Daily Archives: ಮೇ 2, 2020

ತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ.

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತ್ತ ಮಲ್ಲಯ್ಯನ ದೇವಸ್ಥಾನದ ಬಳಿಯ ಕೆಪಿಟಿಸಿಎಲ್ ವಿಂಡ್ ಪ್ಯಾನ್ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಸಂಪತ್ತು ಸೇರಿದಂತೆ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿದೆ. ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಇದು ವಿಂಡ್ ಫ್ಯಾನ್ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿದೆಯಾ? …

Read More »

ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್- ಎಚ್‍ಡಿಕೆ ಆರೋಪ……

ಕೋಲಾರ: ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್ಲ. ಜನ ಸಾಮಾನ್ಯರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು. ಮುಳಬಾಗಿಲಿನ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಅವರು ತಾಲೂಕಿನಲ್ಲಿ 46 ಸಾವಿರ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮುಂಬೈನಿಂದ ಮಂಡ್ಯಗೆ …

Read More »

ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಇನ್ನೂ 2 ವಾರ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶಾದ್ಯಂತ ಮೇ 17ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಇದೇ ವೇಳೆ ವಲಸೆ ಕಾರ್ಮಿಕರು, ತುರ್ತು ಪ್ರಯಾಣಿಕರಿಗೆ ಗುಡ್‍ನ್ಯೂಸ್ ಜೊತೆಗೆ ಕೇಂದ್ರ ಸರ್ಕಾರ ಶಾಕ್ ಕೂಡ ಕೊಟ್ಟಿದೆ. ಕೊರೊನಾ ತೊಲಗಿಸಲು ಕೇಂದ್ರ ಸರ್ಕಾರ 4 ಝೋನ್‍ಗಳಾಗಿ ವಿಂಗಡಣೆ ಮಾಡಿದೆ. ಕಂಟೈನ್‍ಮೆಂಟ್, ರೆಡ್, ಆರೆಂಜ್, ಗ್ರೀನ್ ಝೋನ್ ಅಂತ ವಿಂಗಡಣೆ ಮಾಡಿದ್ದು, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಸೆ …

Read More »

ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ.

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ. ಶುಕ್ರವಾರ ರಾತ್ರಿ ವೇಳೆ ಗಾಳಿಯ ರಭಸಕ್ಕೆ ಹಾರಿ ಬಂದ ಟಿನ್‍ಗಳು ನಗರದ ಸಿಯತಲಾಬ್ ನಿವಾಸಿ ರತ್ನಾಬಾಯಿ ಮನೆ ಮೇಲೆ ಬಿದ್ದಿವೆ. ರಸ್ತೆ, ಮನೆಗಳ ಮೇಲೆ ಬಿದ್ದಿರುವ ಟಿನ್ ಗಳಿಂದ ತಳ್ಳೋ ಬಂಡಿ, ಬೈಕ್‍ಗಳು ಜಖಂಗೊಂಡಿವೆ. ಅಷ್ಟೇ ಅಲ್ಲದೇ ರಾತ್ರಿ ಮಳೆ ಜೋರಾಗಿದ್ದರಿಂದ ನಿವಾಸಿಗಳು ಮನೆಯಿಂದ ಹೊರಗಡೆಯಿರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ …

Read More »

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ. ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »