Breaking News

Daily Archives: ಮೇ 15, 2020

ಬೆಳಗಾವಿ: ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು

ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …

Read More »

ಕೊರೊನಾ ಮುಕ್ತ ಹೊಸಪೇಟೆ- ಜಿಲ್ಲೆಯಲ್ಲಿ 4 ಪ್ರಕರಣಗಳು ಮಾತ್ರ ಬಾಕಿ……..

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್‍ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 11 ಹೊಸಪೇಟೆಯಲ್ಲೇ ಇದ್ದವು. ಆದರೆ ಇದೀಗ ಹೊಸಪೇಟೆಯ 11 ಜನ ಸಹ ಡಿಸ್‍ಚಾರ್ಜ್ ಆಗಿದ್ದು, ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

ಮನೆ ಬಾಗಿಲಿಗೆ ಕೋಲ್ಡ್ ಬಿಯರ್ ತಂದ ಮದ್ಯದ ಕಂಪನಿ ನಿರ್ದೇಶಕ………

ಲಂಡನ್: ಬ್ರಿಟನ್‍ನಲ್ಲಿ ಪಬ್‍ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್‍ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ ಹುಡುಕಿದ್ದು, ಕೆಗ್ಸ್ ಗಳನ್ನು ವ್ಯಾನ್‍ನಲ್ಲಿ ಪ್ಯಾಕ್ ಮಾಡಿಕೊಂಡು ಮನೆ ಮನೆಗೆ ಹಂಚುತ್ತಿದ್ದಾನೆ. ವ್ಯಾನ್ ಮೇಲೆ ‘ಟ್ಯಾಕ್ಟಿಕಲ್ ಬಿಯರ್ ರಿಸ್ಪಾನ್ಸ್ ಯುನಿಟ್’ ಎಂದು ಬರೆದುಕೊಂಡು ಫಾರೆಸ್ಟ್ ರೋಡ್ ಬ್ರೇವಿಂಗ್ ಕಂಪನಿಯ ನಿರ್ದೇಶಕ ಪೀಟರ್ ಬ್ರಾವ್ನ್ ಸ್ವತಃ ಬಿಯರ್ ಡೆಲಿವರಿ ಮಾಡಿ ಗ್ರಾಹಕರ ಎಣ್ಣೆ ದಾಹ ತಣಿಸುತ್ತಿದ್ದಾರೆ. ಬಾಕ್ಸ್, ಕ್ಯಾನ್ ಹಾಗೂ ಬಾಟಲಿಗಳ ಬದಲಿಗೆ ಬ್ರಾವ್ನ್ …

Read More »

BIG-BREAKINGಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2.10ಕ್ಕೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ …

Read More »