Breaking News

Daily Archives: ಜೂನ್ 12, 2020

ದ.ಕ. ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್…………..

ಮಂಗಳೂರು: ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (13) ಮತ್ತು ಭಾನುವಾರ (14) ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.   ಹವಾಮಾನ ಇಲಾಖೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು …

Read More »

ಪರೀಕ್ಷೆ ನಡೆಸಿದಾಗ ಕಳ್ಳಾಟವಾಡುತ್ತಾ ಕೊರೊನಾ?

ಬೆಂಗಳೂರು: ಸಂಪರ್ಕಿತರನ್ನು ಕೂಡಲೇ ಪರೀಕ್ಷಿಸಿದರೆ ಪಕ್ಕಾ ರಿಸಲ್ಟ್ ಗೊತ್ತೇ ಆಗಲ್ಲವಂತೆ. ಸಂಪರ್ಕಿತರನ್ನು ಪರೀಕ್ಷೆ ನಡೆಸಿದರೆ ನೆಗೆಟಿವ್ ಬರುವ ಸಾಧ್ಯತೆಯೇ ಹೆಚ್ಚು ಎಂದು ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲಾಗಿದೆ.   ತಕ್ಷಣ ಪರೀಕ್ಷೆ ಮಾಡಿದರೆ ನೆಗೆಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್‍ನಲ್ಲಿ ಸಂಶೋಧನಾ ವರದಿಯಲ್ಲಿ …

Read More »