Breaking News

Daily Archives: ಜೂನ್ 18, 2020

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………

ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …

Read More »

Complete unlock – ರಾಜ್ಯದಲ್ಲಿ ಚಿತ್ರಮಂದಿರ, ಜಿಮ್, ಮೆಟ್ರೋ, ಈಜು ಇತ್ಯಾದಿ ಕ್ಷೇತ್ರಗಳಿಗೂ ಸಡಿಲಿಕೆ ಸಾಧ್ಯತೆ

ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ  ಕೊರೋನಾ ಲಾಕ್ ಡೌನ್​ನಿಂದ ಅನ್ ಲಾಕ್​ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ 19 ಪಾಸಿಟಿವ್……….

ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು. ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 …

Read More »

ಕೇಂದ್ರ ಸರ್ಕಾರದಿಂದಲೇ ಚೀನಾ ವಸ್ತುಗಳ ಬಹಿಷ್ಕಾರ ಶುರು………..

ನವದೆಹಲಿ: 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‍ಎನ್‍ಎಲ್)ಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಟೆಲಿಕಾಮ್ ಇಲಾಖೆ “ಚೀನಾ ವಸ್ತು ಬಹಿಷ್ಕಾರ”ದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿವೆ. ಟೆಲಿಕಾಂ ಕಂಪೆನಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಪ್ರಸ್ತುತ ಚೀನಾ ಮೂಲದ ಹುವಾವೇ ಕಂಪನಿಯೊಂದಿಗೆ ಕೆಲಸ ಮಾಡುತ್ತಿವೆ. ಇತ್ತ ಬಿಎಸ್‍ಎನ್‍ಎಲ್‍ನೊಂದಿಗೆ ಝಡ್‍ಟಿಇ …

Read More »