ಚೆನ್ನೈ: ಯುವಕನೊಬ್ಬ ಬೈಕ್ ಕದ್ದು, ಅದರ ಮಾಲೀಕರಿಗೆ ಗೊತ್ತಾದ ಬಳಿಕ ಯಾವುದೇ ತೊಂದರೆ ಬೇಡ ಎಂದು ಅದನ್ನು ಕೊರಿಯರ್ ಮಾಡಿದ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಸುಲುರ್ ನಿವಾಸಿ ವಿ ಸುರೇಶ್ ಕುಮಾರ್(34) ಎಂಬಾತನ ಬೈಕ್ ಪಾರ್ಕ್ ಮಾಡಿದ್ದ ಸ್ಥಳದಿಂದ ಮೇ 18ರಿಂದ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಸುಲುರ್ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದನು. ಅಂತೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ ಕೋವಿಡ್ 19 ವಿರುದ್ಧ …
Read More »Daily Archives: ಜೂನ್ 1, 2020
ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ.
ಬೆಂಗಳೂರು: ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ. ಇವತ್ತು 187 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3408ಕ್ಕೇರಿಕೆಯಾಗಿದೆ. ಇಂದು ಪತ್ತೆಯಾದ ಬಹುತೇಕ ಸೋಂಕಿತರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ …
Read More »ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ
ನವದೆಹಲಿ: ಕೊರೊನಾ ವೈರಸ್ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …
Read More »ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಬಳ್ಳಾರಿ: ಕಳೆದ ಎರಡು ತಿಂಗಳ ಲಾಕ್ ಡೌನ್ನಿಂದಾಗಿ ಸಾರಿಗೆ ಇಲಾಖೆ ಸಾಕಷ್ಟು ನಷ್ಟ ಅನುಭವಿಸಿದೆ. ಆದರೆ ಆ ನಷ್ಟವನ್ನು ಸರಿದೂಗಿಸಲು ಸದ್ಯಕ್ಕೆ ಕಷ್ಟ ಸಾಧ್ಯ. ಹೀಗಾಗಿ ಸಾರಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಅದು ಶುದ್ಧ ಸುಳ್ಳು. ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ …
Read More »ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ …….: ಡಾ.ಪ್ರಭಾಕರ ಕೋರೆ
ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿಕೆ ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್ಗಾಗಿ ಆಕಾಂಕ್ಷಿಗಳಿರುವುದು ಸಹಜ ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತೆ ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು ಅದು …
Read More »ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …
Read More »ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ- ಲಕ್ಷ್ಮಣ್ ಸವದಿ
ಬಳ್ಳಾರಿ: ಚರ್ಚೆ ಮಾಡಿದ ಮಾತ್ರಕ್ಕೆ ಭಿನ್ನಮತ ಇದೆ ಎಂದಲ್ಲ, ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಅವರ ವೈಯಕ್ತಿಕ ವಿಷಯ. ರಮೇಶ್ ಕತ್ತಿ ತಮ್ಮ ಬೇಡಿಕೆ ಹೇಳಿದ್ದಾರೆ. ಇದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ಮೂಲಕ ಬೆಳಗಾವಿ ಶಾಸಕರ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಶಾಸಕರ ಹೈ ಡ್ರಾಮಾ ಕುರಿತು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ……….
ಬೆಂಗಳೂರು: ನೈಟ್ ಕರ್ಫ್ಯೂ ಸಡಿಲ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಬಿಎಂಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದೆ. ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್ಗಳು ಓಟಾಟ ಮಾಡಲಿವೆ. ಈ ಹಿಂದೆಯೇ ಎಂಡಿ ಶಿಖಾ ಅವರು ಬಸ್ ಸಂಚಾರ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ …
Read More »ಬಿಬಿಎಂಪಿ ಸಹಾಯಕ ಆಯುಕ್ತರೂ ಮೂವರು ಅಧಿಕಾರಿಗಳಿಗೆ ಕೊರೊನಾ ಸಾಧ್ಯತೆ..!
ಬೆಂಗಳೂರು, ಜೂ.1- ಕೊರೊನಾ ಸೋಂಕಿತ ಬಿಬಿಎಂಪಿ ಸದಸ್ಯನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಪಾಲಿಕೆಯ ಸಹಾಯಕ ಆಯುಕ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹಾಯಕ ಆಯುಕ್ತರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಸದಸ್ಯನಿಂದ ಸೋಂಕು ತಗುಲಿರುವ ಅಧಿಕಾರಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಓಡಾಡಿದ್ದರು ಹಾಗೂ ವಾರ್ರೂಮ್ನಲ್ಲೂ ಕೆಲಸ ಮಾಡಿದ್ದರು. ಅಧಿಕಾರಿಯೊಂದಿಗೆ ಪ್ರಾಥಮಿಕ …
Read More »ಬೇಹುಗಾರಿಕೆ : ಪಾಕ್ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳ ಗಡಿಪಾರು..!
ನವದೆಹಲಿ/ಇಸ್ಲಾಮಾಬಾದ್, ಜೂ.1- ಬೇಹುಗಾರಿಕೆ ಆರೋಪದ ಮೇಲೆ ನವದೆಹಲಿಯಲ್ಲಿ ಇರುವ ಪಾಕಿಸ್ತಾನದ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡಿದೆ. ಇದರ ಬೆನ್ನಲ್ಲೇ ಗೂಡಾಚಾರಿಕೆ ಆರೋಪವನ್ನು ತಳ್ಳಿ ಹಾಕಿರುವ ಪಾಕಿಸ್ತಾನ ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮೀಷನರ್ ಕಚೇರಿಯ ಉನ್ನತ ಅಧಿಕಾರಿಗೆ ಸಮನ್ಸ್ ಜಾರಿಗೊಳಿಸಿದೆ. ಇದು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿದೆ. ಭಾರತದಲ್ಲಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ …
Read More »