Breaking News

Daily Archives: ಜೂನ್ 2, 2020

ಕೊರೊನಾ ದೃಢಪಟ್ಟ ಐವರ ಫೋನ್ ಸ್ವಿಚ್ ಆಫ್- ಆತಂಕದಲ್ಲಿ ಉಡುಪಿ ಜನ………….

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಇಂದು ಒಂದೇ ದಿನ 73 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಪೀಡಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 73 ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ಐದು ಮಂದಿ ಫೋನ್ ಸ್ವಿಚ್ ಆಫ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಫೋನ್ ಸ್ವಿಚ್ ಆಫ್ ಮಾಡಿದ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ …

Read More »

ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …

Read More »