ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 25ರಿಂದ ಜೂನ್ 30ರವರೆಗೂ ವಿಮಾನಗಳ ಹಾರಾಟಕ್ಕೆ ಮೊದಲ ಹಂತದ ಅನುಮತಿ ನೀಡಲಾಗಿದೆ. ನಾಳೆಯಿಂದ ನಿತ್ಯವೂ 215 ವಿಮಾನಗಳ ಟೇಕ್ ಆಫ್, ಲ್ಯಾಂಡಿಂಗ್ ನಡೆಯಲಿದೆ. ಪ್ರತಿ 10 ನಿಮಿಷಕ್ಕೆ ಒಂದರಂತೆ ವಿಮಾನಗಳು ಟೆಕ್ಆಫ್ …
Read More »Daily Archives: ಮೇ 25, 2020
ಗ್ರೀನ್ಝೋನ್ನಲ್ಲಿದ್ದ ರಾಮನಗರಕ್ಕೂ ಆವರಿಸಿದ ಕೊರೊನಾ- ಇಬ್ಬರಲ್ಲಿ ಸೋಂಕು ಪತ್ತೆ?
ರಾಮನಗರ: ಗ್ರೀನ್ ಝೋನ್ ನಲ್ಲಿದ್ದ ರಾಮನಗರಕ್ಕೂ ಕೊರೊನಾ ಮಹಾಮಾರಿ ಎಂಟ್ರಿ ಕೊಟ್ಟಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಎಸ್ಆರ್ ಟಿಸಿ ಡ್ರೈವರ್ ಸೇರಿದಂತೆ ಮಗುವಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ತುಮಕೂರಿನ ಬೆಳ್ಳಾವಿ ಮೂಲದ ಮಾಗಡಿ ಕೆಎಸ್ಆರ್ಟಿಸಿ ಡಿಪೋದ ಡ್ರೈವರ್ ಗೆ ಕೊರೊನಾ ಧೃಢವಾಗಿದ್ದು, ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಚಾಲಕ ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದ. …
Read More »ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ನಿರ್ಬಂಧ – ಕಾಡುದಾರಿಗಳು ಸಂಪೂರ್ಣ ಬಂದ್
ಚಾಮರಾಜನಗರ: ಕೊರೊನಾ ಪ್ರಕರಣಗಳ ಹೈ ರಿಸ್ಕ್ ರಾಜ್ಯಗಳಲ್ಲಿ ಒಂದಾದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಪ್ರವೇಶ ನಿಷೇಧ ಹೇರಿರುವುದರಿಂದ ತಮಿಳರು ಗಡಿಭಾಗದಲ್ಲಿ ಕಾಡಿನ ಅಡ್ಡದಾರಿಗಳ ಮೂಲಕ ನುಸುಳುತ್ತಿದ್ದರು. ಇದೀಗ ಕಾಡುದಾರಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕಾಡುಗಳ್ಳ ವೀರಪ್ಪನ್ ಕಾರ್ಯಕ್ಷೇತ್ರವಾದ ಮಹದೇಶ್ವರಬೆಟ್ಟ ಅರಣ್ಯದಲ್ಲಿ ಪಾಲಾರ್ ಹಳ್ಳ ದಾಟಿ ಬರುತ್ತಿದ್ದರು. ಹಾಗೆಯೇ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ನಿವಾಸಿಗಳು ಸಹ ಕಾಡುದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದರು. ಪಾಲಾರ್ ನದಿಯ ಪಕ್ಕದಲ್ಲೇ ಚೆಕ್ಪೋಸ್ಟ್ ಇದ್ದರೂ …
Read More »ಇಂದಿನಿಂದ ವಿಮಾನ ಸಂಚಾರ ಶುರು- ಬೆಂಗ್ಳೂರಿಂದ 215 ವಿಮಾನಗಳ ಓಡಾಟ
ಬೆಂಗಳೂರು: ಎರಡು ತಿಂಗಳಿಂದ ಬಂದ್ ಆಗಿದ್ದ ವಿಮಾನ ಸೇವೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇಂದಿನಿಂದ ಆಗಸದಲ್ಲಿ ವಿಮಾನಗಳ ಹಾರಾಟ ಶುರುವಾಗಿಲಿದೆ. ಜೊತೆಗೆ ಕೊರೊನಾ ವೈರಸ್ ಭಯವೂ ಸಹ ಶುರುವಾಗಲಿದೆ. ಹೌದು. ವಿದೇಶದಿಂದ ಹಿಂದಿರುಗಿ ಬಂದವರಿಂದಲೇ ನಮ್ಮ ದೇಶಕ್ಕೆ ಮಾತ್ರವಲ್ಲ ನಮ್ಮ ರಾಜ್ಯಕ್ಕೂ ಹಾಗೂ ಬೆಂಗಳೂರಿಗೂ ಮೊದಲಿಗೆ ಕೊರೊನಾ ಪಾಸಿಟಿವ್ ಬಂದಿದ್ದು. ಆಗ ಕೊರೊನಾ ಕೇಕೆಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡಿ ವಿಮಾನ ಸೇವೆಗೆ …
Read More »ಕೊರೊನಾ ವಾರಿಯರ್ಸ್ಗೆ ಅಂಟಿಕೊಳ್ತು ವೈರಸ್ – ಒಂದೇ ದಿನ 6 ಪೊಲೀಸರಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ಗೆ ವೈರಸ್ ಹಬ್ಬಿದೆ. ರಾಜ್ಯದ 6 ಮಂದಿ ಪೊಲೀಸರಿಗೆ ಕೊರೊನಾ ಬಂದಿದ್ದು, ಭಾರೀ ಆತಂಕ ಹೆಚ್ಚಿಸಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 2 ಸಾವಿರ ದಾಟಿದ್ದು, 2089ಕ್ಕೆ ಏರಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಹೆಗಲು ಕೊಟ್ಟ ಕೊರೊನಾ ವಾರಿಯರ್ಸ್ ಪೊಲೀಸರಿಗೆ ಸೋಂಕು ಹಬ್ಬಿದೆ. ತಾವು ಇದ್ದಲ್ಲಿಯೇ ಕೊರೊನಾ ಸೋಂಕು ಇವರನ್ನು ಆವರಿಸಿದೆ. ಹಗಲಿರುಳು ದುಡಿಯುವ, ಜನರ ಮಧ್ಯೆ ಇರುವ …
Read More »
Laxmi News 24×7