ್ರಕರಣ
ಮೈಸೂರಿನಲ್ಲಿ ಕೊರೋನ ಕಮ್ಯುನಿಟಿ ಸ್ಪ್ರೆಡ್..? ಮಹಾಮಾರಿ ಕೊರೋನ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ 72 ವರ್ಷದ ವ್ಯಕ್ತಿಗೆ ಸೋಂಕು ಯಾವುದೇ ಟ್ರಾವೆಲ್ ಹಿಸ್ಟರಿ, ಸೋಂಕಿತರ ಸಂಪರ್ಕ ಇಲ್ಲದಿದ್ದರೂ ಸೋಂಕು ಸಮುದಾಯಕ್ಕೆ ಕೊರೋನ ಹರಡುವ ಭೀತಿಯಲ್ಲಿ ಮೈಸೂರು ಮಂದಿ ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು ಪ್ರಕರಣ ಸೋಂಕು ಹೇಗೆ ಹರಡಿತು ಎಂದು ಕಾರಣ ಹುಡುಕುತ್ತಿರುವ ಜಿಲ್ಲಾಡಳಿತ
Read More »ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಣಿಕೆ ಮೇಲೆ ತೀವ್ರ ನಿಗಾಕ್ಕೆ ಸೂಚನೆ
ಹಾವೇರಿ:. : ಗೂಡ್ಸ್ ವಾಹನ ಪ್ರಯಾಣಿಕರ ತಡೆಗೆ ಕಠಿಣ ಕ್ರಮಕೈಗೊಳ್ಳಬೇಕು. ವಾಹನ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಎರಡು ಜನರಿಗಿಂತ ಹೆಚ್ಚು ಪ್ರಯಾಣಿಸದಂತೆ ಚೆಕ್ಪೋಸ್ಟ್ಗಳಲ್ಲಿ ತಡೆಯಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೋನಾ ತಡೆಗಾಗಿ ರಚಿಸಲಾದ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಹೊರ ಜಿಲ್ಲೆಗಳಿಂದ ಜಿಲ್ಲಾ ಗಡಿ ಪ್ರವೇಶಮಾಡುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಅವರ …
Read More »ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …
Read More »ಅಯ್ಯೋ… ದೇವರೇ…ಬಯಲಲ್ಲಿ ಬೀಸಾಡಿದ್ದ ಬಾಳೆಹಣ್ಣು ತಿಂದು ಹೊಟ್ಟೆ ತುಂಬಿಸಿಕೊಂಡ ವಲಸೆ ಕಾರ್ಮಿಕರು!
ಲಾಕ್ಡೌನ್ ವಿಸ್ತರಣೆಯಾಗಿರುವುದು ಕೊರೊನಾ ವೈರಸ್ ನಿಯಂತ್ರಣ ಮಾಡುವ ಹಾದಿಯಲ್ಲಿ ಒಳ್ಳೆಯ ನಿರ್ಧಾರವಾದರೂ, ವಲಸೆ ಕಾರ್ಮಿಕರ ಪಾಲಿಗೆ ಉಸಿರುಗಟ್ಟಿದ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ. ಬುಧವಾರ ಮಧ್ಯಾಹ್ನ ರಾಜಧಾನಿ ಹೊಸದಿಲ್ಲಿಯಲ್ಲಿ ಕಂಡುಬಂದ ಮನಕುಲಕುವ ದೃಶ್ಯವೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದು. ರಾಜಧಾನಿಯ ಪ್ರಮುಖ ಶವಾಗಾರಗಳಲ್ಲಿ ಒಂದಾದ ನಿಗಂಬೋಧ್ ಘಾಟ್ ಬಳಿ ಸತ್ತವರ ಆಚರಣೆಗಳಿಗಾಗಿ ಸಂಗ್ರಹಿಸಲಾಗಿದ್ದ ಬಾಳೆ ಹಣ್ಣುಗಳನ್ನು ಯಮುನಾ ನದಿ ದಡದಲ್ಲಿ ಎಸೆಯಲಾಗಿತ್ತು. ಇದನ್ನು ಕಂಡ ವಲಸೆ ಕಾರ್ಮಿಕರು, ಹಸಿವು ತಾಳಲಾರದೆ ಬಾಳೆ …
Read More »
Laxmi News 24×7