Breaking News

Daily Archives: ಜೂನ್ 20, 2020

ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು

ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …

Read More »

ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ.

ಬೆಂಗಳೂರು: ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ. ಕೊರೊನಾ ಜೀವನದ ಅಂಗ, ನಾವು ಕೊರೊನಾ ಜೊತೆಯಲ್ಲಿಯೇ ಬದುಕಬೇಕು ಎಂದು ಹೇಳುವ ಸರ್ಕಾರ, ಇದೇ ರೀತಿ ವರ್ತಿಸುತ್ತಿದೆ. ದಿನ ಕಳೆದಂತೆ ಮಹಾಮಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಹಾರಾಷ್ಟ್ರದ ರೀತಿಯಾದರೆ ಏನು ಗತಿ ಎಂಬ ಆತಂಕ ಹುಟ್ಟಿಕೊಂಡಿದೆ. ಕ್ವಾರಂಟೈನ್ …

Read More »

ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು:ಯತ್ನಾಳ್,

ಬೆಂಗಳೂರು: ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕರು, ನಾನು ತಲೆ ಬಗ್ಗಿಸಿ ನಡೆಯುತ್ತಿದ್ದೇನೆ ಅಂದರೆ ಮುಂದೆ ಒಳ್ಳೆಯದು ಆಗುತ್ತೆ ಅಂತ ಅರ್ಥ. ಅನುದಾನ, ನಾಯಕತ್ವ, ಅಧಿಕಾರಿಗಳ ವರ್ಗದ ಬಗ್ಗೆ ಮಂತ್ರಿ ಆಗುವ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ಯಾಬಿನೆಟ್‍ನಲ್ಲಿ ಮಂತ್ರಿ ಆಗುವುದಿಲ್ಲ. …

Read More »

ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ನಡುಕ- 9 ಜನರಿಗೆ ಹಬ್ಬಿದ ಸೋಂಕು……………..

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ಆತಂಕ ಎದುರಾಗಿದ್ದು, ಭಯ ಪಟ್ಟುಕೊಂಡೇ ಬಸ್ ಹತ್ತುವ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬಿಎಂಟಿಸಿಯ 9 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದು ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಲ್ಲಿ ಆತಂಕವನ್ನುಂಟು ಮಾಡಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಬಿಎಂಟಿಸಿ ಆರಂಭದಲ್ಲಿ ಪಾಸ್ ಖರೀದಿಸಿ ಪ್ರಯಾಣಿಸಲು ಮಾತ್ರ ಅನುಮತಿ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಫ್ಲಾಟ್ ದರ ನಿಗದಿಪಡಿಸಿ, ಟಿಕೆಟ್ ವಿತರಿಸಲು ಮುಂದಾಗಿದೆ. ಜೊತೆಗೆ …

Read More »

ಸೂರ್ಯ ಗ್ರಹಣ ವೀಕ್ಷಣೆಗೆ ಕೊರೊನಾ ಅಡ್ಡಿ- ನೆಹರೂ ತಾರಾಲಯದಲ್ಲಿ ಸಾರ್ವಜನಿಕ ವೀಕ್ಷಣೆ ಇಲ್

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ನೆಹರೂ ತಾರಾಯದಿಂದ ಬ್ಯಾಡ್ ನ್ಯೂಸ್ ಹೊರ ಬಿದ್ದಿದ್ದು, ಈ ವರ್ಷದ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ಭಾರತದಲ್ಲಿ ಗೋಚರಿಸುವ ಈ ವರ್ಷದ ಕಡೆಯ ಕಂಕಣ ಸೂರ್ಯಗ್ರಹಣ, ಜೂನ್ 21ರಂದು ಸಂಭವಿಸಲಿದೆ. ಆದರೆ ಕೊರೊನಾ ಆಘಾತದ ಹಿನ್ನೆಲೆ ನೆಹರೂ ತಾರಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡುತ್ತಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ವೀಕ್ಷಣೆಗೆ ತಡೆ ನೀಡಿದೆ. ಸೂರ್ಯ ಗ್ರಹಣ ವೀಕ್ಷಣೆಗೆ ನೆಹರೂ ತಾರಾಲಯಕ್ಕೆ ಸಾವಿರಾರು …

Read More »