ನವದೆಹಲಿ: ಮೂರನೇ ಹಂತದ ಲಾಕ್ಡೌನ್ ಅಂತ್ಯಕ್ಕೆ ಇನ್ನೂ ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ನಾಲ್ಕನೇ ಹಂತದ ಲಾಕ್ಡೌನ್ ಹೇಗಿರಲಿದೆ ಅನ್ನೋ ಚರ್ಚೆ ನಡೆದಿದೆ. ಲಾಕ್ಡೌನ್ 4.0 ವಿಭಿನ್ನವಾಗಿ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕುತೂಹಲ ಹೆಚ್ಚಿಸಿದ್ದರು. ಹೀಗಾಗಿ ಲಾಕ್ಡೌನ್ನಿಂದ ಹೆಚ್ಚಿನ ನಿರೀಕ್ಷೆಯಲ್ಲಿ ದೇಶದ ಜನರಿದ್ದಾರೆ. ನಾಲ್ಕನೇ ಹಂತದ ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪರಿಷ್ಕೃತ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏನಿರಬಹುದು..? * …
Read More »Daily Archives: ಮೇ 16, 2020
ಕೊರೊನಾ ಮುಕ್ತವಾಯ್ತು ಮೈಸೂರು – ನಿಟ್ಟುಸಿರು ಬಿಟ್ಟ ಜನತೆ
ಮೈಸೂರು: ನಂಜನಗೂಡು ಮೂಲಕ ದೇಶವ್ಯಾಪಿ ಸುದ್ದಿಯಾಗಿದ್ದ ಮೈಸೂರು ಈಗ ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಪತ್ತೆಯಾಗಿದ್ದ 90 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಎಲ್ಲರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಅತೀವ ಟೆನ್ಷನ್ ನಲ್ಲಿದ್ದ ಮೈಸೂರು ರಿಲ್ಯಾಕ್ಸ್ ಮೂಡ್ ಗೆ ಬಂದಿದೆ. ಇಬ್ಬರು ಕೊರೊನಾ ಸೋಂಕಿತರು ಇಂದು ಡಿಜ್ಚಾರ್ಜ್ ಆಗಿದ್ದಾರೆ. ಆ ಮೂಲಕ ನಾವು ಕೊರೊನಾ ಮುಕ್ತ ಮೈಸೂರು ಆಗಿದ್ದೇವೆ. ಮಾರ್ಚ್ 21 ರಿಂದ ಇಲ್ಲಿಯವರೆಗೆ ಇದ್ದ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ …
Read More »ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ………..
ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್ನ್ಯೂಸ್ ಕೊಟ್ಟಿದ್ದು, ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ ಮಾಡಲಾಗಿದೆ. 6 ತಿಂಗಳಿಗೆ ಬಿಯರ್ ಬಾಟಲ್ಗಳ ಎಕ್ಸ್ಪೈರಿ ಡೇಟ್ ಮುಗಿಯುವ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಇರುವ ಬಿಯರ್ ಸ್ಟಾಕ್ ಕ್ಲಿಯರೆನ್ಸ್ ಗಾಗಿ ಅಬಕಾರಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ಮೇ 17ರವರೆಗೂ ಮಾತ್ರ ಹೆಚ್ಚುವರಿ 1 ಗಂಟೆ ಅನುಮತಿ ನೀಡಲಾಗಿದೆ. ಇದರಿಂದಾಗಿ ಎಂಆರ್ಪಿ, ಎಂಎಸ್ಐಎಲ್ಗಳಿಗೆ ಅಷ್ಟೇ ಅಲ್ಲದೆ ಕ್ಲಬ್, ಲಾಡ್ಜ್, ಬಾರ್ಗಳ …
Read More »
Laxmi News 24×7