Breaking News

Daily Archives: ಮೇ 3, 2020

ಕೊರೋನಾ ವಾರ್ಡ್​ನಲ್ಲಿ ಟ್ಯಾಬ್ ವ್ಯವಸ್ಥೆ: ರೋಗಿಗಳ ಜೊತೆ ಸಂಬಂಧಿಕರ ಸಂಪರ್ಕಕ್ಕೆ ವಿನೂತನ ತಂತ್ರ

ಕ ಲಬುರ್ಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55ಕ್ಕೇರಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಮತ್ತೊಂದೆಡೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಕೊರೋನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲವೆಂಬ ಆರೋಪ ನಿರಾಧಾರವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರಿಗೆ ಐಸೋಲೇಷನ್ ವಾರ್ಡ್​ಗೆ ಬಿಡಲಾಗಲ್ಲ. ಹೀಗಾಗಿ ಕೆಲವೊಬ್ಬರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವೆಲ್ಲ …

Read More »

Lockdown News: ಲಾಕ್​​ಡೌನ್​​ ಸಡಿಲಿಕೆ: ಈ ಪ್ರದೇಶಗಳಲ್ಲಿ ಮಾತ್ರ ಅಂತರ ಜಿಲ್ಲೆ ಪ್ರಯಾಣಕ್ಕೆ ಪಾಸ್​ ಬೇಕಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು(: ಕೊರೋನಾ ವೈರಸ್​​ ತಹಬದಿಗೆ ತರಲು ದೇಶಾದ್ಯಂತ ಮೂರನೇ ಬಾರಿಗೆ ಮೇ 17ನೇ ತಾರೀಕಿನವರೆಗೂ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಾಳೆಯಿಂದ ಲಾಕ್​ಡೌನ್​​​​ ಸಡಿಲಗೊಳಿಸಿರುವ ರಾಜ್ಯ ಸರ್ಕಾರವೂ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ನಾಳೆಯಿಂದ ಗ್ರೀನ್​​ ಜೋನ್​ ವ್ಯಾಪ್ತಿಯಲ್ಲಿ ಬಹುತೇಕ ಸೇವೆಗಳು ಲಭ್ಯ ಇರಲಿವೆ. ಜತೆಗೆ ಸಾರ್ವಜನಿಕರ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ರೆಡ್​​ ಜೋನ್​​​ ವ್ಯಾಪ್ತಿಗೆ ಬರುವ ಬೆಂಗಳೂರು ನಗರ …

Read More »

ಉಡುಪಿಯಲ್ಲಿ ಯಥೇಚ್ಛವಾಗಿ ಮದ್ಯ ಸ್ಟಾಕ್ ಇದೆ: ಅಬಕಾರಿ ಉಪ ಆಯುಕ್ತ ಅಭಯ

ಉಡುಪಿ: ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಲಭ್ಯವಿದೆ. ಯಾರೂ ನೂಕುನುಗ್ಗಲು ಮಾಡಬೇಡಿ ಅಂತ ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಮದ್ಯ ಮಾರಾಟ ನಡೆಯಲಿದೆ. ಜಿಲ್ಲೆಯ 103 ವೈನ್ ಸ್ಟೋರ್ ಗಳಲ್ಲಿ ಮದ್ಯ ಲಭ್ಯವಿದೆ. ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್‍ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆಯಲಿದೆ ಎಂದು ಹೇಳಿದರು. ಉಡುಪಿ ಜಿಲ್ಲೆಯಲ್ಲಿ …

Read More »

ಕೊಡಗಿನಲ್ಲಿ ಲಾಕ್‍ಡೌನ್ ಸಡಿಲಿಕೆ ಇಲ್ಲ,ಮದ್ಯಮಾರಾಟಕ್ಕೆ ಅವಕಾಶ ಇಲ್ಲ,?

ಮಡಿಕೇರಿ: ಮೇ 4ರಿಂದ ಗ್ರೀನ್ ಝೋನ್ ಗಳಲ್ಲಿ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಕೊಡಗಿನ ಜನರಿಗೆ ನಿರಾಸೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರೆಸುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮೂರುವರೆಯಿಂದ ನಾಲ್ಕು ಸಾವಿರ ಜನ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ನಿರೀಕ್ಷೆ ಇದೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸಲು ಚಿಂತನೆ ನಡೆಸಲಾಗಿದೆ. …

Read More »

ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ……….

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ಮನೆಗಳ ಛಾವಣಿ ಹಾಗೂ ಹೆಂಚುಗಳು ಹಾರಿವೆ. ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಾದ್ಯಂತ ಭಾನುವಾರ ಸಂಜೆ ಭಾರೀ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಸಂಜೆ ಗುಡುಗು ಸಹಿತ ಪ್ರಾರಂಭವಾದ ಬಿರುಗಾಳಿ ಮಳೆಗೆ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ, ದೊಡ್ಡ ಬಿಳಾಹ, ಗಸುಳುಗಳಲೆ ಕಾಲೋನಿ ಹಾಗೂ ಚಿನ್ನಳ್ಳಿ ಗ್ರಾಮಗಳ ಹಲವು ಮನೆಗಳ ಮೇಲ್ಛಾವಣಿ, …

Read More »

ಲಾಕ್‍ಡೌನ್ ರಿಲೀಫ್ ಜೊತೆ ಖಡಕ್ ಎಚ್ಚರಿಕೆ:ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಬಹುತೇಕ ಬೆಂಗಳೂರು ನಾಳೆಯಿಂದ ಓಪನ್ ಆಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೆಂಗಳೂರಿಗರಿಗೆ ಬಹುತೇಕ ರಿಲೀಫ್ ನೀಡಿದ್ದಾರೆ. ಪಾಸ್ ಇಲ್ಲದೆಯೂ ಓಡಾಡಬಹುದು ಎಂದಿದ್ದಾರೆ. ಕೆಲವೊಂದು ಷರತ್ತು ವಿಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ, ಸೆಕ್ಷನ್ 188ರ ಅಡಿ ಕೇಸ್ ದಾಖಲಿಸಲಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಅಂದ್ರೆ ಸೋಮವಾರದಿಂದ ಪಾಸ್ ಇಲ್ಲದೆಯೂ ಓಡಾಡಬಹುದು. ಒಂದು ಪೊಲೀಸರು ಪರಿಶೀಲನೆಗೆ ತಡೆದಾಗ ರಸ್ತೆಗೆ …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಸುಗ್ರೀವಾಜ್ಞೆ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಇನ್ನು‌ ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ನಿಯಮಾವಳಿ 2020 ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೆ‌ ತಂದಿದೆ. ಈ ಸುಗ್ರೀವಾಜ್ಞೆ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಇಲ್ಲವೆ, ಕರವಸ್ತ್ರ, ಅಥವಾ ಬಟ್ಟೆಯನ್ನು ಬಾಯಿ, ಮೂಗು ಮುಚ್ಚುವಂತೆ ಧರಿಸುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಅದೇ …

Read More »

ಎಚ್ಚರಿಕೆ : ಎಣ್ಣೆ ಮಾರೋರಿಗೂ, ಕುಡಿಯೋರಿಗೂ Conditions Apply, ಯಾಮಾರಿದರೆ ತೆರಬೇಕಾಗುತ್ತೆ ದಂಡ..!

ಬೆಂಗಳೂರು : ಕಳೆದ ಒಂದೂವರೆ ತಿಂಗಳಿನಿಂದ ಮುಚ್ಚಿದ್ದ ಮಧ್ಯದ ಅಂಗಡಿಗಳು ನಾಳೆ ರಾಜ್ಯಾದ್ಯಂತ ( ಕಂಟೋನ್ಮೆಂಟ್ ಹೊರತುಪಡಿಸಿ) ತೆರೆಯಲಿದ್ದು, ಭಾನುವಾರದಿಂದಲೇ ಎಣ್ಣೆ ಪ್ರಿಯರು ದಾಂಗುಡಿ ಇಟ್ಟಿದ್ದಾರೆ. ಇದರ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಕಂಟೈನ್‍ಮೆಂಟ್ ಝೋನ್ ವ್ಯಾಪ್ತಿಯ ಜನರಿಗೂ ಎಣ್ಣೆ ಬೇಕು ಅಂದರೆ ಸರಿಯಾಗಿ ಲಾಕ್‍ಡೌನ್ ನಿಯಮ ಪಾಲಿಸಿ ಸೋಂಕು ಮುಕ್ತ ಝೋನ್ ಆಗಬೇಕಿದೆ. ಸರಿಯಾಗಿ ನಿಯಮ ಪಾಲಿಸದಿದ್ದರೆ, ನೂಕು …

Read More »

:ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ.

ಸಾರ್ವಜನಿಕರ ಗಮನಕ್ಕೆ, ಗೋಕಾಕ :ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಲಾಕ್ ಡೌನ್ ಷರತ್ತುಗಳನ್ನು ಸಡಿಲ ಗೊಳಿಸಲಾಗಿದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ ನಿಯಮಾವಳಿಗಳ ಪ್ರಕಾರ ಬೆಳಿಗ್ಗೆ 7.00 ರಿಂದ ಸಂಜೆ 7.00ರ ವರೆಗೆ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳು ಮತ್ತು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಹೋಟೆಲ್ ಕಿಚನ್ ತೆರೆಯಲು ಮಾತ್ರ ಅವಕಾಶ ಇದ್ದು, …

Read More »

ಮಾರ್ಕೆಟ್ ಎಸಿಪಿ ನಾರಾಯಣ ಭರಮಣಿ ಅವರ ಕಚೇರಿ ಆವರಣದಲ್ಲಿ ನಡೆದ ಪೋಲೀಸ್ ಅಧಿಕಾರಿಗಳ ಮಹತ್ವದ ಸಭೆ

ಬೆಳಗಾವಿ- ಬೆಳಗಾವಿ ಜಿಲ್ಲೆ ಆರೇಂಜ್ ಝೋನ್ ವ್ಯಾಪ್ತಿಗೆ ಬಂದಿದ್ದು ಕೇಂದ್ರ ಸರ್ಕಾರದ ಆರೇಂಜ್ ಝೋನಿನ ಎಲ್ಲ ಮಾರ್ಗಸೂಚಿಗಳು ಬೆಳಗಾವಿ ಜಿಲ್ಲೆಗೆ ಅನ್ವಯ ಆಗುತ್ತವೆ ಆದರೆ ಬೆಳಗಾವಿ ನಗರದಲ್ಲಿ ಸಂಗಮೇಶ್ವರ ನಗರ,ಆಝಾದ್ ಗಲ್ಲಿ,ಕ್ಯಾಂಪ್ ಪ್ರದೇಶ ,ಅಮನ್ ನಗರ ಗಳು ಕಂಟೈನ್ಮೆಂಟ್ ಝೋನ್ ನಲ್ಲಿ ಬರುವದರಿಂದ ಬಹುತೇಕ ಬೆಳಗಾವಿ ನಗರವೇ ಕಂಟೈನ್ಮೆಂಟ್ ಝೋನ್ ನಲ್ಲಿ ಇರುವದರಿಂದ ಬೆಳಗಾವಿ ನಗರದಲ್ಲಿ ಯಾವ ರೀತಿಯಲ್ಲಿ ಸಡಲಿಕೆ ನೀಡಬಹುದು ಎನ್ನುವದರ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಹಿರಿಯ ಪೋಲೀಸ್ …

Read More »