ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …
Read More »Daily Archives: ಮೇ 12, 2020
ಕೊರೊನಾ ನೆಪದಲ್ಲಿ ಸೆಕ್ಯೂರಿಟಿ ಗಾರ್ಡ್ಗಳಿಗೆ ಸಂಬಳ ಕೊಡದ ಕಾಲೇಜು!
ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …
Read More »ಇದ್ದಕ್ಕಿದ್ದಂತೆ ಯಾದಗಿರಿಯಲ್ಲಿ ಲಾಕ್ಡೌನ್ ಬಿಗಿ………..
ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ …
Read More »
Laxmi News 24×7