ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ …
Read More »Daily Archives: ಮೇ 18, 2020
ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರಭಾರತ ಯೋಜನೆಯಡಿಯಲ್ಲಿ ಘೋಷಿಸಿರುವ ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಆಗಿದ್ದು, ಹಳೆ ಸರಕಿಗೆ ಹೊಸ ಹೊದಿಕೆ ಹೊದಿಸಿದಂತಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ಕಂತುಗಳಾಗಿ ಹಂಚಿದರು. ಈ ಕುರಿತು ಸಹ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮದೇ ಲೆಕ್ಕಾಚಾರವನ್ನು ಜನರ ಮುಂದಿಟ್ಟಿದ್ದಾರೆ. 20 …
Read More »ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ.
ಹುಬ್ಬಳ್ಳಿ: ಕೊರೊನಾ ವೈರಸ್ ಹಿನ್ನೆಲೆ ಹಲವು ಕಂಪನಿಗಳು ಹಾಗೂ ಧನಿಕರು ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ. ಹುಬ್ಬಳ್ಳಿಯ ಗೋಕುಲ ಕೈಗಾರಿಕಾ ಪ್ರದೇಶದಲ್ಲಿರುವ ತಯಾರಿಕಾ ಘಟಕದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕಂಪನಿ ವತಿಯಿಂದ ಸಾಂಕೇತಿಕವಾಗಿ ಬಿಸ್ಕೆಟ್ ಪೊಟ್ಟಣ ನೀಡಲಾಯಿತು. ಒಟ್ಟು 53 ಸಾವಿರ …
Read More »ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ.
ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದಿಂದ ನಿರ್ದೇಶನಗಳು ಬಂದ ನಂತರ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆ ಗಿಳಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಭಾಗದಲ್ಲಿ 2166 ಸಿಬ್ಬಂದಿಗಳಿದ್ದು ಎಲ್ಲರಿಗೂ ಕರ್ತವ್ಯಕ್ಕೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ. ಈಗಾಗಲೇ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ, …
Read More »ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು……….
ಉಡುಪಿ: ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ. ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ …
Read More »
Laxmi News 24×7