ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರು ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ ತುರ್ತಾಗಿ ಕಾಮಗಾರಿಗಳು ಪೂರ್ಣವಾಗಬೇಕು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಣೆಯಾಗಬೇಕು ಹಾಗೂ ಮೊದಲ ಹಂತದ ಯೋಜನೆ ಆದಷ್ಟು ಬೇಗ ಮುಗಿಯಬೇಕು ಎಂದು ಮನವಿ ಮಾಡಿದರು. ಹಾಸನ: ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳೆ ಅವರು ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು. ಸಕಲೇಶಪುರ ತಾಲ್ಲೂಕಿನ …
Read More »Daily Archives: ಮೇ 8, 2020
ಶಿವಾಜಿನಗರ ನಾಲ್ವರಲ್ಲಿ ಕೊರೋನಾ ಸೋಂಕು; ಬೆಂಗಳೂರಿನ ಬಹುತೇಕ ಕಡೆ ಅಡ್ಡಾಡಿರುವ ಸೋಂಕಿತರು
ಬೆಂಗಳೂರು: ಹೌಸ್ ಕೀಪಿಂಗ್ ಜೊತೆ ವಾಸವಿದ್ದ ಶಿವಾಜಿನಗರ ನಾಲ್ವರು ವ್ಯಾಪಾರಿಗಳಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊರೋನಾ ಸೋಂಕಿತ ಹೌಸ್ ಕೀಪಿಂಗ್ ವ್ಯಕ್ತಿ ಜತೆ ಒಟ್ಟು ಏಳು ಜನ ಇದ್ದರು. ಇವರಲ್ಲಿ ನಾಲ್ಕು ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. 13 ಜನರಲ್ಲಿ 5 ಮಂದಿಗೂ ಕೊರೋನಾ ಸೋಂಕು ತಗುಲಿದೆ. ಉಳಿದ 9 ಜನರ ಫಲಿತಾಂಶ ನಾಳೆ ಬರಲಿದೆ. ಇದೀಗ ಕೊರೋನಾ ಪಾಸಿಟಿವ್ ವರದಿ ಬಂದ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 19, 22, 25 …
Read More »ರಾಜ್ಯದ ಉಚಿತ ಬಸ್ ವ್ಯವಸ್ಥೆ ಅವಧೀ ಮುಗಿದಿದೆ.ಒಂದು ವಾರದಲ್ಲಿ ಬೆಂಗಳೂರಿನಿಂದ ಊರುಗಳತ್ತ ತೆರಳಿದ 1,08,300 ಕಾರ್ಮಿಕರು
ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ. ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,08,300 ಕಾರ್ಮಿಕರನ್ನು ಕೆಎಸ್ಆರ್ಟಿ ಬಸ್ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್ಗಳಲ್ಲಿ ವಲಸೆ ಕಾರ್ಮಿಕರು …
Read More »ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢ
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಗುರುವಾರ ಒಂದೇ ದಿನ ಏಳು ಮಂದಿಗೆ ಕಿಲ್ಲರ್ ಕೊರೊನಾ ದೃಢವಾಗಿದೆ. ಶಿವಾಜಿನಗರದಲ್ಲಿ ನಾಲ್ವರಿಗೆ, ಪಾದರಾಯನಪುರದಲ್ಲಿ ಇಬ್ಬರಿಗೆ ಮತ್ತು ಯಶವಂತಪುರದಲ್ಲೂ ಓರ್ವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಪಾದರಾಯನಪುರದಲ್ಲಿ ಮತ್ತೆ ಕೊರೊನಾ ರಣಕೇಕೆ ಹಾಕುತ್ತಿದೆ. ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢವಾಗಿದೆ. ಬೇರೆ ಬೇರೆ ಮನೆಗಳಲ್ಲಿ ಇದ್ದ …
Read More »
Laxmi News 24×7