ಬೆಂಗಳೂರು, ಮೇ.5- ವಿದೇಶದಿಂದ ಕರೆತರುತ್ತಿರುವ ಕನ್ನಡಿಗರನ್ನು ದೇವನಹಳ್ಳಿ ಬಳಿ ಕ್ವಾರಂಟೈನ್ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಕೊರೊನಾ ಮಹಾಮಾರಿ ವ್ಯಾಪಿಸುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವಿದೇಶಿಗರನ್ನು ದೇವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡುತ್ತಿರುವುದರಿಂದ ಈ ಭಾಗದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಶಾಸಕರಾದ ನಾರಾಯಣಸ್ವಾಮಿ ಹಾಗೂ ವೆಂಕಟರಮಣಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನ ಹೆಮ್ಮಾರಿ ಇಡೀ ಪ್ರಪಂಚವನ್ನೆ ಕಿತ್ತು ತಿನ್ನುತ್ತಿದ್ದು ಲಕ್ಷಾಂತರ ಜನರನ್ನ ಬಲಿ …
Read More »Monthly Archives: ಮೇ 2020
ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ದಿನಾಂಕ ನಿಗದಿ ………
ನವದೆಹಲಿ, ಮೇ 5- ವೈದ್ಯಕೀಯ ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪ್ರೊಕ್ರಿಯಾಲ್ ನಿಶಾಂತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಪಾರದರ್ಶಕ ಹಾಗೂ ನಿಸ್ಪಕ್ಷವಾಗಿ ಈ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಜೆಇಇ ಪರೀಕ್ಷೆ ಜು18 ರಿಂದ 23ರವರೆಗೆ ನಡೆಯಲಿದ್ದು, ಯುಪಿಎಸ್ಸಿ ಪರೀಕ್ಷಗಳ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ …
Read More »ಇಂದೂ ಕೂಡ ಉಚಿತವಾಗಿ KSRTC ಬಸ್ಗಳಲ್ಲಿ ಊರು ಕಡೆ ಪ್ರಯಾಣ ಬೆಳೆಸಿದ ಕಾರ್ಮಿಕರು
ಬೆಂಗಳೂರು, ಮೇ 5-ಲಾಕ್ಡೌನ್ನಿಂದಾಗಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಕಾರ್ಮಿಕರನ್ನು ಅವರವರ ಊರುಗಳಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮೂರನೇ ದಿನವಾದ ಇಂದು ಕೂಡ ಮುಂದುವರಿಯಿತು. ಸತತ ಮೂರನೇ ದಿನವಾದ ಇಂದು ನೂರಾರು ಬಸ್ಗಳಲ್ಲಿ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದರು.ಇಂದು ಬೆಳಗ್ಗೆ ಕೆಂಪೇಗೌಡ (ಮೆಜೆಸ್ಟಿಕ್) ಬಸ್ ನಿಲ್ದಾಣಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಅವರು ಭೇಟಿ ನೀಡಿ ಕಾರ್ಮಿಕರಿಗೆ ನೀರು, ಆಹಾರದ ಪೊಟ್ಟಣಗಳು, ಸ್ಯಾನಿಟೈಸರ್, ಮಾಸ್ಕ್ಗಳನ್ನು ವಿತರಿಸಿದರು. ಅವರಿಗೆ ಸಚಿವರಾದ ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್ , …
Read More »ಎಸ್ಎಸ್ಎಲ್ಸಿ ಪರೀಕ್ಷೆ ಯಾವಾಗ..? ಮಹತ್ವದ ಮಾಹಿತಿ ನೀಡಿದ ಸಚಿವ ಸುರೇಶ ಕುಮಾರ್
ಬೆಂಗಳೂರು, ಮೇ 5- ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ ಜೂನ್ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟವಾಗಲಿದ್ದು, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಜೂನ್ ತಿಂಗಳ ಎರಡನೆ …
Read More »ಕೊರೊನಾ ವಾರಿಯರ್ಸ್ಗೆ ನೀಡುವ ಪರಿಹಾರದ ಮೊತ್ತ 50 ಲಕ್ಷಕ್ಕೆ ಏರಿಕೆ..!
ಬೆಂಗಳೂರು, ಮೇ 5-ಕೋವಿಡ್ 19 ರೋಗ ವಿರುದ್ಧ ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು ಮತ್ತಿತರ ಸಿಬ್ಬಂದಿಗೆ ಮನೋಸ್ಥೈರ್ಯ ಹೆಚ್ಚಿಸಲು 50 ಲಕ್ಷ ರೂ.ಪರಿಹಾರ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹರಡದಂತೆ ತಡೆಗಟ್ಟುವ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಮ್ ಗಾಡ್ರ್ಸ್, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳು, ಬಂದೀಖಾನೆ ಸಿಬ್ಬಂದಿಗಳು ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, …
Read More »ರಾಜ್ಯಕ್ಕೆ ಮದ್ಯ ಎಷ್ಟು ಮುಖ್ಯ? ಕರ್ನಾಟಕದ ಆದಾಯದಲ್ಲಿ ‘ಕಿಕ್’ ಪಾಲು ಎಷ್ಟಿದೆ?
ಲಾಕ್ಡೌನ್ ವಿನಾಯಿತಿ ಪ್ರಕಟವಾದ ಬೆನ್ನಲ್ಲೇ ರಾಜ್ಯಗಳು ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದರೂ ಸರ್ಕಾರಗಳು ಮಾತ್ರ ಕಂಟೈನ್ಮೆಂಟ್ ವಲಯ ಬಿಟ್ಟು ಎಲ್ಲ ಕಡೆ ಮಾರಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ಯಾಕೆ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತದೆ. ಮದ್ಯವನ್ನು ಯಾಕೆ ನಿಷೇಧಿಸುವುದಿಲ್ಲ ಎಂಬ ಪ್ರಶ್ನೆಗಳು ಏಳುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ. ಮದ್ಯಕ್ಕೆ ಯಾಕೆ ಮಹತ್ವ? ಜಿಎಸ್ಟಿ …
Read More »ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಮದ್ಯದಂಗಡಿ ಸರತಿ ಸಾಲಿನಲ್ಲಿ
ಹುಬ್ಬಳ್ಳಿ: ಲಾಕ್ ಡೌನ್ ಸಡಿಲಿಕೆ ಬಳಿಕ ಮದ್ಯದಂಗಡಿ ತೆರವು 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಜನ ಕ್ಯೂನಲ್ಲಿ ನಿಂತು ಎಣ್ಣೆ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಸರತಿ ಸಾಲಿನಲ್ಲಿ ನಿಂತಿದ್ದು ವಿಶೇಷವಾಗಿತ್ತು. ಹೌದು ಹಳೆ ಹುಬ್ಬಳ್ಳಿಯ ಮದ್ಯದಂಗಡಿಯಲ್ಲಿ ಅಜ್ಜಿ ಸಾರ್ವಜನಿಕರ ಕುತೂಹಲಕ್ಕೆ ಕಾರಣರಾದರು. ಮದ್ಯ ಖರೀದಿ ಮಾಡಲು ಬಂದಿದ್ದ ಅಜ್ಜಿಯನ್ನು ನೋಡಿ ಮದ್ಯಪ್ರಿಯರು ಅಚ್ಚರಿಗೊಂಡಿದ್ದಾರೆ. ಕಳೆದ 41 ದಿನಗಳಿಂದ ಅಂದರೆ …
Read More »ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ………..
ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಸವಣೂರು ಪಟ್ಟಣದ ಕೊರೊನಾ ಸೋಂಕಿತ ರೋಗಿ ಸಂಖ್ಯೆ ಪಿ-639 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಅವರನ್ನು ಒಳಗೊಂಡಂತೆ ಮೂವರನ್ನು ಜಿಲ್ಲಾಡಳಿತ ನಿನ್ನೆಯಿಂದ ಪಟ್ಟಣದ ಖಾಸಗಿ ಹೊಟೇಲ್ನಲ್ಲಿ …
Read More »ಬೆಳಗಾವಿಮಹಾನಗರ ಪಾಲಿಕೆ ನಿಯಮ ಉಲ್ಲಂಘಿಸಿದವರೆಗೆ 43,400 ರೂಪಾಯಿ ದಂಡವಿಧಿಸಿದೆ.
ಬೆಳಗಾವಿ -: ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಒಟ್ಟಾರೆ 43,400 ರೂಪಾಯಿ ದಂಡ ವಿಧಿಸಿದೆ. ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ …
Read More »ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ.
ಗದಗ: ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರ ಗ್ರಾಮ ಸೋಂಕಿತ ಮಹಿಳೆ ತವರೂರು. ಸೋಂಕಿತ ಮಹಿಳೆ ಏಪ್ರಿಲ್ 29 ರಂದು ಕೃಷ್ಣಾಪುರ ತವರೂರಿಗೆ ಬಂದಿದ್ದರು. ಅಷ್ಟೇ ಅಲ್ಲದೇ ಈ ಸೋಂಕಿತ ಮಹಿಳೆ ರೋಣ ಪಟ್ಟಣದ 2 ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಗರ್ಭಿಣಿಗೆ ಪಾಸಿಟಿವ್ ದೃಢಪಟ್ಟ …
Read More »
Laxmi News 24×7